ವಿಶ್ವದಲ್ಲೇ ಈ ಜೀವಿಯ ವಿಷ ಬಲು ದುಬಾರಿಯಂತೆ, ಇದರ ಬೆಲೆ ಕೇಳಿದ್ರೆ ನೀವು ಖಂಡಿತ ಶಾಕ್ ಆಗ್ತೀರಾ….

ಹೌದು ವೀಕ್ಷಕರೇ, ನಮ್ಮ ಸುತ್ತಮುತ್ತಲಿನಲ್ಲಿರುವ ಕೆಲವು ಜೀವಿಗಳು ತುಂಬಾನೇ ವಿಷಕಾರಿಯಾಗಿದೆ. ಈ ಜೀವಿಗಳು ಕಚ್ಚಿದರೆ ಸಾಕು, ದೇಹಕ್ಕೆ ವಿಷವೇರಿ ಸಾವು ಸಂಭವಿಸುವುದು ಪಕ್ಕಾ. ಈ ಹಾವು ವಿಷಕಾರಿ ಎನ್ನುವುದು ಎಲ್ಲರಿಗೂ ಗೊತ್ತೇ ಇದೆ. ಅದರಂತೆ ಈ ಚೇಳು ಕೂಡ ವಿಷಕಾರಿ ಜೀವಿಗಳ ಸಾಲಿಗೆ ಸೇರಿದೆ. ಇದರ ವಿಷವು ವಿಶ್ವದಲ್ಲೇ ದುಬಾರಿ ಬೆಲೆ ಬಾಳುತ್ತದೆಯಂತೆ. ಹಾಗಾದ್ರೆ ಚೇಳಿನ ವಿಷವು ಅಷ್ಟೊಂದು ದುಬಾರಿ ಯಾಕೆ? ಇದರ ವಿಷವು ಎಷ್ಟು ಬೆಲೆ ಬಾಳುತ್ತದೆ? ಎನ್ನುವ ಕುತೂಹಲಕಾರಿ ಮಾಹಿತಿ ಇಲ್ಲಿದೆ ನೋಡಿ.

ಚೇಳಿನ ವಿಷಕ್ಕೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿದ್ದು, ಹೀಗಾಗಿ ವಿಶ್ವದಲ್ಲೇ ಅತ್ಯಂತ ದುಬಾರಿ ವಿಷ ಎನ್ನಲಾಗುತ್ತದೆ. ಸಾಮಾನ್ಯವಾಗಿ ಒಂದು ಚೇಳಿನಿಂದ ಕೇವಲ 2 ಮಿಲಿಲೀಟರ್ ವಿಷವನ್ನಷ್ಟೇ ಪಡೆಯಲು ಸಾಧ್ಯ.ಇದರಿಂದ ವಿಷ ತೆಗೆಯುವುದು ಅಷ್ಟು ಸುಲಭವಲ್ಲ. ಹೀಗಾಗಿಯೇ ಒಂದು ಲೀಟರ್ ವಿಷಕ್ಕೆ ಸರಿಸುಮಾರು 10 ಮಿಲಿಯನ್ ಡಾಲರ್ ಅಂದರೆ 87 ಕೋಟಿ ರೂ ಬೆಲೆಯಿದೆ ಎನ್ನಲಾಗಿದೆ.

ಒಂದು ಲೀಟರ್ ವಿಷವನ್ನು ಸಂಗ್ರಹಿಸಲು ಸಾವಿರಾರು ಚೇಳುಗಳು ಬೇಕಾಗುವ ಕಾರಣದಿಂದಾಗಿ ಇದರ ವಿಷವು ಕೋಟಿಗಟ್ಟಲೇ ಬೆಲೆ ಬಾಳಲು ಕಾರಣ ಎನ್ನಲಾಗಿದೆ. ಅದಲ್ಲದೇ ಚೇಳಿನ ವಿಷವು ಎಷ್ಟು ದುಬಾರಿಯೋ ಅಷ್ಟೇ ಪ್ರಯೋಜನಕಾರಿಯಾಗಿದೆ. ಚೇಳಿನ ವಿಷವನ್ನು ಹೃದಯ ಶಸ್ತ್ರಚಿಕಿತ್ಸೆ ಹಾಗೂ ಮೂಳೆಗಳ ಚಿಕಿತ್ಸೆಗೆ ಬಳಕೆ ಮಾಡಲಾಗುತ್ತದೆ. ಅದಲ್ಲದೇ, ಔಷಧಗಳ ತಯಾರಿಕೆ, ಸೌಂದರ್ಯ ಉತ್ಪನ್ನಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ಬಳಸಲಾಗುತ್ತದೆಯಂತೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!