ದಿವ್ಯಾಂಗ ವಿದ್ಯಾರ್ಥಿಯ ಬಾಯೊಳಗೆ ಮೆಣಸಿನಕಾಯಿ ತುರುಕಿ ಶಿಕ್ಷಕ ಚಿತ್ರಹಿಂಸೆ ನೀಡಿದ್ದಾನೆ…!

ದಿವ್ಯಾಂಗ ವಿದ್ಯಾರ್ಥಿಗೆ ಶಿಕ್ಷಕನೊಬ್ಬ ನಾನಾ ರೀತಿಯಲ್ಲಿ ಚಿತ್ರಹಿಂಸೆ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ನೋಯ್ಡಾದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಶುಭಂ ಸಕ್ಸೇನಾನನ್ನು ಬಂಧಿಸಲಾಗಿದೆ. ಸೆಕ್ಟರ್ -49 ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಅನುಜ್ ಕುಮಾರ್ ಸೈನಿ ಇದನ್ನು ದೃಢಪಡಿಸಿದ್ದಾರೆ.

ನಿವಾಸಿಯೊಬ್ಬರು ತಮ್ಮ ಮಗನಿಗೆ ಮಾತು ಬರುತ್ತಿರಲಿಲ್ಲ ಎಂದು ಶಾಲೆ, ಕಾಲೇಜುಗಳಿಗೆ ಕಳುಹಿಸಿ ಶಿಕ್ಷಣಕೊಡಿಸಲು ಸಾಧ್ಯವಿಲ್ಲವೆಂದು ,ಶಹಜಹಾನ್ಪುರದ ನಿವಾಸಿ ಶುಭಂ ಸಕ್ಸೇನಾ ಅವರನ್ನು ಅವರ ಮನೆಯಲ್ಲಿ ಶಿಕ್ಷಕರಾಗಿ ಇರಿಸಲಾಗಿತ್ತು. ಕಳೆದ ಎರಡು ವರ್ಷಗಳಿಂದ, ಶುಭಂ ಶಿಕ್ಷಣವನ್ನು ನೀಡುತ್ತಿದ್ದರು. ಏಪ್ರಿಲ್ 24 ರಂದು, ಶುಭಂ ತನ್ನ ಮಗನಿಗೆ ಹೇಗೆ ಪಾಠ ಮಾಡುತ್ತಿದ್ದಾನೆಂದು ನೋಡಲು ಕೋಣೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಶುಭಂ ತನ್ನ ಮಗನನ್ನು ಹೊಡೆಯುತ್ತಿರುವುದನ್ನು ನೋಡಿ ಬೆರಗಾಗಿದ್ದಾರೆ.

ಶಿಕ್ಷಕ ಶುಭಂ ವಿದ್ಯಾರ್ಥಿಯ ಬೆರಳುಗಳ ಮಧ್ಯೆ ಪೆನ್ ಇಟ್ಟು ಒತ್ತುತ್ತಿದ್ದ, ಬಾಯಿ ತೆರೆಯುವಂತೆ ಒತ್ತಾಯಿಸಿ ಹೊಡೆಯುತ್ತಿದ್ದ, ಮೆಣಸಿನಕಾಯಿ ತಿನ್ನಿಸುತ್ತಿದ್ದ. ಅವನು ಬಲವಂತವಾಗಿ ವಿದ್ಯಾರ್ಥಿಯ ಬಾಯಿಗೆ ಮೆಣಸಿನಕಾಯಿಗಳನ್ನು ತುಂಬುತ್ತಿದ್ದನು. ಅವನು ಅವನಿಗೆ ಕೆಲವು ಔಷಧಿಗಳನ್ನು ಸಹ ನೀಡುತ್ತಿದ್ದ ಎನ್ನುವುದು ತಿಳಿದುಬಂದಿದೆ. ಸಂತ್ರಸ್ತ ವಿದ್ಯಾರ್ಥಿಯ ತಂದೆ ಸೋಮವಾರ ಪೊಲೀಸರಿಗೆ ಮನವಿ ಮಾಡಿದರು – ಸರ್, ಕಳೆದ ಎರಡು ವರ್ಷಗಳಿಂದ ಅವನು ನನ್ನ ಮಗನಿಗೆ ಹೀಗೆ ಮಾಡುತ್ತಿದ್ದಾನೆ ಎಂದು ನನಗೆ ಅನುಮಾನವಿದೆ. ದಯವಿಟ್ಟು ಅವನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು