ಅಕ್ಕನ ಮಗಳ ಮದುವೆಗೆ ರಜೆ ಕೊಡ್ಲಿಲ್ಲ ಎಂದು ಮನನೊಂದು ಬಸ್ನಲ್ಲೇ ಚಾಲಕ ಆತ್ಮಹ*ತ್ಯೆ ಮಾಡಿಕೊಂಡಿದ್ದಾನೆ…..

ಹೌದು ಇಂತಹದೊಂದು ಆಘಾತಕಾರಿ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕಾರಣ ಇಷ್ಟೇ ಅಕ್ಕನ ಮಗಳ ಮದುವೆಗೆ ರಜೆ ನೀಡದ ಹಿನ್ನೆಲೆ, ಚಾಲಕ ಮನನೊಂದು ಬಸ್ನಲ್ಲೇ ಚಾಲಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಡಿಪೋದ 2ನೇ ಘಟಕದಲ್ಲಿ ನಡೆದಿದೆ.

 

2ನೇ ಘಟಕದ ಬಸ್ ಚಾಲಕ ಬಾಲಚಂದ್ರ ಹುಕೋಜಿ ನೇಣಿಗೆ ಶರಣಾಗಿದ್ದಾರೆ. ಮನೆಯಲ್ಲಿ ಅಕ್ಕನ ಮಗಳ ಮದುವೆಯಿದ್ದ ಕಾರಣ ಕಳೆದ ಮೂರು ದಿನಗಳ ಹಿಂದೆ ರಜೆಗಾಗಿ ಅರ್ಜಿ ಸಲ್ಲಿಸಿದ್ದರು. ರಜೆ ನೀಡದ ಹಿನ್ನೆಲೆ ಸಿಬಿಟಿಯಿಂದ ವಡಗಾವ ನಗರ ಸಂಚಾರ ಬಸ್ನಲ್ಲಿ ಕರ್ತವ್ಯ ನಿರ್ವಹಿಸಬೇಕಿದ್ದ ಅವರು ಅದೇ ಬಸ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹದೊಂದು ಮನಕಲಕುವ ದೃಶ್ಯ ಕರ್ನಾಟಕದಲ್ಲಿ ನಡೆದಿದೆ ಎಂಬುದೇ ಎಲ್ಲರನ್ನೂ ಆಶ್ಚರ್ಯಕ್ಕೆ ತಳ್ಳಿದೆ.

ಇನ್ನೂ ಆ ಚಾಲಕ ಗಾಂಧಿ ನಗರದಲ್ಲಿ ವಾಸವಿರುತ್ತಾರೆ. ಮೃತ ಚಾಲಕ, ಬೆಳಿಗ್ಗೆ 6 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಅವರು ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!