ನಾನು ನೀನು ಅಣ್ಣ ತಂಗಿಯಂತೆ ಇರೋಣ ಪ್ಲೀಸ್ ಎಂದ ವಧು, ಶಾಕ್ ಆದ ವರ….

ಹೌದು ವೀಕ್ಷಕರೇ,ಕಲಿಯುಗದಲ್ಲಿ ಏನು ಬೇಕಾದರೂ ನಡೆಯಬಹುದು ಎಂಬುದಕ್ಕೆ ನಿದರ್ಶನದಂತಿದೆ ಈ ಸುದ್ದಿ. ಕ್ಷುಲ್ಲಕ ಕಾರಣಗಳಿಂದ ಮದುವೆಗಳು ಮುರಿದು ಬಿದ್ದಿರುವ ಸುದ್ದಿಗಳನ್ನು ನೀವು ನೋಡಿರುತ್ತೀರಿ. ಆದರೆ ಇಲ್ಲೊಂದು ಅಂತಹದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ಮದುವೆಯೇನೋ ನಡೆದಿದೆ. ಆದರೆ, ಕಾರು ಹತ್ತಿದ ವಧುವು ತನ್ನ ವರಸೆ ಬದಲಾಯಿಸಿದ್ದಾಳೆ. ತನ್ನ ಪತಿಯ ಮುಂದೆ ನಾನು ನೀನು ಅಣ್ಣ ತಂಗಿಯಂತೆ ಇರೋಣ ಎಂದಿದ್ದು, ಈ ಮಾತು ಕೇಳುತ್ತಿದ್ದಂತೆ ವರನು ಶಾಕ್ ಆಗಿದ್ದಾನೆ. ಏನಿದು ಘಟನೆ? ವಧು ಈ ನಿರ್ಧಾರಕ್ಕೆ ಬಂದಿದ್ದು ಯಾಕೆ? ಎನ್ನುವ ಕುರಿತಾದ ಮಾಹಿತಿ ಇಲ್ಲಿದೆ ನೋಡಿ.

ಹೌದು, ಬೋಪಾಲ್ ರಸ್ತೆಯಲ್ಲಿ ರೆಸಾರ್ಟ್ ವೊಂದರಲ್ಲಿ ಸಾಗರ ಜಿಲ್ಲೆಯ ಯುವಕ ಹಾಗೂ ಲಲಿತಾಪುರದ ಯುವತಿಯ ಮದುವೆಯೂ ಅದ್ದೂರಿಯಾಗಿ ನಡೆದಿದೆ. ಮದುವೆಯೂ ಸಡಗರದಿಂದ ನಡೆದು ವಧುವು ತನ್ನ ಗಂಡನ ಮನೆಗೆ ತೆರಳಲು ಕಾರು ಹತ್ತಿದ್ದಾಳೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ವಧುವು ಅಸಲಿ ವಿಚಾರ ತಿಳಿಸಿದ್ದು ಇದುವೇ ಈ ಮದುವೆ ಮುರಿಯಲು ಮುಖ್ಯ ಕಾರಣವಾಗಿದೆ. ನನಗೆ ಈ ಮದುವೆ ಇಷ್ಟವಿಲ್ಲ, ನಾನು ಒಬ್ಬನ್ನನ್ನು ಪ್ರೀತಿಸುತ್ತಿದ್ದೇನೆ. ನಿನ್ನನ್ನು ಮದುವೆಯಾಗಿದ್ದೇನೊ ನಿಜ, ಆದರೆ ಪತ್ನಿಯಾಗಿ ಸಂಸಾರ ಮಾಡಲು ಸಾಧ್ಯವಿಲ್ಲ.. ನಾವಿಬ್ಬರೂ ಅಣ್ಣ ತಂಗಿಯಂತೆ ಇದ್ದು ಬಿಡೋಣ ಎಂದಿದ್ದಾಳೆ.

ಈ ಆಘಾತದಿಂದ ಸುಧಾರಿಸಿಕೊಳ್ಳಲು ಆಗದ ವರನು ತನ್ನ ನಿರ್ಧಾರವನ್ನು ಬದಲಾಯಿಸಿದ್ದಾನೆ. ಮಧಮಗನು ಈ ವಿಚಾರವನ್ನು ತನ್ನ ಕುಟುಂಬಕ್ಕೆ ತಿಳಿಸಿ, ಆ ಕ್ಷಣವೇ ಈ ಮದುವೆಯನ್ನು ಮುರಿಯಲು ಮತ್ತೆ ಮದುವೆ ಮಂಟಪದ ಕಡೆಗೆ ಬಂದಿದ್ದಾನೆ. ಹೌದು, ಮದುವೆ ಮಂಟಪದಲ್ಲಿದ್ದ ವಧುವಿನ ಕಡೆಯವರಿಗೆ ಈ ವಿಷಯ ತಿಳಿಸಿ, ವಧುವನ್ನು ಅಲ್ಲೇ ಬಿಟ್ಟು ಮರುಮಾತಾನಾಡದೇ ಅಲ್ಲಿಂದ ವರನು ಹೊರಟು ಹೋಗಿದ್ದಾನೆ. ಆದರೆ ಈ ವಧುವು ಮದುವೆಯಾಗುವವರೆಗೂ ಈ ವಿಚಾರ ಮುಚ್ಚಿಟ್ಟಿದರಿಂದ ವರನ ಆಸೆ ಕನಸುಗಳೆಲ್ಲವೂ ನುಚ್ಚು ನೂರು ಆಗುವಂತಾಗಿದೆ ಎನ್ನುವುದು ನಿಜಕ್ಕೂ ವಿಪರ್ಯಾಸ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!