ತಂಡವು ಸೋಲನ್ನು ಕಂಡಾಗ ಕಾವ್ಯ ಮಾರನ್ ನೋವು, ಬೇಸರ, ಹತಾಶೆಯ ಎಕ್ಸ್ಪ್ರೆಶನ್ಸ್ ….

ಕಾವ್ಯಾ ಮಾರನ್ ಅವರು ‘ಸನ್ ರೈಸರ್ಸ್ ಹೈದರಾಬಾದ್ ತಂಡದ ಒಡತಿ. ಮಾರ್ಚ್ 27 ರಲ್ಲಿ ನಡೆದ ಪಂದ್ಯದಲ್ಲಿ ಹೈದರಾಬಾದ್ ತಂಡಕ್ಕೆ ಲಖನೋ ತಂಡ ಸೋಲನ್ನು ಉಣಿಸಿದೆ. ಈ ವಿಚಾರ ಅವರ ಅಭಿಮಾನಿಗಳಿಗೆ ಬೇಸರವನ್ನು ಉಂಟು ಮಾಡಿದೆ. ಈ ಮಧ್ಯೆ ಕಾವ್ಯಾ ಮಾರನ್ ಎಕ್ಸ್ಪ್ರೆಷನ್ ಗಮನ ಸೆಳೆಯಿತು. ಐಪಿಎಲ್ ಕಾವು ಜೋರಾಗಿದೆ. ಹೈ ಸ್ಕೋರ್ ಪಂದ್ಯಗಳಿಗೆ ಈ ಬಾರಿಯ ಐಪಿಎಲ್ ಸಾಕ್ಷಿ ಆಗುತ್ತಿದೆ. ಮಾರ್ಚ್ 27ರ ಎಸ್ಆರ್ಎಚ್ vs ಎಲ್ಎಸ್ಜಿ ಪಂದ್ಯದಲ್ಲಿ ಹೈದರಾಬಾದ್ ತಂಡದ ಸೋತಿದ್ದು, ತಂಡಕ್ಕೆ ಹಿನ್ನಡೆ ಆಗಿದೆ. ಇದೇ ಕಾರಣದಿಂದಾಗಿ ಎಸ್.ಆರ್.ಹೆಚ್ ತಂಡದ ಒಡತಿ ಕಾವ್ಯಾ ಮಾರನ್ ಬೇಸರ ಮಾಡಿಕೊಂಡಿದ್ದಾರೆ.

ಪಂದ್ಯವನ್ನು ವೀಕ್ಷಣೆ ಮಾಡುತ್ತಿದ್ದ ಅವರು ಪಂದ್ಯ ಗೆಲ್ಲುತ್ತಿದೆ, ಎಸ್ಆರ್ಎಚ್ ತಂಡ ಚೆನ್ನಾಗಿ ಆಡುತ್ತಿದೆ ಎಂದಾಗ ಕಾವ್ಯಾ ಮಾರನ್ ಅವರು ಖುಷಿಯಿಂದ ಇರುತ್ತಾರೆ. ಅವರ ಮುಖದಲ್ಲಿ ನಗು ಚೆಲ್ಲುತ್ತಾ ಇರುತ್ತದೆ. ಆದರೆ, ಸೋಲುವಾಗ ಅವರ ಎಕ್ಸ್ಪ್ರೆಷನ್ ಬೇರೆಯೇ ಆಗಿರುತ್ತದೆ. ಇದೇ ಕಾರಣಕ್ಕಾಗಿಯೇ ಅವರು ಸಾಮಾಜಿಕ ಜಾಲತಾಣಗಳಲ್ಲಿಯೂ ಸಹ ಸಾಕಷ್ಟು ಪ್ರಸಿದ್ಧಿಯನ್ನು ಹೊಂದಿದ್ದಾರೆ.

ಮಾರ್ಚ್ 27 ರ ಪಂದ್ಯದಲ್ಲಿ ಹೈದರಾಬಾದ್ ತಂಡದ ಘಟಾನುಘಟಿ ಆಟಗಾರರು ಔಟ್ಆಗುತ್ತಾ ಬಂದರು. 300 ರನ್ ಟಾರ್ಗೆಟ್ ರೀಚ್ ಆಗಬೇಕು ಎಂದು ಕನಸು ಕಂಡಿದ್ದ ಆಟಗಾರರು ಕೇವಲ 190 ರನ್ ಗಳಿಸಲಷ್ಟೇ ಶಕ್ಯರಾದರು. ಇದು ಕಾವ್ಯಾ ಬೇಸರಕ್ಕೆ ಕಾರಣ ಆಗಿದೆ. ಕಾವ್ಯಾ ಮಾರನ್ ಅವರ ವಿವಿಧ ಎಕ್ಸ್ಪ್ರೆಷನ್ ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಹೈದರಾಬಾದ್ ತಂಡದ ಅಭಿಷೇಕ್ ಶರ್ಮಾ (6), ಇಶಾನ್ ಕಿಶನ್ (0) ನಿತೀಶ್ ರೆಡ್ಡಿ (32) ಔಟ್ ಆಗುವಾಗ ಕಾವ್ಯಾ ಮುಖದಲ್ಲಿ ಬೇಸರ ಎದ್ದು ಕಾಣುತ್ತಿತ್ತು.

ಇನ್ನೂ ಲಕ್ನೋ ಸೂಪರ್ ಜಾಯಿಂಟ್ಸ್ ತಂಡದ ಪರವಾಗಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಸ್ಟ್ ಇಂಡೀಸ್ ಆಟಗಾರ ನಿಕೋಲಸ್ ಪೂರನ್ ಅವರ ಬ್ಯಾಟಿಂಗ್ ಶೈಲಿ ಎಸ್ಆರ್ಎಚ್ ತಂಡವನ್ನ ಸಂಕಷ್ಟಕ್ಕೆ ಸಿಲುಕಿಸಿತು. ಅಲ್ಲದೆ ಅವರು ಹಿಗ್ಗ ಮುಖ ಬರಿಸುವಾಗಲು ಕಾವ್ಯ ಅವರ ಮುಖದಲ್ಲಿ ಇದ್ದ ನಗು ಮಾಯ ಆಗಿತ್ತು. ಇದೆಲ್ಲದರ ನಡುವೆ ಅವರ ಎಕ್ಸ್ಪ್ರೆಶನ್ ಹಾಗೆಯೇ ಬೇಸರದ ಮುಖ ನೋಡಿಯೇ ಅನೇಕ ಅಭಿಮಾನಿಗಳಿಗೂ ಸಹ ಬೇಸರವಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!