ಸಿಎಂ ಬದಲಾವಣೆ ಬಗ್ಗೆ ಮಾತನಾಡಲು ನಾನ್ಯಾರು : ಶಾಸಕ ಜಿಟಿ ದೇವೇಗೌಡ ಹೇಳಿಕೆ.

ಮೈಸೂರಿನ ಗುಜ್ಜೆಗೌಡನಪುರ ಬಳಿಯ ರಾಮದಾಸ್ ಜಮೀನಿನಲ್ಲಿ ರಾಮಲಲ್ಲಾ ಮೂರ್ತಿ ಕೆತ್ತಲು ಮೂಲ ಶಿಲೆ ಸಿಕ್ಕ ಜಾಗದಲ್ಲಿ ರಾಮ ಮಂದಿರ ನಿರ್ಮಾಣ ಪೂಜೆ ನೆರವೇರಿಸಿದ ಶಾಸಕ ಜಿಟಿ ದೇವೇಗೌಡ.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು ಸಿಎಂ ಬದಲಾವಣೆ ಬಗ್ಗೆ ಮಾತನಾಡಲು ನಾನ್ಯಾರು ಆ ಕುರಿತು ನಾನು ಮಾತನಾಡಲ್ಲ ಸಿದ್ದರಾಮಯ್ಯ ದೈವೇಚ್ಛೆ ಇರೋವರೆಗೂ ಸಿಎಂ ಆಗಿರುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.
ಮೂರು ಪಕ್ಷದಲ್ಲೂ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಎಲ್ಲವನ್ನೂ ಜನ ನೋಡ್ತಿದ್ದಾರೆ. ಪಕ್ಷ ಸಂಘಟನೆ ದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಲ್ಲ ಪಕ್ಷಗಳೂ ಕೂಡ ಹಿರಿಯರಿದ್ದಾರೆ.ಮಾಜಿ ಸಿಎಂಗಳಿದ್ದಾರೆ. ಬೀದಿಯಲ್ಲಿ ನಿಂತು ಮಾಟ ಮಾಡುವವರಿಗೆ ಬುದ್ಧಿ ಮಾತು ಹೇಳಬೇಕು.ಹೇಳಿಕೆ ಕೊಡಲು ದುಡ್ಡು ಕೊಡಬೇಕಿಲ್ಲ ಆದ್ರೆ ಯಾಕೆ ಸುಮ್ಮನಿದ್ದಾರೋ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

ನಾನು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷದ ಆಕಾಂಕ್ಷಿ ಅಲ್ಲ
19 ಜನ ಶಾಸಕರಿಗೆ ನಾಯಕ ಆಗಲಿಕ್ಕೆ ನನಗೆ ಯೋಗತ್ಯೇ ಇಲ್ಲ. ಇನ್ನು ರಾಜ್ಯಾಧ್ಯಕ್ಷ ಆಗೋಕೆ ಆಗತ್ತಾ, ನಾನು ಆಕಾಂಕ್ಷಿ ಅಲ್ಲವೇ ಅಲ್ಲ, ನಾನು ನನ್ನ ಕ್ಷೇತ್ರದ ಜನರ ಕೆಲ್ಸ ಮಾಡ್ತಿದ್ದ್ದೇನೆ ಕುಮಾರಸ್ವಾಮಿ ಎಲ್ಲವನ್ನೂ ನಿರ್ಧಾರ ಮಾಡ್ತಾರೆ. ನನ್ನ ಅವರ ಮದ್ಯೆ ಮುನಿಸಿಲ್ಲ ಆದ್ರೆ ನಾನು ಸ್ವಲ್ಪ ದೂರವಿದ್ದೇನೆ ಮುಂದೆ ಏನಾಗತ್ತೆ ನೋಡಣ ಜೆಡಿಎಸ್ ರಾಜ್ಯಾಧ್ಯಕ್ಷರ ಬಗ್ಗೆ ಕುಮಾರಸ್ವಾಮಿ ನಿರ್ಧಾರ ಅಂತಿಮ ಎಂದು ತಿಳಿಸಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!