ಸತತವಾಗಿ 27 ಪ್ರಕರಣಗಳನ್ನು ಗೆದ್ದು ಅಚ್ಚರಿ ಮೂಡಿಸಿದ ನಕಲಿ ವಕೀಲ….

ಹೌದು ವೀಕ್ಷಕರೇ ಈ ವಿಷಯಕ್ಕೆ ಸಂಬಂಧಿಸಿದಂತಹ ಕುತೂಹಲಕಾರಿ ಮಾಹಿತಿ ಇಲ್ಲಿದೆ ನೋಡಿ….ಈಗಿನ ಕಾಲದಲ್ಲಿ ಕೆಲವರು ತಮ್ಮ ಬುದ್ಧಿವಂತಿಕೆಯಿಂದಲೇ ಎಲ್ಲರನ್ನು ಯಾಮಾರಿಸಿ ಬಿಡುತ್ತಾರೆ. ಅದರಲ್ಲಿ ಯಾವುದೇ ವೈದ್ಯಕೀಯ ಪದವಿ ಪಡೆದುಕೊಳ್ಳದೇ ಕ್ಲಿನಿಕ್ ಓಪನ್ ಮಾಡಿ ಜನಸಾಮಾನ್ಯರನ್ನು ಯಾಮಾರಿಸಿ ಹಣ ಮಾಡುವವರನ್ನು ನೋಡಿರಬಹುದು. ಆದ್ರೆ ಇಲ್ಲೊಬ್ಬ ವ್ಯಕ್ತಿ ನಕಲಿ ವಕೀಲನಾಗಿದ್ದು ಬರೋಬ್ಬರಿ 27 ಪ್ರಕರಣಗಳನ್ನು ಗೆದ್ದಿದ್ದು, ಇದನ್ನು ಕೇಳಿದ ನಿಮಗೆ ಅಚ್ಚರಿ ಎನಿಸಬಹುದು, ಕಾಲ ತುಂಬಾನೇ ಕೆಟ್ಟು ಹೋಗಿದೆ. ಯಾವುದು ನಕಲಿ ಯಾವುದು ಅಸಲಿ ಎಂದು ಗುರುತಿಸುವುದೇ ಕಷ್ಟವಾಗಿದೆ.ನ್ಯಾಯಾಂಗ ವ್ಯವಸ್ಥೆಯಲ್ಲಿ ನಕಲಿ ವಕೀಲರ ಹಾವಳಿ ಹೆಚ್ಚಾಗಿದೆ. ಕಾನೂನು ವ್ಯವಸ್ಥೆ ಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಆದರೆ ಇಲ್ಲೊಬ್ಬ ವ್ಯಕ್ತಿ ನಕಲಿ ವಕೀಲ ಎಂದು ಯಾಮಾರಿಸಿದ್ದು ಮಾತ್ರವಲ್ಲ ಈತನು ತನ್ನ ಬುದ್ಧಿವಂತಿಕೆಯಿಂದ ಎಲ್ಲಾ ಕೇಸ್ ಗಳನ್ನು ಗೆದಿದ್ದಾನೆ. ಈತನ ಹೆಸರು ಬ್ರಿಯನ್ ಮೆಂಡ ಆಗಿದ್ದು, ಈ ಘಟನೆಯೂ ಕೀನ್ಯಾದಲ್ಲಿ ನಡೆದಿದೆ.

ಈಗಿನ ಕಾಲದಲ್ಲಿ ವಕೀಲ ವೃತ್ತಿ ಸೇರಲು ಬೇಕಾದ ಪದವಿ ಪಡೆದುಕೊಂಡಿದ್ದರೂ ಕೇಸ್ ಗಳನ್ನು ಗೆಲ್ಲಲು ಅಷ್ಟೇ ಬುದ್ಧಿವಂತಿಕೆ ಬೇಕಾಗುತ್ತದೆ. ಇಂತಹ ಕಾಲಘಟ್ಟದಲ್ಲಿ ಬ್ರಿಯನ್ ಮೆಂಡ ಹೆಸರಿನ ನಕಲಿ ವಕೀಲನೊಬ್ಬನು ಒಂದಲ್ಲ, ಎರಡಲ್ಲ ಬರೋಬ್ಬರಿ 27 ಪ್ರಕರಣಗಳನ್ನು ಗೆದ್ದು, ವಕೀಲ ವೃತ್ತಿಯಲ್ಲಿರುವವರಿಗೂ ಅಚ್ಚರಿ ಮೂಡುವಂತೆ ಮಾಡಿದ್ದಾನೆ.ಹೌದು ಕೀನ್ಯಾದ ಈ ವ್ಯಕ್ತಿಯೂ ನಿಜವಾದ ವಕೀಲನಲ್ಲ, ಜನಸಾಮಾನ್ಯರಿಗಾಗಿ ಸರಿಸುಮಾರು 26 ಪ್ರಕರಣಗಳನ್ನು ಗೆದ್ದುಕೊಂಡಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಈತನು ತನ್ನ ಬುದ್ಧಿವಂತಿಕೆಯನ್ನು ಬಳಸಿಕೊಂಡು ತನ್ನ ಮೇಲೆ ಹಾಕಲಾದ ಕೇಸ್ ವಿರುದ್ಧ ವಾದಿಸುವಲ್ಲಿ ಯಶಸ್ವಿಯಾಗಿದ್ದಾನೆ.

ಹೌದು ಈ ನಕಲಿ ವಕೀಲನು 27 ನೇ ಪ್ರಕರಣವನ್ನು ವಾದಿಸಿ ಗೆದಿದ್ದು ವಕೀಲ ವೃತ್ತಿಯಲ್ಲಿರುವವವರೂ ಬಾಯಿಯ ಮೇಲೆ ಬೆರಳಿಟ್ಟುಕೊಳ್ಳುವಂತೆ ಮಾಡಿದ್ದಾನೆ. ಯಾವುದೇ ಕಾನೂನು ಪದವಿ ಪಡೆಯದಿದ್ದರೂ ಕೂಡ ತನ್ನ ಚಾಣಚಕ್ಯತೆ ಹಾಗೂ ಬುದ್ಧಿವಂತಿಕೆಯಿಂದ ಒಟ್ಟಾರೆ 27 ಪ್ರಕರಣಗಳನ್ನು ವಾದಿಸಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾನೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!