ಒಂದು ಬಟ್ಟೆಗಾಗಿ ನಡೆಯಿತು ಮಹಿಳೆಯರ ನಡುವೆ ಜಡೆ ಜಗಳ…..

ಹೌದು ವೀಕ್ಷಕರೇ ಇಂತಹದೊಂದು ಅಮಾನವೀಯ ಘಟನೆ ದೆಹಲಿಯ ಸರೋಜಿನಿ ನಗರದಲ್ಲಿ ನಡೆದಿದೆ. ಎಲ್ಲರಿಗೂ ತಿಳಿದಿರುವಂತೆ ಹೆಣ್ಣು ಮಕ್ಕಳು ಶಾಂತ ಸ್ವಭಾವದವನಾಗಿರುತ್ತಾರೆ ಅಲ್ಲದೇ ಅವರನ್ನು ಹೇಗೆ ಬೇಕಾದರೂ ನಿಯಂತ್ರಣ ಮಾಡಬಹುದು ಆದರೆ ಅವರು ಒಂದು ವಸ್ತುವನ್ನು ಇಷ್ಟಪಟ್ಟರು ಎಂದರೆ ಅದಕ್ಕಾಗಿ ಯುದ್ಧ ಮಾಡಿ ಆದರೂ ಸರಿ ಪಡೆದುಕೊಳ್ಳುತ್ತಾರೆ. ಇಂತಹ ಅನೇಕ ಘಟನೆಗಳು ನಮ್ಮ ಕಣ್ಮುಂದೆ ಕಾಣಸಿಗುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗ್ತಾನೆ ಇದೆ. ಅದು ಕೂಡ ಒಂದು ಬಟ್ಟೆಗಾಗಿ ಯುವತಿಯರು ಜಗಳ ಮಾಡಿಕೊಂಡಿದ್ದಾರೆ ಎಂಬುದು ಎಲ್ಲರನ್ನೂ ಆಶ್ಚರ್ಯಕ್ಕೆ ತಳ್ಳಿದೆ.

ಫ್ಯಾಷನ್ ಬಗ್ಗೆ ಹೆಚ್ಚು ಗೊತ್ತಿರುವುದು ಮಹಿಳೆಯರಿಗೆ ಮಾತ್ರ, ಅವರಷ್ಟು ಈ ಫ್ಯಾಷನ್ ವಿಷಯದಲ್ಲಿ ತಜ್ಞರು ಯಾರು ಇಲ್ಲ. ಒಂದು ಬಾರಿ ಇಷ್ಟ ಆಯಿತು ಅಂದ್ರೆ ಅದನ್ನು ಖರೀದಿ ಮಾಡದೇ ಬಿಡುವುದಿಲ್ಲ. ಅದರಲ್ಲೂ ಬಟ್ಟೆಯಲ್ಲಿ ಕೇಳಬೇಕಾ ಅಬ್ಬಾಬ್ಬ ಹುಚ್ಚು ಪ್ರೀತಿ ಅದರಲ್ಲಿ, ಬಟ್ಟೆ ಅಂಗಡಿ ಹೋದ್ರೆ ವಾಪಸ್ಸು ಬರುವುದು ಒಂದಿಷ್ಟು ಬಟ್ಟೆಗಳ ಜತೆಗೆ. ಇಲ್ಲೊಂದು ಘಟನೆ ನಡೆದಿದೆ. ಇಬ್ಬರು ಮಹಿಳೆಯರು ಒಂದೇ ಬಟ್ಟೆಗಾಗಿ ಜಗಳವಾಡುತ್ತಿರುವುದನ್ನು ಕಾಣಬಹುದು.

ಈ ಇಬ್ಬರ ಜಗಳವನ್ನು ನೋಡಿ ಅಲ್ಲಿ ನಿಂತಿದ್ದ ಅನೇಕರು ಈ ದೃಶ್ಯವನ್ನು ನೋಡಿ ಆನಂದಿಸಿದ್ದಾರೆ. ಇನ್ನು ಕೆಲವರು ಈ ಜಗಳವನ್ನು ವಿಡಿಯೋ ಮಾಡುವುದನ್ನು ಕಾಣಬಹುದು.ಈ ವಿಡಿಯೋದಲ್ಲಿ ಒಬ್ಬ ಮಹಿಳೆ ಕಪಾಳಕ್ಕೆ ಹೊಡೆದಿರುವುದು ಕಾಣಬಹುದು. ಇನ್ನೊಂದು ಮಹಿಳೆ ನಾನೇನು ಕಡಿಮೆ ಇಲ್ಲ ಎಂದು ಆಕೆಯ ಮೇಲೆ ಪ್ರತಿ ದಾಳಿ ಮಾಡಿದ್ದಾರೆ. ಈ ಇಬ್ಬರ ಜಗಳವನ್ನು ಬಿಡಿಸಲು ಮಹಿಳೆಯೊಬ್ಬರು ಮಧ್ಯೆ ಬಂದಿದ್ದಾರೆ. ಇದರ ಮಧ್ಯೆ ಮತ್ತೊಂದು ಮಹಿಳೆ ಬಂದು ಮಹಿಳೆಯ ಜುಡು ಹಿಡಿದು ಎಳೆದಾಡಿದ್ದಾರೆ. ಇವರ ಜಗಳವನ್ನು ಕಂಡು ಬಿಡಿಸಲು ಬಂದು ಮಹಿಳೆ ಬಿಡಿ ಬಿಡಿ ಎಂದು ಆ ಇಬ್ಬರು ಮಹಿಳೆಯರು ಜಗಳವನ್ನು ಮತ್ತಷ್ಟು ಜೋರಾಗಿ ಮಾಡಿದ್ದಾರೆ. ಅಲ್ಲಿದ್ದ ಬಟ್ಟೆಗಳೆಲ್ಲ ಚಲ್ಲಾಪಿಲ್ಲಿ ಮಾಡಿದ್ದಾರೆ. ಕೊನೆಗೆ ಎಲ್ಲರೂ ಬಂದು ಅವರಿಬ್ಬರ ಜಗಳ ನಿಲ್ಲಿಸಿದ್ದಾರೆ.

Related Posts

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ…

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!