ಆರ್‌ಸಿಬಿ, ಕೆಎಸ್‌ಸಿಎಗೆ ಮತ್ತೊಂದು ಬಿಗ್ ಶಾಕ್ !!..ಹೈಕೋರ್ಟ್ ಮೆಟ್ಟಿಲೇರಿದ ಕಬ್ಬನ್ ಪಾರ್ಕ್ ಅಸೋಸಿಯೇಷನ್….

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವಿಧಾನಸೌಧದ ಗ್ರಾಂಡ್ ಸ್ಪೆಪ್ಸ್ ಮೇಲೆ ನೆರವೇರಿತ್ತು. ಆರ್‌ಸಿಬಿ ಆಟಗಾರರನ್ನು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ನಲ್ಲಿ ಸರ್ಕಾರ ಸನ್ಮಾನಿಸಿತ್ತು. ಆರ್‌ಸಿಬಿ ಆಟಗಾರರನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು. ಅಭಿಮಾನಿಗಳು ವಿಧಾನಸೌಧದ ಪಕ್ಕದಲ್ಲಿ ಇದ್ದ ಕಬ್ಬನ್‌ ಪಾರ್ಕ್‌ನಲ್ಲಿನ ಮರಗಳ ಮೇಲೆ ಹತ್ತಿ ಆಟ ಗಾರರನ್ನು ನೋಡಲು ಮುಂದಾದರು. ಈ ವೇಳೆ ಅಭಿಮಾನಿಗಳ ಕಾಲ್ತುಳಿತದಿಂದ ಸಾಕಷ್ಟು ಸಸಿಗಳು ಹಾಳಾಗಿವೆ.ಇದರಿಂದ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ ಎಂದು ಕಬ್ಬನ್ ಪಾರ್ಕ್ ಅಸೋಸಿಯೇಷನ್ ಕೋರ್ಟ್ ಮೆಟ್ಟಿಲು ಏರಿದೆ.

ಕಬ್ಬನ್‌ ಪಾರ್ಕ್‌ಲ್ಲಿದ್ದ ಸಸಿಗಳು, ಮರಗಳಿಗೆ ಮತ್ತು ಉದ್ಯಾನವನಕ್ಕೆ ಹಾನಿಯಾಗಿದೆ. ಹಾಗೇ ವಿಧಾನಸೌಧದ ಮುಂಭಾಗದ ಗಾರ್ಡನ್‌ನಲ್ಲೂ ಹಾನಿಯಾಗಿದೆ. ತೋಟ ಗಾರಿಕೆ ಇಲಾಖೆ ಕಬ್ಬನ್‌ ಪಾರ್ಕ್‌ನಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಲಾನ್ ಅಳವಡಿಸಿತ್ತು. ಈ ಲಾನ್‌ಗು ಕೂಡ ಕಾಲ್ತುಳಿತದಲ್ಲಿ ಹಾನಿಯಾಗಿದೆ. ಕಬ್ಬನ್ ಪಾರ್ಕ್‌ಗೆ ಹಾನಿಯಾದರೆ ನೀವೇ ಹೊಣೆಗಾರರು ಅಂತ ಆರ್‌ಸಿಬಿ ಮತ್ತು ಕೆಎಸ್‌ಸಿಎಗೆ ಮೊದಲೇ ಷರತ್ತು ಹಾಕಲಾಗಿತ್ತು.

ಇದೀಗ ಕಾಲ್ತುಳಿತದಲ್ಲಿ ಪಾರ್ಕ್‌ಗೆ ಹಾನಿಯಾಗಿದ್ದು, ಈ ನಷ್ಟವನ್ನು ಆರ್‌ಸಿಬಿ ಹಾಗೂ ಕೆಎಸ್‌ಸಿಎ ಭರಿಸಿಕೊಡ ಬೇಕು ಅಂತ ಕಬ್ಬನ್ ಪಾರ್ಕ್ ಅಸೋಸಿಯೇಷನ್‌ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!