ಅಖಂಡ ಕರ್ನಾಟಕ ಮಾರ್ಚ್ 22ಕ್ಕೆ ಬಂದ್.

ಮಹಾರಾಷ್ಟ್ರದಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಮೇಲಿನ ಹಲ್ಲೆಯನ್ನು ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ಗೆ  ಕರೆ ನೀಡಲಾಗಿದೆ. ಈಗಾಗಲೇ ಈ ಬಂದ್ಗೆ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ನೌಕರರ ಸಂಘ ಸೇರಿದಂತೆ ಓಲಾ, ಉಬರ್, ಆಟೋ ಸಂಘಗಳು ಕೂಡ ಬಂದ್ಗೆ ಸಂಪೂರ್ಣವಾಗಿ ಬೆಂಬಲ ಸೂಚಿಸಿವೆ. ಹಾಗಾದ್ರೆ ನೀವೇನಾದ್ರು ಈ ಕೆಲ ಕೆಲಸಗಳನ್ನು ಶನಿವಾರಕ್ಕೆ ಮುಂದೂಡಿದ್ದರೆ ಇಂದು ನಾಳೆಯೊಳಗೆ ಕೆಲಸ ಮುಗಿಸಿಕೊಳ್ಳುವುದು ಒಳ್ಳೆಯದು.

ಸಾರಿಗೆ ವ್ಯವಸ್ಥೆ ಇರುವುದಿಲ್ಲ


ಮಾರ್ಚ್ 22 ರ ಶನಿವಾರದಂದು ಓಲಾ, ಉಬರ್, ಆಟೋ, ಸಾರಿಗೆ ವ್ಯವಸ್ಥೆಯನ್ನು ನಂಬಿ ರಸ್ತೆಗಿಳಿಯುವ ಮುನ್ನ ಜನರು ಯೋಚಿಸಬೇಕು. ಓಲಾ ಉಬರ್ ಚಾಲಕರು ಮತ್ತು ಮಾಲೀಕರ ಸಂಘದೊಂದಿಗೆ ಕ್ಯಾಬ್ ಚಾಲಕರು ಬಂದ್ಗೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ. ಹೀಗಾಗಿ ಯಾವುದಾದರೂ ಕೆಲಸಕ್ಕಾಗಿ ಅಥವಾ ದೈನಂದಿನ ಪ್ರಯಾಣಕ್ಕಾಗಿ ಓಲಾ, ಉಬರ್, ಆಟೋಗಳನ್ನು ಅವಲಂಬಿಸಿಕೊಂಡಿದ್ದರೆ ಸ್ವಂತ ವಾಹನದಲ್ಲಿ ತೆರಳುವುದು ಒಳ್ಳೆಯದು. ಸಾರಿಗೆ ಬಸ್ ಸಂಚಾರ ಇಲ್ಲದ ಕಾರಣ ಇದರಿಂದ ದೂರದ ಊರುಗಳಿಗೆ ತೆರಳುವವರಿಗೆ ಇದರಿಂದ ಸಮಸ್ಯೆಯಾಗಬಹುದು. ಹೀಗಾಗಿ ಬೇರೆ ಜಿಲ್ಲೆಗಳಿಗೆ ತೆರಳುವವರು ಶುಕ್ರವಾರ ಸಂಜೆಯೇ ತೆರಳುವುದು ಉತ್ತಮ.

ಬ್ಯಾಂಕ್ ಗಳು ತೆರೆದಿರುವುದಿಲ್ಲ


ಕರ್ನಾಟಕ ಬಂದ್ ಬಿಸಿ ಬ್ಯಾಂಕ್ ಗಳಿಗೆ ತಟ್ಟುವುದಿಲ್ಲವಾದರೂ ಕೂಡ ಮಾರ್ಚ್ 22 ನಾಲ್ಕನೇ ಶನಿವಾರವಾರ ಕಾರಣ ಬ್ಯಾಂಕ್ ಗಳು ತೆರೆದಿರುವುದಿಲ್ಲ. ಹೀಗಾಗಿ ಜನರು ತಮ್ಮ ಬ್ಯಾಂಕ್ ಕೆಲಸಗಳೇನಾದರೂ ಇದ್ದರೆ ಶುಕ್ರವಾರದೊಳಗೆ ಮಾಡಿ ಮುಗಿಸಿ.

ನ್ಯಾಯ ಬೆಲೆ ಅಂಗಡಿಗಳು ತೆರೆದಿರುತ್ತಾ?


ಪಡಿತರ ಚೀಟಿದಾರರು ಮಾರ್ಚ್ 22 ರಂದು ರೇಷನ್ ಅಕ್ಕಿ ತರಲು ಯೋಚಿಸಿಕೊಂಡಿದ್ದರೆ ಈ ಕೆಲಸವನ್ನು ಇಂದು ನಾಳೆಯೊಳಗೆ ಮುಗಿಸಿಕೊಳ್ಳುವುದು ಒಳ್ಳೆಯದು. ಇದೇ ಶನಿವಾರ ಕರ್ನಾಟಕ ಬಂದ್ ಇರುವ ಕಾರಣ ಈ ಬಂದ್ ಬಿಸಿ ನ್ಯಾಯ ಬೆಲೆ ಅಂಗಡಿಗಳ ಮೇಲೂ ತಟ್ಟಲಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!