ಪಾಕ್ ಸೂಪರ್ ಲೀಗ್ ತೊರೆದಿದ್ದ ಆಟಗಾರ ಐಪಿಎಲ್ ನಲ್ಲಿ ಶೂನ್ಯಕ್ಕೆ ಔಟ್..!

ಪಂಜಾಬ್ ಕಿಂಗ್ಸ್ ತಂಡ ಗ್ಲೆನ್ ಮ್ಯಾಕ್ಸ್‌ವೆಲ್ ಬದಲಿಗೆ ಮಿಚೆಲ್ ಓವನ್ ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಂಡಿತು. ಹೀಗೆ ಪಾಕಿಸ್ತಾನ ಸೂಪರ್ ಲೀಗ್ ನಿಂದ ಐಪಿಎಲ್ ಗೆ ಬಂದ ಮಿಚೆಲ್ ಓವನ್ ತಮ್ಮ ಚೊಚ್ಚಲ ಪಂದ್ಯದಲ್ಲಿ ಕೇವಲ 2 ಎಸೆತಗಳಲ್ಲಿ ಖಾತೆ ತೆರೆಯದೆ ಔಟ್ ಆದರು. ಬಿಗ್ ಬ್ಯಾಷ್ ಲೀಗ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಓವನ್ ಐಪಿಎಲ್ ನಲ್ಲಿ ನಿರಾಶೆ ಉಂಟುಮಾಡಿದರು.

ಐಪಿಎಲ್ 2025 ರ 59 ನೇ ಪಂದ್ಯ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿದೆ. ಪ್ಲೇ ಆಫ್ ದೃಷ್ಟಿಯಿಂದ ಈ ಪಂದ್ಯದ ಗೆಲುವು ಪಂಜಾಬ್ಗೆ ಬಹಳ ಮುಖ್ಯವಾಗಿದೆ. ಹೀಗಾಗಿ ಪಂಜಾಬ್ ತನ್ನ ತಂಡದಲ್ಲಿ ಬದಲಾವಣೆ ಮಾಡಿಕೊಂಡು ಕಣಕ್ಕಿಳಿದಿತ್ತು. ಅದರಂತೆ ಪಾಕಿಸ್ತಾನ ಸೂಪರ್ ಲೀಗ್ನಲ್ಲಿ ಆಡುತ್ತಿದ್ದ ವಿದೇಶಿ ಆಟಗಾರನನ್ನು ದ್ವಿತೀಯಾರ್ಧದ ಐಪಿಎಲ್ ಆರಂಭಕ್ಕೂ ಮುನ್ನ ತನ್ನ ತಂಡಕ್ಕೆ ಸೇರಿಸಿಕೊಂಡಿತು. ವಾಸ್ತವವಾಗಿ ಪಂಜಾಬ್ ಕಿಂಗ್ಸ್ನ ಡ್ಯಾಶಿಂಗ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಗಾಯದಿಂದಾಗಿ ಐಪಿಎಲ್ 2025 ರಿಂದ ಹೊರಗುಳಿದಿದ್ದರು. ಹೀಗಾಗಿ ಪಿಎಸ್ಎಲ್ನಲ್ಲಿ ಆಡುತ್ತಿದ್ದ ಆಸ್ಟ್ರೇಲಿಯಾದ ಯುವ ಆಲ್‌ರೌಂಡರ್ ಮಿಚೆಲ್ ಓವನ್ ಅವರನ್ನು ಬದಲಿ ಆಟಗಾರನಾಗಿ ತಂಡಕ್ಕೆ ಸೇರಿಸಿಕೊಂಡಿತ್ತು. ಆದರೆ ಮಿಚೆಲ್ ಓವನ್ ತಮ್ಮ ಚೊಚ್ಚಲ ಐಪಿಎಲ್ ಪಂದ್ಯದಲ್ಲಿ ಕೇವಲ 2 ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು.

ಅದರಂತೆ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದೊಂದಿಗೆ ಐಪಿಎಲ್‌ಗೆ ಪಾದಾರ್ಪಣೆ ಮಾಡುವ ಅವಕಾಶ ಪಡೆದ ಮಿಚೆಲ್ ಓವನ್ ಕೇವಲ 2 ಎಸೆತಗಳನ್ನು ಎದುರಿಸಿ ತಮ್ಮ ವಿಕೆಟ್ ಕಳೆದುಕೊಂಡರು. ಮಿಚೆಲ್ ಓವನ್ಗೆ ಖಾತೆ ತೆರೆಯಲು ಆಗಲಿಲ್ಲ. ಪಂಜಾಬ್ ಪರ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ಪಡೆದಿದ್ದ ಮಿಚೆಲ್, ಕ್ವೆನಾ ಎಂಫಕಾ ಅವರ ಅದ್ಭುತ ಎಸೆತದಲ್ಲಿ ಸಂಜು ಸ್ಯಾಮ್ಸನ್‌ಗೆ ಕ್ಯಾಚ್ ನೀಡಿದರು. ಮಿಚೆಲ್ ಓವನ್ ಪಾಕಿಸ್ತಾನ ಸೂಪರ್ ಲೀಗ್ 2025 ರಲ್ಲಿ ಪೇಶಾವರ್ ಝಲ್ಮಿ ಪರ ಒಟ್ಟು 8 ಪಂದ್ಯಗಳನ್ನು ಆಡಿದ್ದು, ಕೇವಲ 102 ರನ್‌ಗಳನ್ನು ಮಾತ್ರ ಕಲೆಹಾಕಿದ್ದರು.

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು