ದತ್ತು ಪಡೆದ ಮಗನನ್ನೇ ಮದುವೆಯಾದ ತಾಯಿ!

ನವದೆಹಲಿ:-ಮಕ್ಕಳಿಲ್ಲದ ದಂಪತಿ ಸಂಬಂಧಿಕರ ಮಕ್ಕಳನ್ನು ಅಥವಾ ಅನಾಥರನ್ನು ದತ್ತು ತೆಗೆದುಕೊಂಡು ‘ಅವರನ್ನು ಬೆಳೆಸುತ್ತಾರೆ. ಒಳ್ಳೆಯ ಸಂಬಂಧ ನೋಡಿ ಬೆಳೆಸಿ ಮದುವೆ ಮಾಡುತ್ತಾರೆ. ಆದರೆ ಯುವತಿಯೊಬ್ಬಳು ತಾನು ಬಾಲ್ಕದಿಂದ ಬೆಳೆಸಿದ ಮಗುವನ್ನು ಅವನು ಯುವಕನಾಗಿದ್ದಾಗ ಮದುವೆಯಾದಳು. ತಾಯಿ ತನ್ನ ಮಲಮಗನನ್ನು ಮದುವೆಯಾಗುವುದನ್ನು ನೀವು ಎಂದಾದರೂ ಕೇಳಿದ್ದೀರಾ? ಕೇಳಲು ತುಂಬಾ ಆಶ್ಚರ್ಯ ಎನಿಸುತ್ತದೆ.ಸಂಗೀತ ಶಿಕ್ಷಕಿ ಮತ್ತು ಗಾಯಕಿ ಐಸಿಲು ಚಿಪ್ಪಯಾ ಮಿಂಗಲಿಮ್ (53) ಅವರು ಡೇನಿಯಲ್ ಚಿಜೆನ್ಸಿ (22) ಅವರನ್ನು ದತ್ತು ಪಡೆದು ನಂತರ ವಿವಾಹವಾದರು.ಸಾಮಾನ್ಯವಾಗಿ ಬಾಲ್ಯದಿಂದಲೇ ಬೆಳೆಸಿದ ಮಕ್ಕಳ ಮೇಲೆ ಪ್ರೀತಿ ವಾತ್ಸಲ್ಯವಿರುತ್ತದೆ. ತಾಯಿಯ ಪ್ರೀತಿ ಹುಟ್ಟುತ್ತದೆ. ಆದರೆ ಅವಳು ಸಂಪೂರ್ಣವಾಗಿವಿಭಿನ್ನವಾಗಿದೆ.
8 ವರ್ಷದ ಹುಡುಗನನ್ನು ದತ್ತು ಪಡೆದು ಬೆಳೆಸಿದರು. ಅವನು 22 * ವರ್ಷದವನಿದ್ದಾಗ ಮಹಿಳೆ ತಾನೂ ಸಾಕಿ, ಸಲುಹಿದ್ದ ಮಗನನ್ನೇ ಮದುವೆಯಾಗಿದ್ದಾಳೆ.
ತನ್ನ ಮಗನನ್ನೇ ಮದುವೆಯಾದ ರಷ್ಯಾದ ತಟರ್ಸ್ತಾನ್ನನ ಮಹಿಳೆ ಅವಳು ಸಂಗೀತ ಕಾರ್ಯಕ್ರಮಗಳನ್ನು ನೀಡುತ್ತಿದ್ದಳು ಮತ್ತು ಅನಾಥಾಶ್ರಮದಲ್ಲಿ ಮಕ್ಕಳಿಗೆ ಸಂಗೀತವನ್ನು ಕಲಿಸುತ್ತಿದ್ದಳು. ಅಲ್ಲಿ, ಡೇನಿಯಲ್ ಎಂಬ 8 ವರ್ಷದ ಹುಡುಗ ಸಂಗೀತದಲ್ಲಿ ಆಸಕ್ತಿ ತೋರಿಸಿದನು ಮತ್ತು ವಿಶೇಷ ಕಾಳಜಿಯಿಂದ ಕಲಿಸಿದಳು. ಆದ್ದರಿಂದ ಅವಳು ‘ಆ ಹುಡುಗನನ್ನು ಇಷ್ಟಪಟ್ಟಳು. ಅನಾಥಾಶ್ರಮದ ನಿರ್ವಾಹಕರೊಂದಿಗೆ ಮಾತನಾಡಿ, ವಿಧಿವಿಧಾನಗಳನ್ನು ಪೂರ್ಣಗೊಳಿಸಿ ದತ್ತು ಪಡೆದಳು.ಹೀಗೆ ಎಂಟು ವರ್ಷಗಳ ಹಿಂದೆ ಮಗುವನ್ನು ತಂದು 14 ವರ್ಷ ಸಾಕಿದಳು.
ಅವನಿಗೆ 22 ವರ್ಷ. ಆಕೆಗೆ 53 ವರ್ಷ. ಸಂಗೀತದ ಮೇಲೆ ಉತ್ತಮ ಹಿಡಿತ ಹೊಂದಿರುವ ಡೇನಿಯಲ್ ಅನೇಕ ಸಂಗೀತ ಕಾರ್ಯಕ್ರಮಗಳನ್ನು ನೀಡಿದ್ದಾರೆ. ವಿಚಿತ್ರವೆಂದರೆ ಇಬ್ಬರು ಇಷ್ಟಪಟ್ಟರು. ಇಬ್ಬರೂ ಅಕ್ಟೋಬರ್ 20 (2023) ರಂದು ಟಾಟರ್ಸ್ತಾನ್ ಗಣರಾಜ್ಯದ ಕಜಾನ್‌ನಲ್ಲಿರುವ ರೆಸ್ಟೋರೆಂಟ್‌ನಲ್ಲಿ ವಿವಾಹವಾದರು ಇಬ್ಬರ ನಡುವಿನ ವಯಸ್ಸಿನ ವ್ಯತ್ಯಾಸ 31 ವರ್ಷಗಳು.ಈ ಮದುವೆ ವಿಚಾರ ತಿಳಿದ ಅನಾಥಾಶ್ರಮದ ಆಡಳಿತಾಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ .
ಡೇನಿಯಲ್ ಹೀಗೆ ಸಾಕಿದ ತಾಯಿಯನ್ನು ಮದುವೆಯಾಗಿದ್ದಾನೆ ಎನ್ನುವ ವಿಚಾರ ತಿಳಿದ ನಂತರ. ಹೀಗೆ ದತ್ತು ಕೊಟ್ಟಿದ್ದ ನಾಲ್ಕು ಹುಡುಗಿಯರು ಮತ್ತು ಒಬ್ಬ ಹುಡುಗನನ್ನು ಆಶ್ರಮದ ನಿರ್ವಾಹಕರು ಹಿಂದಕ್ಕೆ ಕರೆದೊಯ್ದರು. ಈ ತಾಯಿ ಹಾಗೂ ದತ್ತು ಪುತ್ರನ ವಿವಾಹದ ಸುದ್ದಿ ವೈರಲ್ ಆಗುತ್ತಿದ್ದಂತೆ ಅನೇಕರು ಆಕ್ರೋಶ ಹೊರ ಹಾಕಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!