ವೇದಿಕೆ ಮೇಲೆ ಭಾಷಣ ಮಾಡುತ್ತಿರುವಾಗಲೇ ಕಳಚಿತು ಬಾಲಯ್ಯ ಮೀಸೆ;

ಬಾಲಯ್ಯ ಅವರು ಇತ್ತೀಚೆಗೆ ತಮ್ಮ 65ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡರು. ಹೈದರಾಬಾದ್ನ ಬಸವತಾರಕಂ ಆಸ್ಪತ್ರೆಯಲ್ಲಿ ತಮ್ಮ ಅಭಿಮಾನಿಗಳ ಸಮ್ಮುಖದಲ್ಲಿ ಅವರು ವೇದಿಕೆ ಏರಿ ಮಾತನಾಡಿದರು. ಭಾಷಣ ಮಾಡುವಾಗ ರೋಷದಲ್ಲಿ ಮಾತನಾಡುತ್ತಿದ್ದರು. ಆದರೆ, ಈ ವೇಳೆ ಅವರ ಬಲಭಾಗದ ಮೀಸೆ ಸ್ವಲ್ಪ ಕಳಚಿದೆ. ಇದರಿಂದ ಅವರು ಆತಂಕಗೊಂಡರು. ತಕ್ಷಣ ಚೇತರಿಸಿಕೊಂಡು ಸಿಬ್ಬಂದಿಗೆ ಗಮ್ ನೀಡುವಂತೆ ಕೂಗಿದರು. ‘ಅಖಂಡ 2’ ಚಿತ್ರದ ಪ್ರಚಾರದ ವೇಳೆ ಈ ಘಟನೆ ನಡೆದಿದ್ದು, ಅವರು ತಕ್ಷಣ ಸಿಬ್ಬಂದಿಯ ಸಹಾಯ ಪಡೆದು ಮೀಸೆಯನ್ನು ಸರಿಪಡಿಸಿಕೊಂಡರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲ್ಪಟ್ಟಿದೆ.

ಗಮ್ ಕೊಟ್ಟ ತಕ್ಷಣ ಮೀಸೆಯನ್ನು ಸರಿಯಾಗಿ ಅಂಟಿಸಿಕೊಂಡು ಭಾಷಣ ಮುಂದುವರಿಸಿದರು. ಈ ವಿಡಿಯೋ ಈಗ ಇಂಟರ್ನೆಟ್ನಲ್ಲಿ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಇದನ್ನು ಮೀಮ್ ಮಾಡುತ್ತಿದ್ದಾರೆ. ಇದಕ್ಕೆ ನಾನಾ ಕಮೆಂಟ್ಗಳು ಬರುತ್ತಿವೆ. ‘ಮುಂದೊಂದು ದಿನ ತಲೆಗೆ ಹಾಕಿದ ಟೋಕನ್ ಕೂಡ ಕಳಚಬಹುದು. ಆ ಬಗ್ಗೆ ಗಮನ ಇರಲಿ’ ಎಂದು ಕೆಲವರು ಹೇಳಿದ್ದಾರೆ. ‘ಸಿನಿಮಾಗಳಲ್ಲೇನೋ ಮೀಸೆ ಅಂಟಿಸಿಕೊಳ್ಳುವುದು ಅನಿವಾರ್ಯ. ಆದರೆ, ನಿಜ ಜೀವನದಲ್ಲಿ ಇದೆಲ್ಲ ಬೇಕೇ’ ಎಂದು ಕೆಲವರು ಕೇಳಿದ್ದಾರೆ. ‘ಅಖಂಡ 2’ ಸಿನಿಮಾದ ಟೀಸರ್ ಇತ್ತೀಚೆಗೆ ರಿಲೀಸ್ ಆಗಿದೆ. ಸಾಮಾನ್ಯವಾಗಿ ಬಾಲಯ್ಯ ಸಿನಿಮಾಗಳಲ್ಲಿ ಮಾಸ್ ಅಂಶ ಹೆಚ್ಚೇ ಇರುತ್ತದೆ. ಆದರೆ, ‘ಅಖಂಡ 2’ ಚಿತ್ರದಲ್ಲಿ ಮಾಸ್ ಅಂಶ ಮಿತಿ ಮೀರಿದೆ ಎನ್ನಲಾಗುತ್ತಿದೆ. ಈ ಟೀಸರ್ನ ಅನೇಖರು ಮೀಮ್ಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!