ಸಿ.ಎಂ ಗೆ ಮತ್ತೆ ಶುರುವಾಯ್ತು ಮುಡಾ ಸಂಕಷ್ಟ !!!

ರಾಜ್ಯದೆಲ್ಲೆಡೆ ಸಂಚಲನವನ್ನು ಸೃಷ್ಟಿ ಮಾಡಿ ಸುದ್ದಿ ಆಗ್ತಾ ಇರೋದು ಅಂದ್ರೆ ಅದು ಮೂಡ ಹಗರಣ. ಇದೀಗ ಸುದ್ದಿ ಮತ್ತೆ ಎಲ್ಲೆಡೆ ಚರ್ಚೆ ಆಗ್ತಾಯಿದೆ. ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ. ಹೌದು ಲೋಕಾಯುಕ್ತ ವರದಿ ತಿರಸ್ಕರಿಸುವಂತೆ ಜನಪ್ರತಿನಿಧಿಗಳ ನ್ಯಾಯಲಯಕ್ಕೆ ಜಾರಿ ನಿರ್ದೇಶನಾಲಯ ಅರ್ಜಿ ಸಲ್ಲಿಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಸೇರಿದಂತೆ ಕುಟುಂಬ ಸದಸ್ಯರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾದ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಕೋರ್ಟ್ ಮೆಟ್ಟಿಲೇರಿದೆ. ಜನಪ್ರತಿನಿಧಿಗಳ ನ್ಯಾಯಲಯಕ್ಕೆ ಇಡಿ ತಕರಾರು ಅರ್ಜಿ ಸಲ್ಲಿಸಿದೆ.ತಕರಾರು ಅರ್ಜಿಯಲ್ಲಿ ಸಿಎಂ ಹಾಗೂ ಸಿಎಂ ಕುಟುಂಬದ ವಿರುದ್ಧ ಸಾಕಷ್ಟು ಸಾಕ್ಷಿ ಇದೆ.

 

ನಮ್ಮ ತನಿಖೆಯಲ್ಲಿ ಅವರು ತಪ್ಪುಗಳು ಸಾಭೀತಾಗಿದೆ. ಹೀಗಿದ್ದರೂ ಅವರು ಯಾವ ತಪ್ಪು ಮಾಡಿಲ್ಲ ಎಂದು ಹೇಳಿರುವುದು ಸರಿಯಲ್ಲ. ಹೀಗಾಗಿ ಲೋಕಾಯುಕ್ತ ವರದಿಯನ್ನ ತಿರಸ್ಕರಿಸಿ ಎಂದು ಇಡಿ ಒಟ್ಟು 8 ಪುಟಗಳ ತಕರಾರು ಅರ್ಜಿ ಸಲ್ಲಿಕೆ ಮಾಡಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಯ ಜವಾಬ್ದಾರಿಯನ್ನ ಮೈಸೂರು ಲೋಕಾಯುಕ್ತರಿಗೆ ವಹಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಕೋರ್ಟ್ಗೆ ವರದಿ ಸಲ್ಲಿಕೆ ಮಾಡಿದ್ದರು. ವರದಿಯಲ್ಲಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ನೀಡಲಾಗಿತ್ತು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!