ನಿಮಗೆ ಗೊತ್ತೇ? ಕರ್ನಲ್ ಸೋಫಿಯಾ ಖುರೇಷಿಯವರ ಮುತ್ತಜ್ಜಿ ರಾಣಿ ಲಕ್ಷ್ಮಿ ಬಾಯಿ ಜೊತೆ ಕೆಲಸ ಮಾಡಿದ್ದಾರಂತೆ….!?

ಕರ್ನಲ್ ಸೋಫಿಯಾ ಖುರೇಷಿ ಅವರ ಮುತ್ತಜ್ಜಿ ರಾಣಿ ಲಕ್ಷ್ಮಿ ಬಾಯಿ ಅವರೊಂದಿಗೆ ಕೆಲಸ ಮಾಡಿದ ಯೋಧರಾಗಿದ್ದರು ಎಂದು ಸ್ವತಹ ಕರ್ನಲ್ ಸೋಫಿಯಾ ಖುರೇಶಿ ಅವರೇ ಬಹಿರಂಗಪಡಿಸಿದ್ದಾರೆ.ಸೋಫಿಯಾ ಖುರೇಷಿಗೂ ಒಬ್ಬ ಸಹೋದರಿ ಇದ್ದಾರೆ , ಮತ್ತು ಆಕೆಯ ತಾಯಿ ಇಬ್ಬರು ಸಹೋದರಿಯರಲ್ಲಿ ಯಾರಾದರೂ ಒಬ್ಬರು ಸೈನ್ಯಕ್ಕೆ ಸೇರಬೇಕೆಂದು ಬಯಸಿದ್ದರು ಎಂದು ಹೇಳಿದ್ದಾರೆ. ಹಾಗೂ ಸೈನ್ಯದಲ್ಲಿ ಅವರ ಮನೆತನದವರ ಇತಿಹಾಸವನ್ನು ಸಹ ಹಂಚಿಕೊಂಡಿದ್ದಾರೆ.

ಸೋಫಿಯಾ ಅವರ ಅಜ್ಜ ಕೂಡ ಸೈನ್ಯದಲ್ಲಿದ್ದರು, ಆದ್ದರಿಂದ ಅವರು ಮೂಲತಃ ಫೌಜಿ ಮಗುವಾಗಿದ್ದರು …ಹಾಗಿದ್ರೆ ಫೌಜಿ ಮಗು ,ಇದರ ಅರ್ಥ ಏನು ಗೊತ್ತಾ? “ಸೈನ್ಯದ ಮಗು” ಎಂದು ಹೇಳಲಾಗುತ್ತದೆ, ಇದು ಸಾಮಾನ್ಯವಾಗಿ ಭಾರತೀಯ ಸೇನೆಯಲ್ಲಿರುವ ಮಿಲಿಟರಿ ಸಿಬ್ಬಂದಿಯ ಮಕ್ಕಳನ್ನು ಉಲ್ಲೇಖಿಸುತ್ತದೆ. ಈ ಪದವು ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೋಷಕರೊಂದಿಗೆ ಬೆಳೆದ ವ್ಯಕ್ತಿಗಳನ್ನು ವಿವರಿಸುತ್ತದೆ, ಇಂತಹ ಶಕ್ತಿಶಾಲಿ, ಸೈನ್ಯದ ಕುಟುಂಬದೊಂದಿಗೆ ಬೆಳೆದು ಬಂದ ಪ್ರೌಢಿಮೆ ಸೋಫಿಯಾ ಅವರಿಗೆ ಸಲ್ಲುತ್ತದೆ. ಅಲ್ಲದೆ ಆಪರೇಷನ್ ಸಿಂಧೂರ ದಲ್ಲಿ ತೆಗೆದುಕೊಂಡಿರುವ ನಿರ್ಧಾರ ಹಾಗೂ ಆದೇಶಗಳನ್ನು ಹೊರಡಿಸಿದ ವೈಖರಿ ಎಲ್ಲವನ್ನು ಗಮನಿಸಿದ ಪ್ರತಿಯೊಬ್ಬ ಭಾರತೀಯರು ಇವರನ್ನು ಆದರ್ಶವಾಗಿ ತೆಗೆದುಕೊಳ್ಳಲು ಯಾವುದೇ ಅನುಮಾನವಿಲ್ಲ.

“ವಯಂ ರಾಷ್ಟ್ರೇ ಜಾಗ್ರಯಂ” ಎಂದು ಅವರ ಅಜ್ಜ ಹೇಳುತ್ತಿದ್ದರಂತೆ. ಇದರ ಅರ್ಥ: ಪ್ರತಿಯೊಬ್ಬ ನಾಗರಿಕನು ಜಾಗರೂಕರಾಗಿರಬೇಕು ಮತ್ತು ತನ್ನ ದೇಶಕ್ಕಾಗಿ ನಿಲ್ಲಬೇಕು ಮತ್ತು ರಾಷ್ಟ್ರವನ್ನು ರಕ್ಷಿಸಬೇಕು ಎಂಬುವುದಾಗಿತ್ತು.

ಕರ್ನಲ್ ಸೋಫಿಯಾ ಖುರೇಶಿ ಅವರ ಈ ಮಾತುಗಳನ್ನು ಕೇಳಿಸಿಕೊಂಡ ಪ್ರತಿಯೊಬ್ಬರೂ ಇವರ ಯಶಸ್ಸು ಹಾಗೂ ದೇಶಭಕ್ತಿ ಅವರ ರಕ್ತ ಸಂಬಂಧದಲ್ಲೇ ಹರಿಯುತ್ತಿದೆ ಎಂದು ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!