ಶಿವರಾಜ್ಕುಮಾರ್ ಸರ್ಜರಿ ಬಳಿಕ ಫಿಟ್ ಆ್ಯಂಡ್ ಫೈನ್ : ಅಮೆರಿಕದಲ್ಲಿ ಕುಟುಂಬದ ಜೊತೆ ನಿಂತಿರುವ ಫೋಟೋ ವೈರಲ್

ಶಿವರಾಜ್ ಕುಮಾರ್ ಅವರು ಇತ್ತೀಚೆಗೆ ಮೂತ್ರಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಮತ್ತು ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಈಗ ಕ್ಯಾನ್ಸರ್ ಮುಕ್ತರಾಗಿದ್ದಾರೆ ಮತ್ತು ಅಮೆರಿಕಾದಲ್ಲಿ ತಮ್ಮ ಕುಟುಂಬದೊಂದಿಗೆ ಚೇತರಿಸಿಕೊಳ್ಳುತ್ತಿದ್ದಾರೆ. ಜನವರಿ 24 ರ ನಂತರ ಅವರು ಬೆಂಗಳೂರಿಗೆ ಮರಳಿ ವಿಶ್ರಾಂತಿ ಪಡೆಯಲಿದ್ದಾರೆ
ನಟ ಶಿವರಾಜ್ಕುಮಾರ್ ಅವರು ಇತ್ತೀಚೆಗೆ ಮೂತ್ರಕೋಶದ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಇದರ ಶಸ್ತ್ರಚಿಕಿತ್ಸೆ ಕೂಡ ಅವರು ಮಾಡಿಸಿಕೊಂಡಿದ್ದರು. ಈಗ ಅವರು ಕ್ಯಾನ್ಸರ್ ಮುಕ್ತರಾಗಿದ್ದಾರೆ. ಡಿಸೆಂಬರ್ ಅಂತ್ಯಕ್ಕೆ ಶಸ್ತ್ರಚಿಕಿತ್ಸೆ ನಡೆದಿತ್ತು. ಈಗ ಶಿವಣ್ಣ ಅವರು ಫಿಟ್ ಆ್ಯಂಡ್ ಫೈನ್ ಆಗಿದ್ದಾರೆ. ಇದಕ್ಕೆ ಸಂಬಂಧಿಸಿದ ಹೊಸ ಫೋಟೋ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅವರು ಆದಷ್ಟು ಬೇಗ ಭಾರತಕ್ಕೆ ಮರಳಲಿ ಎಂದು ಕೋರುತ್ತಿದ್ದಾರೆ.
ಶಿವರಾಜ್ಕುಮಾರ್ ಅವರು ಡಿಸೆಂಬರ್ 18ರಂದು ಅಮೆರಿಕಕ್ಕೆ ತೆರಳಿದರು. ಡಿಸೆಂಬರ್ 24ರಂದು ಅಮೆರಿಕದ ಫ್ಲೋರಿಡಾದಲ್ಲಿ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಶಸ್ತ್ರಚಿಕಿತ್ಸೆ ನಡೆದಿದೆ. ನಾಲ್ಕೈದು ಗಂಟೆಗಳ ಕಾಲ ಸರ್ಜರಿ ನಡೆದಿತ್ತು. ಈಗ ಶಿವಣ್ಣ ಅವರು ಆಸ್ಪತ್ರೆ ಪಕ್ಕದಲ್ಲೇ ಇರುವ ಹೋಟೆಲ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅಮೆರಿಕದಲ್ಲಿ ಕುಟುಂಬದ ಜೊತೆ ನಿಂತಿರುವ ಫೋಟೋ ವೈರಲ್ ಆಗಿದೆ.
ಕ್ಯಾನ್ಸರ್ ಸರ್ಜರಿ ಯಶಸ್ವಿ ಆಗಿದ್ದರೂ ಕೆಲ ದಿನಗಳ ಕಾಲ ಅವರು ಅಲ್ಲಿಯೇ ಮೇಲ್ವಿಚಾರಣೆಯಲ್ಲಿ ಇರಲಿದ್ದಾರೆ. ಹೀಗಾಗಿ, ಜನವರಿ 24ರವರೆಗೆ ಶಿವರಾಜ್ಕುಮಾರ್ ಅಮೆರಿಕದಲ್ಲೇ ಇರಬೇಕಾದ ಅನಿವಾರ್ಯತೆ ಇದೆ. ಆ ಬಳಿಕ ಅವರು ಬೆಂಗಳೂರಿಗೆ ಬಂದ ವಿಶ್ರಾಂತಿ ಪಡೆಯಲಿದ್ದಾರೆ. ನಂತರ ಶಿವರಾಜ್ಕುಮಾರ್ ಅವರು ಸಿನಿಮಾ ಕೆಲಸಕ್ಕೆ ಮರಳಲಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!