ಚಾಮುಂಡಿ ಬೆಟ್ಟ ಗ್ರಾಮ ವ್ಯಾಪ್ತಿಯ ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ : ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR

ಖಾಸಗಿ ಜಾಗಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಿ ಮಾಲೀಕರಿಗೆ ನಿಂದನೆ, ಕೊಲೆ ಬೆದರಿಕೆ ಆರೋಪದ ಹಿನ್ನಲೆ ನ್ಯಾಯಾಲಯದ ಆದೇಶದಂತೆ
ಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೈ.ಎಸ್‌. ರವಿ ಕುಮಾರ್, ಇವರ ಸಹೋದರ ವೈ.ಎಸ್. ರಮೇಶ್ ಬಾಬು, ತಾವರೆಕಟ್ಟೆ ಗ್ರಾಮದ ನಿವಾಸಿ ಕೆಸ್ಸಾರ್ಟಿಸಿ ನಿವೃತ್ತ ನೌಕರ ವಿ. ಶ್ರೀನಿವಾಸ್ ಹಾಗೂ ರಘು ವಿರುದ್ದ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ.ಕುರುಬಾರಹಳ್ಳಿ ಸರ್ವೇ ನಂಬರ್ 91ರ 1.20 ಎಕರೆ ಗುಂಟೆ ಜಮೀನು ಎಂ. ಮಂಜೀತ್ ಅವರ ಖಾಸಗಿ ಸ್ವತ್ತಾಗಿದೆ.

 

 

ಪೋಡಿ ಮತ್ತು ಹದ್ದು ಬಸ್ತ್ ಬಳಿಕ ಕಾಂಪೌಂಡ್ ನಿರ್ಮಾಣಕ್ಕೆ ಹೋದಾಗ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಅಡ್ಡಿಪಡಿಸಿ ಗಲಾಟೆ ಎಬ್ಬಿಸಿದ್ದರು.
ಕಳೆದ ವರ್ಷ ನವೆಂಬರ್ 26ರಂದು ಘಟನೆ ನಡೆದಿತ್ತು.ಕಾಂಪೌಂಡ್ ನಿರ್ಮಾಣ ಕಾರ್ಯಕ್ಕೆ ಅಡ್ಡಿಪಡಿಸಿ ಜಾಗದ ಮಾಲೀಕರಿಗೆ ಅವಾಚ್ಯ ಅವಾಚ್ಯ ಶಬ್ದಗಳಿಂದ ನಿಂದಿಸಿ , ಕೊಲೆ ಬೆದರಿಕೆ ಹಾಕಿದ್ದರು.ಇದರ ವಿರುದ್ದ ಕೆ.ಆರ್.‌ ಪೊಲೀಸ್ ಠಾಣೆಗೆ ಜಾಗದ ಮಾಲೀಕರು ದೂರು ನೀಡಿದ್ದರು.ಈ ಬಗ್ಗೆ ಕೆ.ಆರ್.‌ ಪೊಲೀಸರು ಎನ್.ಸಿ.ಆರ್ ಮಾತ್ರ ಮಾಡಿದ್ದರು.ಈ ಬಗ್ಗೆ ಮಾಲೀಕರು 4ನೇ ಜೆ.ಎಂ.ಎಫ್.ಸಿ ಕೋರ್ಟ್ ನ ಮೊರೆ ಹೋಗಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ಅರೋಪಿಗಳ ವಿರುದ್ದ FIR ದಾಖಲಿಸುವಂತೆ ಕೆ.ಅರ್. ಪೊಲೀಸರಿಗೆ ಆದೇಶಿಸಿದೆ.ಕೋರ್ಟ್ ಅದೇಶದನ್ವಯ ನಾಲ್ವರು ಆರೋಪಿಗಳ ವಿರುದ್ದ ವಿವಿಧ ಸೆಕ್ಷನ್ ಗಳಡಿ ಎಫ್.ಐ.ಆರ್. ದಾಖಲಿಸಿದ್ದಾರೆ

  • Related Posts

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ…

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    ‘ಟಾಕ್ಸಿಕ್‌’ ಸಿನಿಮಾದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಅಭಿನಯ ಹಾಗೂ ವಿಭಿನ್ನ ಆವತಾರಕ್ಕೆ ಸ್ಯಾಂಡಲ್‌ವುಡ್‌ ಮಂದಿ ಫಿದಾ ಆಗಿದ್ದು, ಇದೀಗ ಕಿಚ್ಚ ಸುದೀಪ್‌ ಪುತ್ರಿ, ಗಾಯಕಿ ಸಾನ್ವಿ ಸುದೀಪ್‌ ಕೂಡ ಯಶ್ ಅವರ ಪರ್ಫಾರ್ಮೆನ್ಸ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಟಾಕ್ಸಿಕ್: ಎ…

    You Missed

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!