ಹೆಂಡತಿ ಬದುಕಿರುವಾಗಲೇ ಇನ್ನೊಂದು ಮದುವೆಯ ಯತ್ನ;ಪೋಷಕರಿಂದ ಬ*ಯಾದ ಯುವಕ.

ಕೋಲಾರ:- ಕಳೆದ ಐದು ವರ್ಷಗಳ ಹಿಂದೆ ಉಸ್ಮಾನ್ ಎಂಬಾತ ಪ್ರೀತಿಸಿ ಮದುವೆಯಾಗಿದ್ದ .ಈತ ೨ನೇ ಮದುವೆಗೆ ಮುಂದಾಗಿದ್ದಾನೆ. ಪತ್ನಿ ಆರೋಗ್ಯ ವಿಚಾರಿಸಲು ಬಂದಿದ್ದ , ಆ ವೇಳೆ ಸಂಬAಧಿ ಯುವತಿ ಮೇಲೆ ಕಣ್ಣಾಕ್ಕಿದ್ದ ಉಸ್ಮಾನ್, ಹುಡುಗಿಯ ಮನೆಗೆ ಹೋಗಿ ಮಗಳನ್ನು ಕೊಟ್ಟು ಮದುವೆ ಮಾಡಿ ಎಂದು ಕೇಳಿದ್ದಾನೆ. ಇದರಿಂದ ಆಕ್ರೋಶಗೊಂಡ ಯುವತಿ ಮನೆಯವರು ಉಸ್ಮಾನನನ್ನ ಅಟ್ಟಾಡಿಸಿಕೊಂಡು ಹೊಡೆದು ಕೊಂದಿದ್ದಾರೆ.
ವಿವಾಹಿತ ವ್ಯಕ್ತಿಯೊಬ್ಬ ಅವನ ಪ್ರೇಯಸಿಯ ಮನೆಗೆ ಹೋಗಿ ಹಿಂತಿರುಗುತ್ತಿದ್ದಾಗ ಪ್ರೇಯಸಿಯ ಕುಟುಂಬಸ್ಥರು ಹಾಗೂ ಸ್ಥಳೀಯರು ಅಟ್ಟಾಡಿಸಿ ಹೊಡೆದು ಹತ್ಯೆಗೈದ ಘಟನೆ ಕೋಲಾರದ ನೂರ್ ನಗರದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಉಸ್ಮಾನ್ ಎಂದು ತಿಳಿಸಲಾಗಿದೆ.
ಆತ ತನ್ನ ಪ್ರೇಯಸಿ ಮನೆಗೆ ಹೋಗಿ ಬರುವಾಗ ಆಕೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ಅಟ್ಟಾಡಿಸಿ ಹೊಡೆದಿದ್ದಾರೆ. ಬಳಿಕ ಪೊಲೀಸರು ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.
ಕಳೆದೆ ಐದು ವರ್ಷಗಳ ಹಿಂದೆ ಉಸ್ಮಾನ್ ,ಜಬೀನ್ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ.ಪ್ರೇಯಸಿಯ ಕಿಡ್ನಿ ವಿಫಲವಾಗಿ ಅನಾರೋಗ್ಯದಿಂದ ಬಳಲುತ್ತಿದ್ದು, ಈ ವೇಳೆ ಆರೋಗ್ಯ ವಿಚಾರಿಸಲು ಬಂದಿದ್ದ ಜಬೀನಾ ಸಂಬAಧಿ ಯುವತಿಯೊಂದಿಗೆ ಉಸ್ಮಾನ್ಗೆ ಪ್ರೀತಿಯಾಗಿದೆ. ಈ ವಿಷಯ ತಿಳಿದು ಆತನ ಪತ್ನಿ ,ಜಬೀನ್ ಮಹಿಳಾ ಠಾಣೆಗೆ ದೂರು ನೀಡಿದ್ದಳು. ಬಳಿಕ ತನ್ನ ಪತಿಯಿಂದ ದೂರಾಗಿ ತವರು ಮನೆ ಸೇರಿದ್ದಳು.

ಹೀಗಿರುವಾಗ ಕಳೆದ ರಾತ್ರಿ ಉಸ್ಮಾನ್ ಯುವತಿ ಮನೆಗೆ ಹೋಗಿ ಅವರಿಗೆ ಅವಾಜ್ ಹಾಕಿದ್ದಾನಂತೆ. ಮಗಳನ್ನು ಮದುವೆ ಮಾಡಿಕೊಡಿ ಎಂದು ಉಸ್ಮಾನ್ ಹೇಳಿದ್ದಾನೆ. ಈ ವೇಳೆ ಒಂದಿಷ್ಟು ಜಗಳವಾಗಿದೆ. ಬಳಿಕ ಅಲ್ಲಿಂದ ಆತ ಹೊರಟಿದ್ದ ಉಸ್ಮಾನ್ ನನ್ನು ಹುಡುಗಿ ಕಡೆಯವರು ಹಿಂಬಾಲಿಸಿಕೊAಡು ಹೋಗಿ ನೂರ್ ನಗರ ಸಮೀಪ ಹಿಡಿದು ಉಸ್ಮಾನ್ ಮೇಲೆ ಹಲ್ಲೆ ಮಾಡಿದ್ದಾರೆ. ಸ್ಥಳೀಯರು ಅಲ್ಲಿಗೆ ಜಮಾಯಿಸುತ್ತಿದ್ದಂತೆ ಬಿಟ್ಟು ಹೋಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ಚಿಕಿತ್ಸೆ ಫಲಿಸದೆ ಉಸ್ಮಾನ್ ಸಾವನ್ನಪ್ಪಿದ್ದಾನೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!