ಒಂದು ಬಟ್ಟೆಗಾಗಿ ನಡೆಯಿತು ಮಹಿಳೆಯರ ನಡುವೆ ಜಡೆ ಜಗಳ…..

ಹೌದು ವೀಕ್ಷಕರೇ ಇಂತಹದೊಂದು ಅಮಾನವೀಯ ಘಟನೆ ದೆಹಲಿಯ ಸರೋಜಿನಿ ನಗರದಲ್ಲಿ ನಡೆದಿದೆ. ಎಲ್ಲರಿಗೂ ತಿಳಿದಿರುವಂತೆ ಹೆಣ್ಣು ಮಕ್ಕಳು ಶಾಂತ ಸ್ವಭಾವದವನಾಗಿರುತ್ತಾರೆ ಅಲ್ಲದೇ ಅವರನ್ನು ಹೇಗೆ ಬೇಕಾದರೂ ನಿಯಂತ್ರಣ ಮಾಡಬಹುದು ಆದರೆ ಅವರು ಒಂದು ವಸ್ತುವನ್ನು ಇಷ್ಟಪಟ್ಟರು ಎಂದರೆ ಅದಕ್ಕಾಗಿ ಯುದ್ಧ ಮಾಡಿ ಆದರೂ ಸರಿ ಪಡೆದುಕೊಳ್ಳುತ್ತಾರೆ. ಇಂತಹ ಅನೇಕ ಘಟನೆಗಳು ನಮ್ಮ ಕಣ್ಮುಂದೆ ಕಾಣಸಿಗುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗ್ತಾನೆ ಇದೆ. ಅದು ಕೂಡ ಒಂದು ಬಟ್ಟೆಗಾಗಿ ಯುವತಿಯರು ಜಗಳ ಮಾಡಿಕೊಂಡಿದ್ದಾರೆ ಎಂಬುದು ಎಲ್ಲರನ್ನೂ ಆಶ್ಚರ್ಯಕ್ಕೆ ತಳ್ಳಿದೆ.

ಫ್ಯಾಷನ್ ಬಗ್ಗೆ ಹೆಚ್ಚು ಗೊತ್ತಿರುವುದು ಮಹಿಳೆಯರಿಗೆ ಮಾತ್ರ, ಅವರಷ್ಟು ಈ ಫ್ಯಾಷನ್ ವಿಷಯದಲ್ಲಿ ತಜ್ಞರು ಯಾರು ಇಲ್ಲ. ಒಂದು ಬಾರಿ ಇಷ್ಟ ಆಯಿತು ಅಂದ್ರೆ ಅದನ್ನು ಖರೀದಿ ಮಾಡದೇ ಬಿಡುವುದಿಲ್ಲ. ಅದರಲ್ಲೂ ಬಟ್ಟೆಯಲ್ಲಿ ಕೇಳಬೇಕಾ ಅಬ್ಬಾಬ್ಬ ಹುಚ್ಚು ಪ್ರೀತಿ ಅದರಲ್ಲಿ, ಬಟ್ಟೆ ಅಂಗಡಿ ಹೋದ್ರೆ ವಾಪಸ್ಸು ಬರುವುದು ಒಂದಿಷ್ಟು ಬಟ್ಟೆಗಳ ಜತೆಗೆ. ಇಲ್ಲೊಂದು ಘಟನೆ ನಡೆದಿದೆ. ಇಬ್ಬರು ಮಹಿಳೆಯರು ಒಂದೇ ಬಟ್ಟೆಗಾಗಿ ಜಗಳವಾಡುತ್ತಿರುವುದನ್ನು ಕಾಣಬಹುದು.

ಈ ಇಬ್ಬರ ಜಗಳವನ್ನು ನೋಡಿ ಅಲ್ಲಿ ನಿಂತಿದ್ದ ಅನೇಕರು ಈ ದೃಶ್ಯವನ್ನು ನೋಡಿ ಆನಂದಿಸಿದ್ದಾರೆ. ಇನ್ನು ಕೆಲವರು ಈ ಜಗಳವನ್ನು ವಿಡಿಯೋ ಮಾಡುವುದನ್ನು ಕಾಣಬಹುದು.ಈ ವಿಡಿಯೋದಲ್ಲಿ ಒಬ್ಬ ಮಹಿಳೆ ಕಪಾಳಕ್ಕೆ ಹೊಡೆದಿರುವುದು ಕಾಣಬಹುದು. ಇನ್ನೊಂದು ಮಹಿಳೆ ನಾನೇನು ಕಡಿಮೆ ಇಲ್ಲ ಎಂದು ಆಕೆಯ ಮೇಲೆ ಪ್ರತಿ ದಾಳಿ ಮಾಡಿದ್ದಾರೆ. ಈ ಇಬ್ಬರ ಜಗಳವನ್ನು ಬಿಡಿಸಲು ಮಹಿಳೆಯೊಬ್ಬರು ಮಧ್ಯೆ ಬಂದಿದ್ದಾರೆ. ಇದರ ಮಧ್ಯೆ ಮತ್ತೊಂದು ಮಹಿಳೆ ಬಂದು ಮಹಿಳೆಯ ಜುಡು ಹಿಡಿದು ಎಳೆದಾಡಿದ್ದಾರೆ. ಇವರ ಜಗಳವನ್ನು ಕಂಡು ಬಿಡಿಸಲು ಬಂದು ಮಹಿಳೆ ಬಿಡಿ ಬಿಡಿ ಎಂದು ಆ ಇಬ್ಬರು ಮಹಿಳೆಯರು ಜಗಳವನ್ನು ಮತ್ತಷ್ಟು ಜೋರಾಗಿ ಮಾಡಿದ್ದಾರೆ. ಅಲ್ಲಿದ್ದ ಬಟ್ಟೆಗಳೆಲ್ಲ ಚಲ್ಲಾಪಿಲ್ಲಿ ಮಾಡಿದ್ದಾರೆ. ಕೊನೆಗೆ ಎಲ್ಲರೂ ಬಂದು ಅವರಿಬ್ಬರ ಜಗಳ ನಿಲ್ಲಿಸಿದ್ದಾರೆ.

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್