ನಿಮಗೇನಾದ್ರೂ ನೆಲದ ಮೇಲೆ ಮಲಗುವ ಅಭ್ಯಾಸ ಇದ್ರೆ, ವೈದ್ಯರು ಏನ್ ಹೇಳ್ತಾರೆ ನೋಡಿ….

ತುಂಬಾ ಜನರಿಗೆ ನೆಲದ ಮೇಲೆ ಮಲಗುವ ಅಭ್ಯಾಸ ಇರುತ್ತದೆ. ಅದೆಂತಹದ್ದೇ ಲಗ್ಶುರಿ ಹಾಸಿಗೆ ಇರಲಿ ನೆಲಕ್ಕಿಂತ ಒಳ್ಳೆಯದು ಇಲ್ಲ ಎನ್ನುವವರು ಈಗಿನ ಕಾಲದಲ್ಲಿಯೂ ಹೆಚ್ಚಾಗೆ ಇದ್ದಾರೆ. ಆದರೆ ಆ ರೀತಿಯ ಯಾವುದೇ ಹಾಸಿಗೆ ಇಲ್ಲದೆ ಮಲಗಿಕೊಳ್ಳುವುದು ಎಷ್ಟು ಉತ್ತಮ…. ಅದು ಯಾವ ರೀತಿಯ ಪ್ರಯೋಜನಗಳನ್ನು ನೀಡುತ್ತದೆ? ದೇಹಕ್ಕೆ ಒಳ್ಳೆಯದು ಅಲ್ಲವೇ ಎಂಬ ಗೊಂದಲ ಎಲ್ಲರನ್ನೂ ಕಾಡಿಯೇ ಇರುತ್ತದೆ. ಆದರೆ ವೈದ್ಯರು ಈ ಅಭ್ಯಾಸ ದೇಹಕ್ಕೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಇದರಿಂದ ದೇಹಕ್ಕೆ ಅನೇಕ ರೀತಿಯ ಪ್ರಯೋಜನಗಳಿವೆ ಎನ್ನುತ್ತಾರೆ ವೈದ್ಯರು. ಹಾಗಿದ್ದರೆ ಇದರಿಂದ ಯಾವ ರೀತಿಯ ಪ್ರಯೋಜನಗಳು ಅಥವಾ ಲಾಭಗಳು ಇವೆ ಎಂಬುದನ್ನು ತಿಳಿದುಕೊಳ್ಳಿ.

ಕೆಲವರು ಎಷ್ಟೇ ದಪ್ಪನೆಯ ಹಾಸಿಗೆ ಇದ್ದರೂ ನೆಲದ ಮೇಲೆ ಮಲಗುವುದಕ್ಕೆ ಇಷ್ಟಪಡುತ್ತಾರೆ. ಮಧ್ಯಾಹ್ನವಾಗಲಿ, ರಾತ್ರಿಯಾಗಲಿ ಚೊಕ್ಕದಾದ ನೆಲದ ಮೇಲೆ ಹಾಯಾಗಿ ಮಲಗುವವರನ್ನು ನಾವು ನೋಡಿರುತ್ತೇವೆ. ಅದರಲ್ಲಿಯೂ ಈ ಬೇಸಿಗೆಯಲ್ಲಿ ಇಂತಹ ಅಭ್ಯಾಸಗಳನ್ನು ರೂಢಿಸಿಕೊಂಡಿರುವವರು ಪ್ರತಿಯೊಬ್ಬರ ಮನೆಯಲ್ಲಿಯೂ ಇರಬಹುದು. ಕೆಲವರಿಗಂತೂ ಹಾಸಿಗೆಯ ಮೇಲೆ ಮಲಗಿದರೆ ಮೈ- ಕೈ ನೋವಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಹಾಗಾಗಿ ಅವರು ನೆಲದ ಮೇಲೆ ಸುಖವಾಗಿ ನಿದ್ರೆ ಮಾಡಲು ಬಯಸುತ್ತಾರೆ. ಆದರೆ ಇದು ಒಳ್ಳೆಯ ಅಭ್ಯಾಸವೇ? ಅಲ್ಲವೇ ಎಂಬುದು ಎಲ್ಲರನ್ನೂ ಕಾಡುವ ಪ್ರಶ್ನೆ. ವೈದ್ಯರು ಈ ಅಭ್ಯಾಸ ಬಹಳ ಒಳ್ಳೆಯದು ಎಂದು ಹೇಳುತ್ತಾರೆ. ಏಕೆ ಗೊತ್ತಾ? ಇಲ್ಲಿದೆ ಮಾಹಿತಿ.

ಮಣ್ಣಿನ ಮೇಲ್ಮೈ ದೇಹಕ್ಕೆ ನೈಸರ್ಗಿಕ ಶಕ್ತಿಯನ್ನು ನೀಡುತ್ತದೆ. ಈ ರೀತಿಯ ಅಭ್ಯಾಸ ಬೆನ್ನುಮೂಳೆಯನ್ನು ಗಟ್ಟಿಗೊಳಿಸಲು ಮತ್ತು ಬೆನ್ನು ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜೊತೆಗೆ ಇದು ದೇಹಕಕ್ಕೆ ವಿಶ್ರಾಂತಿ ನೀಡುವ ಮೂಲಕ ದಣಿವನ್ನು ಕಡಿಮೆ ಮಾಡುತ್ತದೆ. ರಕ್ತ ಪರಿಚಲನೆಯನ್ನು ಉತ್ತಮಗೊಳಿಸುತ್ತದೆ ಮತ್ತು ನಿದ್ರಾಹೀನತೆಯಂತಹ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಸಾಮಾನ್ಯವಾಗಿ ನಾವು ನೆಲದ ಮೇಲೆ ಮಲಗಿದಾಗ ನಮ್ಮ ದೇಹ ನೇರವಾಗಿರುತ್ತದೆ ಇದರಿಂದ ದೇಹಕ್ಕೆ ವಿಶ್ರಾಂತಿ ಸಿಗುವುದಲ್ಲದೆ ಸ್ನಾಯುಗಳು ಸಡಿಲಗೊಳ್ಳುತ್ತದೆ. ನೋವುಗಳು ಕ್ರಮೇಣ ಕಡಿಮೆಯಾಗುತ್ತದೆ. ಹಾಗಾದರೆ ಇದರಿಂದ ಯಾವ ರೀತಿಯ ಪ್ರಯೋಜನಗಳಿವೆ? ಈ ಬಗ್ಗೆ ವೈದ್ಯರ ಅಭಿಪ್ರಾಯವೇನು ತಿಳಿದುಕೊಳ್ಳಿ.
ಒಟ್ಟಿನಲ್ಲಿ ಹೇಳುವುದಾದರೆ ಹಾಸಿಗೆಯ ಮೇಲೆ ಮಲಗುವುದಕ್ಕಿಂತ ನೆಲದ ಮೇಲೆ ಮಲಗುವುದು ಉತ್ತಮ ಎಂದು ವೈದ್ಯರು ಹೇಳುತ್ತಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!