ಕೈ ಕೊಟ್ಟ ಹುಡುಗಿಗೆ ಶಾಕ್ ಕೊಟ್ಟ ಮಾಜಿ ಪ್ರಿಯಕರ….

ನಿನ್ನ ನಾಟಕ ಸಾಕು, ಖರ್ಚು ಮಾಡಿದ ನನ್ನ ದುಡ್ಡನ್ನು ವಾಪಸ್ಸು ಕೊಡು ಅಷ್ಟೇ ಎಂದು ಮುಲಾಜು ಇಲ್ಲದೆ ಕೇಳಿದಾನೇ .ಈಗಿನ ಕಾಲದಲ್ಲಿ ಪ್ರಾಮಾಣಿಕವಾಗಿ ಪ್ರೀತಿಸುವವರು ಸಿಗುವುದೇ ವಿರಳ. ಸಣ್ಣ ಪುಟ್ಟ ವಿಚಾರಗಳಿಗೆ ಜಗಳ ಮಾಡಿಕೊಂಡು ದೂರವಾಗುವವವರೇ ಹೆಚ್ಚು. ಕೆಲವರು ತಮ್ಮ ಹಣೆಬರಹ ಎಂದು ತಮ್ಮ ಪಾಡಿಗೆ ತಾವು ಇದ್ದು ಬಿಟ್ಟರೆ, ಇನ್ನು ಕೆಲವರು ಸೇಡು ತೀರಿಸಿಕೊಳ್ಳುತ್ತಾರೆ..ಆದರೆ ಇಲ್ಲೊಬ್ಬ ಪ್ರಿಯಕರು ತನ್ನ ಮಾಜಿ ಪ್ರೇಮಿಯ ಬಳಿ ತಾನು ತಿಂಡಿ ತಿನಿಸಿಗೆ ಖರ್ಚು ಮಾಡಿದ ಅಷ್ಟು ಹಣವನ್ನು ಮರುಪಾವತಿ ಮಾಡುವಂತೆ ಹೇಳಿ ಶಾಕ್ ನೀಡಿದ್ದಾನೆ. ಈ ಕುರಿತಾದ ಪೋಸ್ಟ್ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈ ರೀತಿ ಕೈಕೊಡುವ ಹುಡುಗಿಯರಿಗೆ ಹೀಗೆ ಮಾಡ್ಬೇಕು ಎಂದು ಕಾಮೆಂಟ್ ಮಾಡಿದ್ದಾರೆ.

ಪ್ರೀತಿಯಲ್ಲಿ ಬಿದ್ದ ಪ್ರಾರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇರುತ್ತದೆ. ಆದರೆ ಈ ವೇಳೆಯಲ್ಲಿ ತನ್ನ ಪ್ರೇಮಿಯ ಬಳಿ ದುಡ್ಡು ಖರ್ಚು ಮಾಡಿಸುತ್ತಾರೆ. ತನ್ನ ಹುಡುಗಿಗಾಗಿ ಹುಡುಗರು ಗಿಫ್ಟ್ ಸೇರಿದಂತೆ ಕೇಳಿದನ್ನೆಲ್ಲಾ ಕೊಡಿಸುತ್ತಾರೆ. ಆದರೆ ಕೆಲ ಹುಡುಗಿಯರು ಹುಡುಗರನ್ನು ಚೆನ್ನಾಗಿ ಬೋಳಿಸಿ ಕೈ ಕೊಡುವುದನ್ನು ನೋಡಬಹುದು. ಹೀಗಿರುವಾಗ ಕೆಲವು ಹುಡುಗರು ಕೂಡ ಹುಡುಗಿಗೆ ಸರಿಯಾಗಿ ಬುದ್ಧಿ ಕಲಿಸುತ್ತಾರೆ. ಆದರೆ ಇಲ್ಲೊಬ್ಬ ಪ್ರಿಯಕರನು ತನ್ನ ಕೈ ಕೊಟ್ಟ ಹುಡುಗಿಗೆ ಶಾಕ್ ನೀಡಿದ್ದಾನೆ. ತಾನು ನಿನಗಾಗಿ ಏನೆಲ್ಲಾ ತಿಂಡಿ ತಿನಿಸುಗಳನ್ನು ಕೊಡಿಸಿದ್ದೆ ಅದರ ಹಣವನ್ನು ತನಗೆ ಪಾವತಿಸುವೆ ಎಂದು ಹೇಳಿದ್ದಾನೆ. ತನ್ನ ಪ್ರಿಯಕರ ತನ್ನ ಜೊತೆಗೆ ಸಂಭಾಷಣೆ ನಡೆಸಿದ ವಾಟ್ಸಪ್ಪ್ ಸ್ಕ್ರೀನ್ ಶಾರ್ಟ್ ಯುವತಿಯೂ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಂತೆ ಇದು ಸಿಕ್ಕಾಪಟ್ಟೆ ವೈರಲ್ ಆಗಿದೆ.

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು