ಒಂದು ಬಟ್ಟೆಗಾಗಿ ನಡೆಯಿತು ಮಹಿಳೆಯರ ನಡುವೆ ಜಡೆ ಜಗಳ…..

ಹೌದು ವೀಕ್ಷಕರೇ ಇಂತಹದೊಂದು ಅಮಾನವೀಯ ಘಟನೆ ದೆಹಲಿಯ ಸರೋಜಿನಿ ನಗರದಲ್ಲಿ ನಡೆದಿದೆ. ಎಲ್ಲರಿಗೂ ತಿಳಿದಿರುವಂತೆ ಹೆಣ್ಣು ಮಕ್ಕಳು ಶಾಂತ ಸ್ವಭಾವದವನಾಗಿರುತ್ತಾರೆ ಅಲ್ಲದೇ ಅವರನ್ನು ಹೇಗೆ ಬೇಕಾದರೂ ನಿಯಂತ್ರಣ ಮಾಡಬಹುದು ಆದರೆ ಅವರು ಒಂದು ವಸ್ತುವನ್ನು ಇಷ್ಟಪಟ್ಟರು ಎಂದರೆ ಅದಕ್ಕಾಗಿ ಯುದ್ಧ ಮಾಡಿ ಆದರೂ ಸರಿ ಪಡೆದುಕೊಳ್ಳುತ್ತಾರೆ. ಇಂತಹ ಅನೇಕ ಘಟನೆಗಳು ನಮ್ಮ ಕಣ್ಮುಂದೆ ಕಾಣಸಿಗುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗ್ತಾನೆ ಇದೆ. ಅದು ಕೂಡ ಒಂದು ಬಟ್ಟೆಗಾಗಿ ಯುವತಿಯರು ಜಗಳ ಮಾಡಿಕೊಂಡಿದ್ದಾರೆ ಎಂಬುದು ಎಲ್ಲರನ್ನೂ ಆಶ್ಚರ್ಯಕ್ಕೆ ತಳ್ಳಿದೆ.

ಫ್ಯಾಷನ್ ಬಗ್ಗೆ ಹೆಚ್ಚು ಗೊತ್ತಿರುವುದು ಮಹಿಳೆಯರಿಗೆ ಮಾತ್ರ, ಅವರಷ್ಟು ಈ ಫ್ಯಾಷನ್ ವಿಷಯದಲ್ಲಿ ತಜ್ಞರು ಯಾರು ಇಲ್ಲ. ಒಂದು ಬಾರಿ ಇಷ್ಟ ಆಯಿತು ಅಂದ್ರೆ ಅದನ್ನು ಖರೀದಿ ಮಾಡದೇ ಬಿಡುವುದಿಲ್ಲ. ಅದರಲ್ಲೂ ಬಟ್ಟೆಯಲ್ಲಿ ಕೇಳಬೇಕಾ ಅಬ್ಬಾಬ್ಬ ಹುಚ್ಚು ಪ್ರೀತಿ ಅದರಲ್ಲಿ, ಬಟ್ಟೆ ಅಂಗಡಿ ಹೋದ್ರೆ ವಾಪಸ್ಸು ಬರುವುದು ಒಂದಿಷ್ಟು ಬಟ್ಟೆಗಳ ಜತೆಗೆ. ಇಲ್ಲೊಂದು ಘಟನೆ ನಡೆದಿದೆ. ಇಬ್ಬರು ಮಹಿಳೆಯರು ಒಂದೇ ಬಟ್ಟೆಗಾಗಿ ಜಗಳವಾಡುತ್ತಿರುವುದನ್ನು ಕಾಣಬಹುದು.

ಈ ಇಬ್ಬರ ಜಗಳವನ್ನು ನೋಡಿ ಅಲ್ಲಿ ನಿಂತಿದ್ದ ಅನೇಕರು ಈ ದೃಶ್ಯವನ್ನು ನೋಡಿ ಆನಂದಿಸಿದ್ದಾರೆ. ಇನ್ನು ಕೆಲವರು ಈ ಜಗಳವನ್ನು ವಿಡಿಯೋ ಮಾಡುವುದನ್ನು ಕಾಣಬಹುದು.ಈ ವಿಡಿಯೋದಲ್ಲಿ ಒಬ್ಬ ಮಹಿಳೆ ಕಪಾಳಕ್ಕೆ ಹೊಡೆದಿರುವುದು ಕಾಣಬಹುದು. ಇನ್ನೊಂದು ಮಹಿಳೆ ನಾನೇನು ಕಡಿಮೆ ಇಲ್ಲ ಎಂದು ಆಕೆಯ ಮೇಲೆ ಪ್ರತಿ ದಾಳಿ ಮಾಡಿದ್ದಾರೆ. ಈ ಇಬ್ಬರ ಜಗಳವನ್ನು ಬಿಡಿಸಲು ಮಹಿಳೆಯೊಬ್ಬರು ಮಧ್ಯೆ ಬಂದಿದ್ದಾರೆ. ಇದರ ಮಧ್ಯೆ ಮತ್ತೊಂದು ಮಹಿಳೆ ಬಂದು ಮಹಿಳೆಯ ಜುಡು ಹಿಡಿದು ಎಳೆದಾಡಿದ್ದಾರೆ. ಇವರ ಜಗಳವನ್ನು ಕಂಡು ಬಿಡಿಸಲು ಬಂದು ಮಹಿಳೆ ಬಿಡಿ ಬಿಡಿ ಎಂದು ಆ ಇಬ್ಬರು ಮಹಿಳೆಯರು ಜಗಳವನ್ನು ಮತ್ತಷ್ಟು ಜೋರಾಗಿ ಮಾಡಿದ್ದಾರೆ. ಅಲ್ಲಿದ್ದ ಬಟ್ಟೆಗಳೆಲ್ಲ ಚಲ್ಲಾಪಿಲ್ಲಿ ಮಾಡಿದ್ದಾರೆ. ಕೊನೆಗೆ ಎಲ್ಲರೂ ಬಂದು ಅವರಿಬ್ಬರ ಜಗಳ ನಿಲ್ಲಿಸಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು