ಮಹಿಳಾ ಕ್ರಿಕೆಟ್ ಗೆ ವರದಾನ ; ಸ್ಮೃತಿ ಮಂಧಾನ : ಒಂದೇ ಪಂದ್ಯದಲ್ಲಿ ಹಲವಾರು ದಾಖಲೆಗಳು ಉಡೀಸ್….

ನಾಟಿಂಗ್ಹ್ಯಾಮ್ನ ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಇನಿಂಗ್ಸ್ ಆರಂಭಿಸಿದ ಸ್ಮೃತಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆಂಗ್ಲ ಬೌಲರ್ಗಳನ್ನು ಮನಸೋ ಇಚ್ಛೆ ದಂಡಿಸಿದ ಟೀಮ್ ಇಂಡಿಯಾ ನಾಯಕಿ ಮೈದಾನದ ಮೂಲೆ ಮೂಲೆಗೆ ಸಿಕ್ಸ್-ಫೋರ್ಗಳನ್ನು ಬಾರಿಸಿದರು. ಈ ಮೂಲಕ 62 ಎಸೆತಗಳಲ್ಲಿ 15 ಫೋರ್ ಹಾಗೂ 3 ಸಿಕ್ಸ್ಗಳೊಂದಿಗೆ 112 ರನ್ ಕಲೆಹಾಕಿದ್ದಾರೆ. ಈ ಶತಕದೊಂದಿಗೆ ಸ್ಮೃತಿ ಮಂಧಾನ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ…

ಸೆಂಚುರಿ ಸರದಾರಿಣಿ: ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲೂ ಶತಕ ಬಾರಿಸಿದ ಏಕೈಕ ಮಹಿಳಾ ಬ್ಯಾಟರ್ ಎಂಬ ದಾಖಲೆಯನ್ನು ಸ್ಮೃತಿ ನಿರ್ಮಿಸಿದ್ದಾರೆ. ಸ್ಮೃತಿ ಮಂಧಾನ ಅವರನ್ನು ಹೊರತುಪಡಿಸಿ ಭಾರತದ ಪರ ಯಾವುದೇ ಮಹಿಳಾ ಬ್ಯಾಟರ್ ಮೂರೂ ಸ್ವರೂಪಗಳಲ್ಲಿ ಸೆಂಚುರಿ ಬಾರಿಸಿಲ್ಲ.

ಭರ್ಜರಿ ಸೆಂಚುರಿ: ಟೀಮ್ ಇಂಡಿಯಾ ಪರ ಮಹಿಳಾ ಕ್ರಿಕೆಟ್ನಲ್ಲಿ ಟಿ20 ಶತಕ ಸಿಡಿಸಿದ ಎರಡನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸ್ಮೃತಿ ಮಂಧಾನ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಹರ್ಮನ್ಪ್ರೀತ್ ಕೌರ್ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದರು.

ಗರಿಷ್ಠ ಸ್ಕೋರ್: ಭಾರತದ ಪರ ಟಿ20 ಕ್ರಿಕೆಟ್ನಲ್ಲಿ ಗರಿಷ್ಠ ಸ್ಕೋರ್ಗಳಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸ್ಮೃತಿ ಮಂಧಾನ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಹರ್ಮನ್ಪ್ರೀತ್ ಕೌರ್ ಹೆಸರಿನಲ್ಲಿತ್ತು. 2018 ರಲ್ಲಿ ನ್ಯೂಝಿಲೆಂಡ್ ವಿರುದ್ಧ ಹರ್ಮನ್ಪ್ರೀತ್ 103 ರನ್ ಬಾರಿಸಿದ್ದರು. ಇದೀಗ 112 ರನ್ಗಳೊಂದಿಗೆ ಸ್ಮೃತಿ ಮಂಧಾನ ಈ ದಾಖಲೆ ಮುರಿದಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು