ನಾನು ನೀನು ಅಣ್ಣ ತಂಗಿಯಂತೆ ಇರೋಣ ಪ್ಲೀಸ್ ಎಂದ ವಧು, ಶಾಕ್ ಆದ ವರ….

ಹೌದು ವೀಕ್ಷಕರೇ,ಕಲಿಯುಗದಲ್ಲಿ ಏನು ಬೇಕಾದರೂ ನಡೆಯಬಹುದು ಎಂಬುದಕ್ಕೆ ನಿದರ್ಶನದಂತಿದೆ ಈ ಸುದ್ದಿ. ಕ್ಷುಲ್ಲಕ ಕಾರಣಗಳಿಂದ ಮದುವೆಗಳು ಮುರಿದು ಬಿದ್ದಿರುವ ಸುದ್ದಿಗಳನ್ನು ನೀವು ನೋಡಿರುತ್ತೀರಿ. ಆದರೆ ಇಲ್ಲೊಂದು ಅಂತಹದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ಮದುವೆಯೇನೋ ನಡೆದಿದೆ. ಆದರೆ, ಕಾರು ಹತ್ತಿದ ವಧುವು ತನ್ನ ವರಸೆ ಬದಲಾಯಿಸಿದ್ದಾಳೆ. ತನ್ನ ಪತಿಯ ಮುಂದೆ ನಾನು ನೀನು ಅಣ್ಣ ತಂಗಿಯಂತೆ ಇರೋಣ ಎಂದಿದ್ದು, ಈ ಮಾತು ಕೇಳುತ್ತಿದ್ದಂತೆ ವರನು ಶಾಕ್ ಆಗಿದ್ದಾನೆ. ಏನಿದು ಘಟನೆ? ವಧು ಈ ನಿರ್ಧಾರಕ್ಕೆ ಬಂದಿದ್ದು ಯಾಕೆ? ಎನ್ನುವ ಕುರಿತಾದ ಮಾಹಿತಿ ಇಲ್ಲಿದೆ ನೋಡಿ.

ಹೌದು, ಬೋಪಾಲ್ ರಸ್ತೆಯಲ್ಲಿ ರೆಸಾರ್ಟ್ ವೊಂದರಲ್ಲಿ ಸಾಗರ ಜಿಲ್ಲೆಯ ಯುವಕ ಹಾಗೂ ಲಲಿತಾಪುರದ ಯುವತಿಯ ಮದುವೆಯೂ ಅದ್ದೂರಿಯಾಗಿ ನಡೆದಿದೆ. ಮದುವೆಯೂ ಸಡಗರದಿಂದ ನಡೆದು ವಧುವು ತನ್ನ ಗಂಡನ ಮನೆಗೆ ತೆರಳಲು ಕಾರು ಹತ್ತಿದ್ದಾಳೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ವಧುವು ಅಸಲಿ ವಿಚಾರ ತಿಳಿಸಿದ್ದು ಇದುವೇ ಈ ಮದುವೆ ಮುರಿಯಲು ಮುಖ್ಯ ಕಾರಣವಾಗಿದೆ. ನನಗೆ ಈ ಮದುವೆ ಇಷ್ಟವಿಲ್ಲ, ನಾನು ಒಬ್ಬನ್ನನ್ನು ಪ್ರೀತಿಸುತ್ತಿದ್ದೇನೆ. ನಿನ್ನನ್ನು ಮದುವೆಯಾಗಿದ್ದೇನೊ ನಿಜ, ಆದರೆ ಪತ್ನಿಯಾಗಿ ಸಂಸಾರ ಮಾಡಲು ಸಾಧ್ಯವಿಲ್ಲ.. ನಾವಿಬ್ಬರೂ ಅಣ್ಣ ತಂಗಿಯಂತೆ ಇದ್ದು ಬಿಡೋಣ ಎಂದಿದ್ದಾಳೆ.

ಈ ಆಘಾತದಿಂದ ಸುಧಾರಿಸಿಕೊಳ್ಳಲು ಆಗದ ವರನು ತನ್ನ ನಿರ್ಧಾರವನ್ನು ಬದಲಾಯಿಸಿದ್ದಾನೆ. ಮಧಮಗನು ಈ ವಿಚಾರವನ್ನು ತನ್ನ ಕುಟುಂಬಕ್ಕೆ ತಿಳಿಸಿ, ಆ ಕ್ಷಣವೇ ಈ ಮದುವೆಯನ್ನು ಮುರಿಯಲು ಮತ್ತೆ ಮದುವೆ ಮಂಟಪದ ಕಡೆಗೆ ಬಂದಿದ್ದಾನೆ. ಹೌದು, ಮದುವೆ ಮಂಟಪದಲ್ಲಿದ್ದ ವಧುವಿನ ಕಡೆಯವರಿಗೆ ಈ ವಿಷಯ ತಿಳಿಸಿ, ವಧುವನ್ನು ಅಲ್ಲೇ ಬಿಟ್ಟು ಮರುಮಾತಾನಾಡದೇ ಅಲ್ಲಿಂದ ವರನು ಹೊರಟು ಹೋಗಿದ್ದಾನೆ. ಆದರೆ ಈ ವಧುವು ಮದುವೆಯಾಗುವವರೆಗೂ ಈ ವಿಚಾರ ಮುಚ್ಚಿಟ್ಟಿದರಿಂದ ವರನ ಆಸೆ ಕನಸುಗಳೆಲ್ಲವೂ ನುಚ್ಚು ನೂರು ಆಗುವಂತಾಗಿದೆ ಎನ್ನುವುದು ನಿಜಕ್ಕೂ ವಿಪರ್ಯಾಸ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!