ರೈತರು ಜಾಗೃತರಾದರೆ ಅಪಾಯ ಕಡಿಮೆ. ಶೋಷಣೆ ಮೆಟ್ಟಿ ನಿಲ್ಲಬಹುದು : ರಾಜ್ಯಾಧ್ಯಕ್ಷ ಶಾಂತಕುಮಾರ್.

ಇಂದು ಕೆರಗಳ್ಳಿಯಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಘಟಕ ತೆಂಗಿನ ಗಿಡ ನೆಡುವ ಮೂಲಕ ಉದ್ಘಾಟಿಸಿದ ರಾಜ್ಯಾಧ್ಯಕ್ಷ ರೈತರತ್ನ ಕುರುಬುರ್ ಶಾಂತಕುಮಾರ್ ಮಾತನಾಡುತ್ತ ರೈತ ಕೃಷಿಯಲ್ಲಿ ಜೂಜಾಟ ಆಡುತ್ತಿದ್ದಾನೆ ಪ್ರಕೃತಿ ಮುನಿದಾಗ ಜೂಜಾಟದಲ್ಲಿ ಸೋಲುತ್ತಿದ್ದಾನೆ ಎಂದು ತಿಳಿಸಿದರು.

ಕಳೆದ ವರ್ಷ ಶುಂಠಿ ಬೆಲೆ 12 ಸಾವಿರ ಇತ್ತು ಈಗ 1ಸಾವಿರ ರೂಗೆ ಇಳಿದಿದೆ. ರೈತರ ಒತ್ತಾಯಕ್ಕೆ ಈಗ ರಾಜ್ಯ ಸರ್ಕಾರ 7,000 ರೂಗೆ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಲು ಕೇಂದ್ರಕ್ಕೆ ವರದಿ ಸಲ್ಲಿಸುತ್ತಿದೆ ರೈತರು ದಳ್ಳಾಳಿಗೆಗೆ ಮಾರಾಟ ಮಾಡದೆ ಸ್ವಲ್ಪ ದಿನ ಕಾಯುವಂತಾಗಬೇಕು ಇಂದು ಮಧ್ಯವರ್ತಿಗಳು ದಲ್ಲಾಳಿಗಳು ಬಂಡವಾಳ ಶಾಹಿಗಳು. ಭೂ ಮಾಫಿಯಾದವರು ರೈತರನ್ನ ಒಕ್ಕಲಿಬ್ಬಿಸುವ ಕಾರ್ಯದಲ್ಲಿ ಮುಂದಾಗುತ್ತಿದ್ದಾರೆ. ಸರ್ಕಾರದ ಇಬ್ಬಗೆಯ ನೀತಿಗಳು ರೈತರನ್ನ ಸಂಕಷ್ಟಕ್ಕೆ ತಳ್ಳುತ್ತಿವೆ. ತೊಗರಿ ಬೆಳೆಗೆ ಹೆಚ್ಚುವರಿ 500ರೂ ಪ್ರೋತ್ಸಾಹ ಧನ ನೀಡಿದ ರಾಜ್ಯ ಸರ್ಕಾರ ರಾಜ್ಯದಲ್ಲಿ 20 ಲಕ್ಷ ರೈತರು ಭತ್ತ ಬೆಳೆಯುತ್ತಿದ್ದರು ರಾಜ್ಯ ಸರ್ಕಾರದ ನಿರ್ಲಕ್ಷ ಧೋರಣೆಯಿಂದ ಖರೀದಿ ಕೇಂದ್ರಗಳು ಆರಂಭವಾಗದೆ ಹೆಚ್ಚುವರಿ ಪ್ರೋತ್ಸಾದನ ನೀಡದೇ ಇದ್ದ ಕಾರಣ ಭತ್ತ ಬೆಳೆದ ರೈತರು ಎಂ ಎಸ್ ಪಿ ಗಿಂತ ಕಡಿಮೆ ಬೆಲೆಗೆ ಬತ್ತ ಮಾರಾಟ ಮಾಡಿ ನಷ್ಟ ಅನುಭವಿಸುವಂತಾಯಿತು. ಇಂತಹ ಇಬ್ಬಂದಿ ನೀತಿಗಳು ರೈತರನ್ನ ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್ ಮಾತನಾಡಿ ದೆಹಲಿ ರೈತರ ಹೋರಾಟ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ನೀಡಿದೆ. ಭೂ ಮಾಫಿಯಾದವರು ರೈತರ ಜಮೀನು ಖರೀದಿಸಿ ವಂಚನೆ ಮಾಡುವ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕಲು ನಮ್ಮ ಸಂಘಟನೆ ಕಾರ್ಯಕ್ರಮ ರೂಪಿಸುತ್ತದೆ ಎಂದು ತಿಳಿಸಿದರು.
ಕೇರಗಳ್ಳಿ ಘಟಕ ಅಧ್ಯಕ್ಷ ಸತೀಶ್ ರವರು ಮಾತನಾಡಿ ರಾಜ್ಯ ಸರ್ಕಾರ ಹಾಲು ಉತ್ಪಾದಕರ ಪ್ರೂತ್ಸಹ ಧನ 5 ರೂ ಬಿಡುಗಡೆಗೆ ಒತ್ತಾಯಿಸಿದರು. ತಾಲೂಕ ಅಧ್ಯಕ್ಷ ಪೈಲ್ವಾನ್ ವೆಂಕಟೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು

ಸಿಎಂ ಸಿದ್ದರಾಮಯ್ಯ ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿದ್ದಾರೆ


ಉಪಾಧ್ಯಕ್ಷ ವಾಜಮಂಗಲ ಮಹದೇವ್. ನೀಲಕಂಠಪ್ಪ. ಕೇರಗಹಳ್ಳಿಘಟಕದ ಗೌರವ ಅಧ್ಯಕ್ಷ ನಾಗರಾಜು.ಶಿವಕುಮಾರ.ಬಾಲು. ವಿಜೇಯೆಂದ್ರ. ಮಹದೇವಸ್ವಾಮಿ ವರಕೂಡ ನಾಗೇಶ. ಮಂಜುನಾಥ. ಉಪಾಧ್ಯಕ್ಷರು ಬಾಲು ಆರ್, ಉಪಾಧ್ಯಕ್ಷರು ಶಿವಕುಮಾರ್. ಬಿ ಸಂದೀಪ್ ಸಿ ಕಾರ್ಯದರ್ಶಿ, ಅಭಿಷೇಕ್ ಎಂ ಖಜಾಂಚಿ, ಮಂಜುನಾಥ್ ಸಂಘಟನಾ ಕಾರ್ಯದರ್ಶಿ ಹಾಗೂ ಗ್ರಾಮದ ಯಜಮಾನರು ಬಸವರಾಜ್, ಬಸವಗೌಡ,ಶಿವಪ್ಪ, ಮಲ್ಲೇಶ, ಬಸವರಾಜು, ದೊಳೇಗೌಡ್ರು, ನಾಗಣ್ಣ ಮುಂತಾದವರು ಇದ್ದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!