ದತ್ತು ಪಡೆದ ಮಗನನ್ನೇ ಮದುವೆಯಾದ ತಾಯಿ!

ನವದೆಹಲಿ:-ಮಕ್ಕಳಿಲ್ಲದ ದಂಪತಿ ಸಂಬಂಧಿಕರ ಮಕ್ಕಳನ್ನು ಅಥವಾ ಅನಾಥರನ್ನು ದತ್ತು ತೆಗೆದುಕೊಂಡು ‘ಅವರನ್ನು ಬೆಳೆಸುತ್ತಾರೆ. ಒಳ್ಳೆಯ ಸಂಬಂಧ ನೋಡಿ ಬೆಳೆಸಿ ಮದುವೆ ಮಾಡುತ್ತಾರೆ. ಆದರೆ ಯುವತಿಯೊಬ್ಬಳು ತಾನು ಬಾಲ್ಕದಿಂದ ಬೆಳೆಸಿದ ಮಗುವನ್ನು ಅವನು ಯುವಕನಾಗಿದ್ದಾಗ ಮದುವೆಯಾದಳು. ತಾಯಿ ತನ್ನ ಮಲಮಗನನ್ನು ಮದುವೆಯಾಗುವುದನ್ನು ನೀವು ಎಂದಾದರೂ ಕೇಳಿದ್ದೀರಾ? ಕೇಳಲು ತುಂಬಾ ಆಶ್ಚರ್ಯ ಎನಿಸುತ್ತದೆ.ಸಂಗೀತ ಶಿಕ್ಷಕಿ ಮತ್ತು ಗಾಯಕಿ ಐಸಿಲು ಚಿಪ್ಪಯಾ ಮಿಂಗಲಿಮ್ (53) ಅವರು ಡೇನಿಯಲ್ ಚಿಜೆನ್ಸಿ (22) ಅವರನ್ನು ದತ್ತು ಪಡೆದು ನಂತರ ವಿವಾಹವಾದರು.ಸಾಮಾನ್ಯವಾಗಿ ಬಾಲ್ಯದಿಂದಲೇ ಬೆಳೆಸಿದ ಮಕ್ಕಳ ಮೇಲೆ ಪ್ರೀತಿ ವಾತ್ಸಲ್ಯವಿರುತ್ತದೆ. ತಾಯಿಯ ಪ್ರೀತಿ ಹುಟ್ಟುತ್ತದೆ. ಆದರೆ ಅವಳು ಸಂಪೂರ್ಣವಾಗಿವಿಭಿನ್ನವಾಗಿದೆ.
8 ವರ್ಷದ ಹುಡುಗನನ್ನು ದತ್ತು ಪಡೆದು ಬೆಳೆಸಿದರು. ಅವನು 22 * ವರ್ಷದವನಿದ್ದಾಗ ಮಹಿಳೆ ತಾನೂ ಸಾಕಿ, ಸಲುಹಿದ್ದ ಮಗನನ್ನೇ ಮದುವೆಯಾಗಿದ್ದಾಳೆ.
ತನ್ನ ಮಗನನ್ನೇ ಮದುವೆಯಾದ ರಷ್ಯಾದ ತಟರ್ಸ್ತಾನ್ನನ ಮಹಿಳೆ ಅವಳು ಸಂಗೀತ ಕಾರ್ಯಕ್ರಮಗಳನ್ನು ನೀಡುತ್ತಿದ್ದಳು ಮತ್ತು ಅನಾಥಾಶ್ರಮದಲ್ಲಿ ಮಕ್ಕಳಿಗೆ ಸಂಗೀತವನ್ನು ಕಲಿಸುತ್ತಿದ್ದಳು. ಅಲ್ಲಿ, ಡೇನಿಯಲ್ ಎಂಬ 8 ವರ್ಷದ ಹುಡುಗ ಸಂಗೀತದಲ್ಲಿ ಆಸಕ್ತಿ ತೋರಿಸಿದನು ಮತ್ತು ವಿಶೇಷ ಕಾಳಜಿಯಿಂದ ಕಲಿಸಿದಳು. ಆದ್ದರಿಂದ ಅವಳು ‘ಆ ಹುಡುಗನನ್ನು ಇಷ್ಟಪಟ್ಟಳು. ಅನಾಥಾಶ್ರಮದ ನಿರ್ವಾಹಕರೊಂದಿಗೆ ಮಾತನಾಡಿ, ವಿಧಿವಿಧಾನಗಳನ್ನು ಪೂರ್ಣಗೊಳಿಸಿ ದತ್ತು ಪಡೆದಳು.ಹೀಗೆ ಎಂಟು ವರ್ಷಗಳ ಹಿಂದೆ ಮಗುವನ್ನು ತಂದು 14 ವರ್ಷ ಸಾಕಿದಳು.
ಅವನಿಗೆ 22 ವರ್ಷ. ಆಕೆಗೆ 53 ವರ್ಷ. ಸಂಗೀತದ ಮೇಲೆ ಉತ್ತಮ ಹಿಡಿತ ಹೊಂದಿರುವ ಡೇನಿಯಲ್ ಅನೇಕ ಸಂಗೀತ ಕಾರ್ಯಕ್ರಮಗಳನ್ನು ನೀಡಿದ್ದಾರೆ. ವಿಚಿತ್ರವೆಂದರೆ ಇಬ್ಬರು ಇಷ್ಟಪಟ್ಟರು. ಇಬ್ಬರೂ ಅಕ್ಟೋಬರ್ 20 (2023) ರಂದು ಟಾಟರ್ಸ್ತಾನ್ ಗಣರಾಜ್ಯದ ಕಜಾನ್‌ನಲ್ಲಿರುವ ರೆಸ್ಟೋರೆಂಟ್‌ನಲ್ಲಿ ವಿವಾಹವಾದರು ಇಬ್ಬರ ನಡುವಿನ ವಯಸ್ಸಿನ ವ್ಯತ್ಯಾಸ 31 ವರ್ಷಗಳು.ಈ ಮದುವೆ ವಿಚಾರ ತಿಳಿದ ಅನಾಥಾಶ್ರಮದ ಆಡಳಿತಾಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ .
ಡೇನಿಯಲ್ ಹೀಗೆ ಸಾಕಿದ ತಾಯಿಯನ್ನು ಮದುವೆಯಾಗಿದ್ದಾನೆ ಎನ್ನುವ ವಿಚಾರ ತಿಳಿದ ನಂತರ. ಹೀಗೆ ದತ್ತು ಕೊಟ್ಟಿದ್ದ ನಾಲ್ಕು ಹುಡುಗಿಯರು ಮತ್ತು ಒಬ್ಬ ಹುಡುಗನನ್ನು ಆಶ್ರಮದ ನಿರ್ವಾಹಕರು ಹಿಂದಕ್ಕೆ ಕರೆದೊಯ್ದರು. ಈ ತಾಯಿ ಹಾಗೂ ದತ್ತು ಪುತ್ರನ ವಿವಾಹದ ಸುದ್ದಿ ವೈರಲ್ ಆಗುತ್ತಿದ್ದಂತೆ ಅನೇಕರು ಆಕ್ರೋಶ ಹೊರ ಹಾಕಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!