ನಿಮಗೆ ಗೊತ್ತೇ? ಕರ್ನಲ್ ಸೋಫಿಯಾ ಖುರೇಷಿಯವರ ಮುತ್ತಜ್ಜಿ ರಾಣಿ ಲಕ್ಷ್ಮಿ ಬಾಯಿ ಜೊತೆ ಕೆಲಸ ಮಾಡಿದ್ದಾರಂತೆ….!?

ಕರ್ನಲ್ ಸೋಫಿಯಾ ಖುರೇಷಿ ಅವರ ಮುತ್ತಜ್ಜಿ ರಾಣಿ ಲಕ್ಷ್ಮಿ ಬಾಯಿ ಅವರೊಂದಿಗೆ ಕೆಲಸ ಮಾಡಿದ ಯೋಧರಾಗಿದ್ದರು ಎಂದು ಸ್ವತಹ ಕರ್ನಲ್ ಸೋಫಿಯಾ ಖುರೇಶಿ ಅವರೇ ಬಹಿರಂಗಪಡಿಸಿದ್ದಾರೆ.ಸೋಫಿಯಾ ಖುರೇಷಿಗೂ ಒಬ್ಬ ಸಹೋದರಿ ಇದ್ದಾರೆ , ಮತ್ತು ಆಕೆಯ ತಾಯಿ ಇಬ್ಬರು ಸಹೋದರಿಯರಲ್ಲಿ ಯಾರಾದರೂ ಒಬ್ಬರು ಸೈನ್ಯಕ್ಕೆ ಸೇರಬೇಕೆಂದು ಬಯಸಿದ್ದರು ಎಂದು ಹೇಳಿದ್ದಾರೆ. ಹಾಗೂ ಸೈನ್ಯದಲ್ಲಿ ಅವರ ಮನೆತನದವರ ಇತಿಹಾಸವನ್ನು ಸಹ ಹಂಚಿಕೊಂಡಿದ್ದಾರೆ.

ಸೋಫಿಯಾ ಅವರ ಅಜ್ಜ ಕೂಡ ಸೈನ್ಯದಲ್ಲಿದ್ದರು, ಆದ್ದರಿಂದ ಅವರು ಮೂಲತಃ ಫೌಜಿ ಮಗುವಾಗಿದ್ದರು …ಹಾಗಿದ್ರೆ ಫೌಜಿ ಮಗು ,ಇದರ ಅರ್ಥ ಏನು ಗೊತ್ತಾ? “ಸೈನ್ಯದ ಮಗು” ಎಂದು ಹೇಳಲಾಗುತ್ತದೆ, ಇದು ಸಾಮಾನ್ಯವಾಗಿ ಭಾರತೀಯ ಸೇನೆಯಲ್ಲಿರುವ ಮಿಲಿಟರಿ ಸಿಬ್ಬಂದಿಯ ಮಕ್ಕಳನ್ನು ಉಲ್ಲೇಖಿಸುತ್ತದೆ. ಈ ಪದವು ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೋಷಕರೊಂದಿಗೆ ಬೆಳೆದ ವ್ಯಕ್ತಿಗಳನ್ನು ವಿವರಿಸುತ್ತದೆ, ಇಂತಹ ಶಕ್ತಿಶಾಲಿ, ಸೈನ್ಯದ ಕುಟುಂಬದೊಂದಿಗೆ ಬೆಳೆದು ಬಂದ ಪ್ರೌಢಿಮೆ ಸೋಫಿಯಾ ಅವರಿಗೆ ಸಲ್ಲುತ್ತದೆ. ಅಲ್ಲದೆ ಆಪರೇಷನ್ ಸಿಂಧೂರ ದಲ್ಲಿ ತೆಗೆದುಕೊಂಡಿರುವ ನಿರ್ಧಾರ ಹಾಗೂ ಆದೇಶಗಳನ್ನು ಹೊರಡಿಸಿದ ವೈಖರಿ ಎಲ್ಲವನ್ನು ಗಮನಿಸಿದ ಪ್ರತಿಯೊಬ್ಬ ಭಾರತೀಯರು ಇವರನ್ನು ಆದರ್ಶವಾಗಿ ತೆಗೆದುಕೊಳ್ಳಲು ಯಾವುದೇ ಅನುಮಾನವಿಲ್ಲ.

“ವಯಂ ರಾಷ್ಟ್ರೇ ಜಾಗ್ರಯಂ” ಎಂದು ಅವರ ಅಜ್ಜ ಹೇಳುತ್ತಿದ್ದರಂತೆ. ಇದರ ಅರ್ಥ: ಪ್ರತಿಯೊಬ್ಬ ನಾಗರಿಕನು ಜಾಗರೂಕರಾಗಿರಬೇಕು ಮತ್ತು ತನ್ನ ದೇಶಕ್ಕಾಗಿ ನಿಲ್ಲಬೇಕು ಮತ್ತು ರಾಷ್ಟ್ರವನ್ನು ರಕ್ಷಿಸಬೇಕು ಎಂಬುವುದಾಗಿತ್ತು.

ಕರ್ನಲ್ ಸೋಫಿಯಾ ಖುರೇಶಿ ಅವರ ಈ ಮಾತುಗಳನ್ನು ಕೇಳಿಸಿಕೊಂಡ ಪ್ರತಿಯೊಬ್ಬರೂ ಇವರ ಯಶಸ್ಸು ಹಾಗೂ ದೇಶಭಕ್ತಿ ಅವರ ರಕ್ತ ಸಂಬಂಧದಲ್ಲೇ ಹರಿಯುತ್ತಿದೆ ಎಂದು ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!