ಸ್ಟಾರ್ ಅಥ್ಲೀಟ್ ಮೊದಲಿಂದಲೂ RCB ಅಭಿಮಾನಿ….

ವಿಶ್ವದ ಅತಿ ವೇಗದ ಅಥ್ಲೀಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿ ಬಳಗಕ್ಕೆ ಸೇರಿದ್ದಾರೆ. RCB ಜೆರ್ಸಿ ಧರಿಸಿ ಫೋಟೋ ಪೋಸ್ಟ್ ಮಾಡಿ, ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ವಿಶ್ವಾದ್ಯಂತ ಇರುವ RCB ಫ್ಯಾನ್ಸ್ ಸಂತಸಗೊಂಡಿದ್ದು, ಫ್ರಾಂಚೈಸಿಯ ಜನಪ್ರಿಯತೆ ಮತ್ತಷ್ಟು ಹೆಚ್ಚಿಸಿದೆ. ಕೇವಲ ಭಾರತವಲ್ಲದೆ, ಅನೇಕ ದೇಶಗಳಲ್ಲಿ RCBಗೆ ಅಪಾರ ಅಭಿಮಾನಿಗಳಿದ್ದಾರೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಜನಪ್ರಿಯತೆ ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ವಿಶ್ವಾದ್ಯಂತ ಅವರಿಗೆ ಅಭಿಮಾನಿಗಳಿದ್ದಾರೆ. ಆಸ್ಟ್ರೇಲಿಯಾ, ಸೌತ್ ಆಫ್ರಿಕಾ ಸೇರಿದಂತೆ ಅನೇಕ ದೇಶದ ಜನರು ಆಸ್​​​ರಿಬಿ ಜೆರ್ಸಿ ಹಾಕಿ ಪೋಸ್ ಕೊಟ್ಟ ಉದಾಹರಣೆ ಇದೆ.

ಆರ್​​ಸಿಬಿ ಅಭಿಮಾನಿ ಬಳಗಕ್ಕೆ ಹೊಸ ಸೇರ್ಪಡೆ ಆಗಿದೆ. ಅದುವೇ ಅಥ್ಲೀಟ್ ಉಸೈನ್ ಬೋಲ್ಟ್. 100 ಮೀಟರ್ ರನ್ನಿಂಗ್​​ನಲ್ಲಿ ದಾಖಲೆ ಬರೆದ ಇವರು ಆರ್​​ಸಿಬಿ ಅಭಿಮಾನಿ ಎಂಬುದನ್ನು ಸಾಬೀತು ಮಾಡಿದ್ದಾರೆ. ಅವರ ಹೊಸ ಫೋಟೋ ಗಮನ ಸೆಳೆದಿದೆ. ಉಸೈನ್ ಬೋಲ್ಟ್ ಅವರು ಜಮೈಕಾದವರು. ಅವರು 2012ರ ಲಂಡನ್ ಒಲಂಪಿಕ್ಸ್ ನ 100 ಮೀಟರ್ ಓಟವನ್ನು ಕೇವಲ 9.62 ಸೆಕೆಂಡ್​​ಗಳಲ್ಲಿ ಪೂರ್ಣಗೊಳಿಸಿದ್ದರು. ಈಗ ಅವರು ಆರ್​ಸಿಬಿ ಅಭಿಮಾನಿಯಾಗಿದ್ದಾರೆ.

ನಮಸ್ಕಾರ, ಎಂದು ಪೋಸ್ಟ್ ಆರಂಭಿಸಿದ್ದಾರೆ ಉಸೈನ್ ಬೋಲ್ಟ್. ಈ ಸೀಸನ್​​ಗೆ ಗುಡ್​ ಲಕ್ ಎಂದು ಕೋರಿದ್ದಾರೆ. #RCBEverywhere ಎಂದು ಅವರು ಪೋಸ್ಟ್ ಮಾಡಿದ್ದಾರೆ. ಉಸೈನ್ ಬೋಲ್ಡ್ ಬೆಂಬಲ ಸಿಕ್ಕಿರುವುದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ಎಲ್ಲರೂ ಸಂತೋಷದಿಂದ ಇದಕ್ಕೆ ಪ್ರತಿಕ್ರಿಯಿಸುತ್ತಿದ್ದಾರೆ. ‘ನಮ್ಮ ರೇಂಜ್ ಇದು’ ಎಂದು ಕಮೆಂಟ್ ಹಾಕುವ ಕೆಲಸವನ್ನು ಮಾಡುತ್ತಾ ಇದ್ದಾರೆ.

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು