ಫುಡ್ ಡೆಲಿವರಿ ವ್ಯಕ್ತಿಯ ಹುಟ್ಟು ಹಬ್ಬ ಆಚರಿಸಿದ ಫುಡ್ ಆರ್ಡರ್ ಮಾಡಿದ ಮನೆ ಮಂದಿ….

ಸ್ವಾರ್ಥ ತುಂಬಿದ ಪ್ರಪಂಚದಲ್ಲಿ ತಾನು ಖುಷಿಯಾಗಿದ್ದರೆ ಸಾಕು ಎಂದು ಬಯಸುವವರೇ ಹೆಚ್ಚು. ಬೇರೆಯವರು ಖುಷಿಯಾಗಿರಲಿ, ಸಂತೋಷವಾಗಿರಲಿ ಎಂದು ಬಯಸುವ ಒಳ್ಳೆಯ ಮನಸ್ಸಿನ ವ್ಯಕ್ತಿಗಳು ಕಾಣಸಿಗುವುದೇ ಅಪರೂಪ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪುಡ್‌ ಆರ್ಡರ್ ಮಾಡಿದ್ದ ಮನೆಮಂದಿ ಡೆಲಿವರಿ ಬಾಯ್‌ಗೆ ಬರ್ತ್ಡೇ ಸರ್ಪ್ರೈಸ್ ನೀಡುವ ಮೂಲಕ ಖುಷಿಪಡಿಸಿ, ಆತನ ಮುಖದಲ್ಲಿ ನಗುತರಿಸಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈ ಒಳ್ಳೆಯ ಮನಸ್ಸಿನ ವ್ಯಕ್ತಿಗಳ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹುಟ್ಟುಹಬ್ಬ ಬಂತೆಂದರೆ ಎಲ್ಲರೂ ಕೂಡ ಆತ್ಮೀಯರು ಏನಾದ್ರೂ ಸರ್ಪ್ರೈಸ್ ಉಡುಗೊರೆಗಳನ್ನು ನೀಡುತ್ತಾರಾ ಎಂದು ಕಾಯುತ್ತೇವೆ. ಯಾರಾದ್ರೂ ಸ್ಪೆಷಲ್ ಆಗಿ ಸರ್ಪ್ರೈಸ್ ನೀಡಿದರೆ ಆ ಖುಷಿಯನ್ನು ಹೇಳಲು ಪದಗಳೇ ಸಾಲಲ್ಲ. ಇನ್ನು ಮನೆ ಮಂದಿಗೆ, ಸ್ನೇಹಿತರಿಗೆ ಹುಟ್ಟುಹಬ್ಬದ ಸರ್ಪ್ರೈಸ್‌ ನೀಡುವುದು ಕಾಮನ್‌. ಆದರೆ ಇಲ್ಲೊಂದು ಮನೆ ಮಂದಿ ಗುರುತು ಪರಿಚಯವಿಲ್ಲದ ಜೊಮಾಟೊ ಡೆಲಿವರಿ ಬಾಯ್‌ಗೆ ಬರ್ತ್ಡೇ ಸರ್ಪ್ರೈಸ್ ನೀಡಿದ್ದಾರೆ. ಈ ಸರ್ಪ್ರೈಸ್ ನೋಡಿ ಫುಡ್ ಡೆಲಿವರಿ ಬಾಯ್ ಕಣ್ಣೀರು ಸುರಿಸಿದ್ದಾನೆ. ಈ ವಿಡಿಯೋ ಸಾಮಾಜಿಕತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!