ಭಾರತದಲ್ಲಿರುವ ಏಕೈಕ ಪುರುಷ ನದಿ ಯಾವುದು ಎಂದು ತಿಳಿದುಕೊಳ್ಳಿ….

ಹಚ್ಚ ಹಸಿರಿನ ಪ್ರಕೃತಿಯ ನಡುವೆ ಸ್ವಚ್ಛಂದವಾಗಿ ಹರಿಯುವ ನದಿಯನ್ನು ನೋಡುವಾಗ ಮನಸ್ಸು ಹಗುರವಾಗುತ್ತದೆ. ಹೌದು ಭಾರತದಲ್ಲಿ ದೊಡ್ಡ ಹಾಗೂ ಸಣ್ಣ ನದಿಗಳು ಎಲ್ಲವು ಸೇರಿ ಬರೋಬ್ಬರಿ 200 ಕ್ಕೂ ಹೆಚ್ಚು ನದಿಗಳಿವೆ. ನದಿಗಳನ್ನು ಹೆಣ್ಣಿಗೆ ಹಾಗೂ ತಾಯಿಗೆ ಹೋಲಿಸಲಾಗುತ್ತದೆ. ಆದರೆ ಭಾರತದಲ್ಲಿ ಏಕೈಕ ಪುರುಷ ನದಿಯೊಂದಿದ್ದು, ಅದು ಎಲ್ಲಿದೆ? ಎನ್ನುವ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಈ ಸೃಷ್ಟಿಯೇ ಅತ್ಯದ್ಭುತವಾದದ್ದು, ಪ್ರಕೃತಿಯ ನಡುವಿನಲ್ಲಿ ಹರಿಯುವ ನದಿಗಳು, ಕೆರೆ, ಹಳ್ಳ ಕೊಳ್ಳಗಳನ್ನು ಕಂಡಾಗ ಮನಸ್ಸಿಗೆ ಹಿತವೆನಿಸುತ್ತದೆ. ಆದರೆ ಎಷ್ಟೋ ನದಿ ತೀರಗಳು ನಾಗರಿಕತೆ ಹುಟ್ಟಿಗೆ ಕಾರಣವಾಗಿದೆ.ಎಲ್ಲರಿಗೂ ತಿಳಿದಿರುವಂತೆ ಭಾರತದಲ್ಲಿ ಗಂಗಾ, ಗೋದಾವರಿ, ನರ್ಮದಾ, ಸಿಂಧೂ, ತುಂಗಭದ್ರಾ ಇನ್ನೂ ಹೀಗೆ ಹಲವಾರು ಪ್ರಸಿದ್ಧ ನದಿಗಳಿವೆ. ಸಾಮಾನ್ಯವಾಗಿ ಈ ಎಲ್ಲಾ ನದಿಗಳಿಗೂ ಮಹಿಳೆಯರ ಹೆಸರನ್ನೇ ಇಡಲಾಗಿದೆ. ಹೆಣ್ಣಿನ ಸ್ಥಾನ ನೀಡಲಾಗಿರುವ ಈ ನದಿಗಳನ್ನು ಬಹಳ ವಿಶೇಷ ಹಾಗೂ ಪವಿತ್ರ ಎಂದು ಭಾವಿಸಲಾಗಿದೆ. ಭಾರತದಲ್ಲಿ ದೊಡ್ಡ ಹಾಗೂ ಸಣ್ಣ ನದಿಗಳು ಎಲ್ಲವು ಸೇರಿ ಬರೋಬ್ಬರಿ 200 ಕ್ಕೂ ಹೆಚ್ಚು ನದಿಗಳಿವೆ. ಆ ಎಲ್ಲಾ ನದಿಗಳನ್ನು ಹೆಣ್ಣು ಮಕ್ಕಳಿಗೆ ಹಾಗೂ ತಾಯಿಯ ಸ್ಥಾನಕ್ಕೆ ಹೋಲಿಸಲಾಗಿದೆ. ಆದರೆ ನಿಮ್ಗೆ ಗೊತ್ತಾ ಭಾರತದಲ್ಲಿ ಏಕೈಕ ಪುರುಷ ನದಿಯೊಂದಿದೆ. ಹೌದು ವೀಕ್ಷಕರೇ ಆ ನದಿಯೇ ಬ್ರಹ್ಮಪುತ್ರ ನದಿ, ಹೌದು, ಭಾರತದ ಅತ್ಯಂತ ಹಳೆಯ ನದಿಯಾಗಿರುವ ಈ ಪುರುಷ ನದಿಯನ್ನು ಬ್ರಹ್ಮನ ಪುತ್ರ, ಬ್ರಹ್ಮನ ಮಗು ಹೀಗೆ ನಾನಾ ಹೆಸರಿನಿಂದ ಕರೆಯಲಾಗುತ್ತದೆ. ಹಾಗಿದ್ರೆ ಆ ನದಿ ಎಲ್ಲಿದೆ? ಎನ್ನುವ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಬ್ರಹ್ಮಪುತ್ರ ನದಿಯೂ ಅಸ್ಸಾಂನಲ್ಲಿ ಹರಿಯುತ್ತದೆ ಸರಿಸುಮಾರು 2900 ಕಿಲೋಮೀಟರ್ ಉದ್ದವಿರುವ ಈ ನದಿಯ ಮೂಲ ಟಿಬೆಟ್‌ನಲ್ಲಿರುವ ಮಾನಸ ಸರೋವರ. ಈ ನದಿಯನ್ನು ಟಿಬೆಟ್‌ನಲ್ಲಿ ತ್ಸಾಂಗ್ಪೋ ಎನ್ನುವ ಹೆಸರಿನಿಂದ ಕರೆಯಲಾಗುತ್ತದೆ.ಈ ನದಿಯೂ ಪುರಾಣದ ಕಥೆಯನ್ನು ಒಳಗೊಂಡಿದೆ. ಹೌದು, ಪುರಾಣದ ಹಿನ್ನಲೆ ಗಮನಿಸಿದಾಗ, ಈ ನದಿಯು ಬ್ರಹ್ಮ ದೇವರಿಗೆ ಸಂಬಂಧಿಸಿದೆ. ಬ್ರಹ್ಮದೇವರು ಈ ನದಿಗೆ ಜನ್ಮ ನೀಡಿದ್ದು, ಈ ಕಾರಣದಿಂದ ಈ ನದಿಗೆ ಬ್ರಹ್ಮಪುತ್ರ ಎನ್ನುವ ಹೆಸರು ಬಂದಿತಂತೆ. ಹೀಗಾಗಿ ಈ ನದಿಗೆ ಗಂಡಿನ ಸ್ಥಾನ ನೀಡಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!