ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಶತಕ ಗಳಿಸಿದ ಅಭಿಷೇಕ್ ಶರ್ಮ….

ಪಂಜಾಬ್ ಹುಡುಗ ಪಂಜಾಬಿನ ವಿರುದ್ಧವೇ ಶತಕ 14 ಬೌಂಡರಿ, 10 ಸಿಕ್ಸರ್, ಒಟ್ಟು 141 ರನ್. ಐಪಿಎಲ್ 2025 ರ 27ನೇ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್‌ನ ಅಭಿಷೇಕ್ ಶರ್ಮಾ ಕೇವಲ 4೦ ಎಸೆತಗಳಲ್ಲಿ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಇದು ಐಪಿಎಲ್ ನಲ್ಲಿ ಭಾರತೀಯ ಬ್ಯಾಟ್ಸ್‌ಮನ್ ಗಳಿಸಿದ ಮೂರನೇ ಅತಿ ವೇಗದ ಶತಕವಾಗಿದೆ. ಅಭಿಷೇಕ್ ಮತ್ತು ಟ್ರಾವಿಸ್ ಹೆಡ್ ಅವರ 171 ರನ್‌ಗಳ ಜೊತೆಯಾಟವು ಈ ಸೀಸನ್‌ನ ಅತಿ ದೊಡ್ಡ ಜೊತೆಯಾಟವಾಗಿದೆ. ಅಲ್ಲದೆ ಜೊತೆ ಸೇರಿ ಕಲೆ ಹಾಕಿದ ಮೊತ್ತದಿಂದ 20045 ರನ್ಸ್ಗಳನ್ನ ಚೇಸ್ ಮಾಡಲು ದಾರಿ ಮಾಡಿ ಕೊಟ್ಟಿತು. ಶತಕ ಸಿಡಿಸಿದ ನಂತರ ಆ ಶತಕವನ್ನು ಆರೆಂಜ್ ಆರ್ಮಿಗೆ ಡೆಡಿಕೇಟ್ ಮಾಡಿದ್ದಾರೆ ಅಭಿಷೇಕ್ ಶರ್ಮ.

ಐಪಿಎಲ್ 2025 ರ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಇಂದು ಮುಖಾಮುಖಿಯಾಗಿವೆ. ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 20 ಓವರ್ಗಳಲ್ಲಿ ಬರೋಬ್ಬರಿ 245 ರನ್ ಕಲೆಹಾಕಿತು. ಪಂಜಾಬ್ ನೀಡಿರುವ 246 ರನ್ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿರುವ ಹೈದರಾಬಾದ್ ತಂಡದ ಪರ ಯುವ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಕೇವಲ 40 ಎಸೆತಗಳಲ್ಲಿ ಶತಕ ಗಳಿಸಿ ಮೈದಾನದಲ್ಲಿ ಸಂಚಲನ ಮೂಡಿಸಿದ್ದಾರೆ. ಆರಂಭದಿಂದಲೂ ಪಂಜಾಬ್ ಬೌಲರ್ಗಳ ಹೆಡೆಮುರಿ ಕಟ್ಟಿದ ಅಭಿಷೇಕ್ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಕೇವಲ 40 ಎಸೆತಗಳಲ್ಲಿ ಶತಕ ಪೂರ್ಣಗೊಳಿಸಿದ ಅಭಿಷೇಕ್ ಅವರ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ ಮತ್ತು 6 ಸಿಕ್ಸರ್‌ಗಳನ್ನು ಬಾರಿಸಿದರು. 250ರ ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿದ ಅಭಿಷೇಕ್ ಅಬ್ಬರದ ಮುಂದೆ ಪಂಜಾಬ್ ಬೌಲರ್‌ಗಳಿಗೆ ಏನೂ ಮಾಡಲು ಸಾಧ್ಯವಾಗಲಿಲ್ಲ. ಇದು ಐಪಿಎಲ್‌ನಲ್ಲಿ ಭಾರತೀಯ ಬ್ಯಾಟರ್ ಒಬ್ಬ ದಾಖಲಿಸಿದ ಅತಿ ವೇಗದ ಮೂರನೇ ಶತಕ ಎಂಬ ದಾಖಲೆಯನ್ನು ಸೃಷ್ಟಿಸಿತು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!