ನಿಮಗೇನಾದ್ರೂ ನೆಲದ ಮೇಲೆ ಮಲಗುವ ಅಭ್ಯಾಸ ಇದ್ರೆ, ವೈದ್ಯರು ಏನ್ ಹೇಳ್ತಾರೆ ನೋಡಿ….

ತುಂಬಾ ಜನರಿಗೆ ನೆಲದ ಮೇಲೆ ಮಲಗುವ ಅಭ್ಯಾಸ ಇರುತ್ತದೆ. ಅದೆಂತಹದ್ದೇ ಲಗ್ಶುರಿ ಹಾಸಿಗೆ ಇರಲಿ ನೆಲಕ್ಕಿಂತ ಒಳ್ಳೆಯದು ಇಲ್ಲ ಎನ್ನುವವರು ಈಗಿನ ಕಾಲದಲ್ಲಿಯೂ ಹೆಚ್ಚಾಗೆ ಇದ್ದಾರೆ. ಆದರೆ ಆ ರೀತಿಯ ಯಾವುದೇ ಹಾಸಿಗೆ ಇಲ್ಲದೆ ಮಲಗಿಕೊಳ್ಳುವುದು ಎಷ್ಟು ಉತ್ತಮ…. ಅದು ಯಾವ ರೀತಿಯ ಪ್ರಯೋಜನಗಳನ್ನು ನೀಡುತ್ತದೆ? ದೇಹಕ್ಕೆ ಒಳ್ಳೆಯದು ಅಲ್ಲವೇ ಎಂಬ ಗೊಂದಲ ಎಲ್ಲರನ್ನೂ ಕಾಡಿಯೇ ಇರುತ್ತದೆ. ಆದರೆ ವೈದ್ಯರು ಈ ಅಭ್ಯಾಸ ದೇಹಕ್ಕೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಇದರಿಂದ ದೇಹಕ್ಕೆ ಅನೇಕ ರೀತಿಯ ಪ್ರಯೋಜನಗಳಿವೆ ಎನ್ನುತ್ತಾರೆ ವೈದ್ಯರು. ಹಾಗಿದ್ದರೆ ಇದರಿಂದ ಯಾವ ರೀತಿಯ ಪ್ರಯೋಜನಗಳು ಅಥವಾ ಲಾಭಗಳು ಇವೆ ಎಂಬುದನ್ನು ತಿಳಿದುಕೊಳ್ಳಿ.

ಕೆಲವರು ಎಷ್ಟೇ ದಪ್ಪನೆಯ ಹಾಸಿಗೆ ಇದ್ದರೂ ನೆಲದ ಮೇಲೆ ಮಲಗುವುದಕ್ಕೆ ಇಷ್ಟಪಡುತ್ತಾರೆ. ಮಧ್ಯಾಹ್ನವಾಗಲಿ, ರಾತ್ರಿಯಾಗಲಿ ಚೊಕ್ಕದಾದ ನೆಲದ ಮೇಲೆ ಹಾಯಾಗಿ ಮಲಗುವವರನ್ನು ನಾವು ನೋಡಿರುತ್ತೇವೆ. ಅದರಲ್ಲಿಯೂ ಈ ಬೇಸಿಗೆಯಲ್ಲಿ ಇಂತಹ ಅಭ್ಯಾಸಗಳನ್ನು ರೂಢಿಸಿಕೊಂಡಿರುವವರು ಪ್ರತಿಯೊಬ್ಬರ ಮನೆಯಲ್ಲಿಯೂ ಇರಬಹುದು. ಕೆಲವರಿಗಂತೂ ಹಾಸಿಗೆಯ ಮೇಲೆ ಮಲಗಿದರೆ ಮೈ- ಕೈ ನೋವಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಹಾಗಾಗಿ ಅವರು ನೆಲದ ಮೇಲೆ ಸುಖವಾಗಿ ನಿದ್ರೆ ಮಾಡಲು ಬಯಸುತ್ತಾರೆ. ಆದರೆ ಇದು ಒಳ್ಳೆಯ ಅಭ್ಯಾಸವೇ? ಅಲ್ಲವೇ ಎಂಬುದು ಎಲ್ಲರನ್ನೂ ಕಾಡುವ ಪ್ರಶ್ನೆ. ವೈದ್ಯರು ಈ ಅಭ್ಯಾಸ ಬಹಳ ಒಳ್ಳೆಯದು ಎಂದು ಹೇಳುತ್ತಾರೆ. ಏಕೆ ಗೊತ್ತಾ? ಇಲ್ಲಿದೆ ಮಾಹಿತಿ.

ಮಣ್ಣಿನ ಮೇಲ್ಮೈ ದೇಹಕ್ಕೆ ನೈಸರ್ಗಿಕ ಶಕ್ತಿಯನ್ನು ನೀಡುತ್ತದೆ. ಈ ರೀತಿಯ ಅಭ್ಯಾಸ ಬೆನ್ನುಮೂಳೆಯನ್ನು ಗಟ್ಟಿಗೊಳಿಸಲು ಮತ್ತು ಬೆನ್ನು ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜೊತೆಗೆ ಇದು ದೇಹಕಕ್ಕೆ ವಿಶ್ರಾಂತಿ ನೀಡುವ ಮೂಲಕ ದಣಿವನ್ನು ಕಡಿಮೆ ಮಾಡುತ್ತದೆ. ರಕ್ತ ಪರಿಚಲನೆಯನ್ನು ಉತ್ತಮಗೊಳಿಸುತ್ತದೆ ಮತ್ತು ನಿದ್ರಾಹೀನತೆಯಂತಹ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಸಾಮಾನ್ಯವಾಗಿ ನಾವು ನೆಲದ ಮೇಲೆ ಮಲಗಿದಾಗ ನಮ್ಮ ದೇಹ ನೇರವಾಗಿರುತ್ತದೆ ಇದರಿಂದ ದೇಹಕ್ಕೆ ವಿಶ್ರಾಂತಿ ಸಿಗುವುದಲ್ಲದೆ ಸ್ನಾಯುಗಳು ಸಡಿಲಗೊಳ್ಳುತ್ತದೆ. ನೋವುಗಳು ಕ್ರಮೇಣ ಕಡಿಮೆಯಾಗುತ್ತದೆ. ಹಾಗಾದರೆ ಇದರಿಂದ ಯಾವ ರೀತಿಯ ಪ್ರಯೋಜನಗಳಿವೆ? ಈ ಬಗ್ಗೆ ವೈದ್ಯರ ಅಭಿಪ್ರಾಯವೇನು ತಿಳಿದುಕೊಳ್ಳಿ.
ಒಟ್ಟಿನಲ್ಲಿ ಹೇಳುವುದಾದರೆ ಹಾಸಿಗೆಯ ಮೇಲೆ ಮಲಗುವುದಕ್ಕಿಂತ ನೆಲದ ಮೇಲೆ ಮಲಗುವುದು ಉತ್ತಮ ಎಂದು ವೈದ್ಯರು ಹೇಳುತ್ತಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!