ಭಿಕ್ಷುಕನ ಜೊತೆ ಓಡಿ ಹೋದ ಆರು ಮಂದಿ ಮಕ್ಕಳ ತಾಯಿ.

ಈ ಸಮಾಜದಲ್ಲಿ ನಡೆಯುವ ಕೆಲವೊಂದು ಅಚ್ಚರಿಯ ಘಟನೆಗಳನ್ನು ನೋಡಿದಾಗ ತಲೆ ಗಿರ್ ಎನ್ನುತ್ತೆ. ಇದೀಗ ಇಲ್ಲೊಂದು ಅಂತಹದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ವಿವಾಹಿತ ಮಹಿಳೆಯೊಬ್ಬರು ಭಿಕ್ಷುಕನ ಜೊತೆ ಓಡಿ ಹೋಗಿದ್ದಾರೆ. ಹೌದು ಆಕೆ ಗಂಡ ಹಾಗೂ ತನ್ನ ಆರು ಮಕ್ಕಳನ್ನು ತೊರೆದು ಭಿಕ್ಷುಕನೊಂದಿಗೆ ಎಸ್ಕೇಪ್ ಆಗಿದ್ದಾರೆ. ಈ ಸುದ್ದಿ ಇದೀಗ ಸಖತ್ ವೈರಲ್ ಆಗುತ್ತಿದೆ.
ವಿವಾಹಿತ ಪುರುಷ ಬೇರೊಬ್ಬ ಮಹಿಳೆಯ ಜೊತೆ ಸಂಬಂಧ ಇಟ್ಟುಕೊಂಡಂತಹ, ಮದುವೆಯಾದ ಮಹಿಳೆ ಗಂಡ ಮಕ್ಳನ್ನು ಬಿಟ್ಟು ಹಣದಾಸೆಗೆ ಪ್ರೇಮಿಯೊಂದಿಗೆ ಓಡಿ ಹೋದಂತಹ ಘಟನೆಗಳ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಇಲ್ಲೊಂದು ಅಂತಹದ್ದೇ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ವಿವಾಹಿತ ಮಹಿಳೆಯೊಬ್ಬರು ಭಿಕ್ಷುಕನ ಜೊತೆ ಓಡಿ ಹೋಗಿದ್ದಾರೆ. ಹೌದು ಆಕೆ ಗಂಡ ಹಾಗೂ ತನ್ನ ಆರು ಮಕ್ಕಳನ್ನು ತೊರೆದು ಭಿಕ್ಷುಕನೊಂದಿಗೆ ಎಸ್ಕೇಪ್ ಆಗಿದ್ದಾರೆ. ಈ ಸುದ್ದಿ ಇದೀಗ ಸಖತ್ ವೈರಲ್ ಆಗುತ್ತಿದೆ.
ಸಾಂದರ್ಭಿಕ ಚಿತ್ರ
ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಈ ವಿಚಿತ್ರ ಪ್ರಕರಣ ನಡೆದಿದ್ದು, 36 ವರ್ಷ ವಯಸ್ಸಿನ ಮಹಿಳೆಯೊಬ್ಬರು ತನ್ನ ಪತಿ ಹಾಗೂ ಆರು ಮಕ್ಕಳನ್ನು ತೊರೆದು ಭಿಕ್ಷುಕನೊಂದಿಗೆ ಓಡಿ ಹೋಗಿದ್ದಾರೆ. ಈ ಬಗ್ಗೆ ಆಕೆಯ ಪತಿ ರಾಜು ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 87ರ ಅಡಿಯಲ್ಲಿ ಅಪಹರಣ ಸಂಬಂಧಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮಹಿಳೆ ಹಾಗೂ ಭಿಕ್ಷುಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ದೂರಿನಲ್ಲಿ, ಮಹಿಳೆಯ ಪತಿ 45 ವರ್ಷ ವಯಸ್ಸಿನ ರಾಜು, ತಮ್ಮ ಪತ್ನಿ ರಾಜೇಶ್ವರಿ ಮತ್ತು ಆರು ಮಕ್ಕಳೊಂದಿಗೆ ಹರ್ದೋಯ್ನ ಹರ್ಪಾಲ್ಪುರ ಪ್ರದೇಶದಲ್ಲಿ ನಾವು ವಾಸವಿದ್ದೆವು. ನಮ್ಮ ಊರಿಗೆ ಆಗಾಗ್ಗೆ ಸುಮಾರು 45 ವರ್ಷ ವಯಸ್ಸಿನ ನನ್ಹೆ ಪಂಡಿತ್ ಎಂಬ ಭಿಕ್ಷು ಭಿಕ್ಷೆ ಬೇಡಲು ಬರುತ್ತಿದ್ದನು. ಮತ್ತು ನನ್ನ ಪತ್ನಿಯೊಂದಿಗೆ ಮಾತುಕತೆಯನ್ನು ಕೂಡಾ ನಡೆಸುತ್ತಿದ್ದ. ನಂತರ ಇವರಿಬ್ಬರು ಫೋನ್ನಲ್ಲಿಯೂ ಸಂಪರ್ಕದಲ್ಲಿದ್ದರು ಎಂದು ಉಲ್ಲೇಖಿಸಿದ್ದಾರೆ.
ಜನವರಿ 3ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ನನ್ನ ಪತ್ನಿ ರಾಜೇಶ್ವರಿ, ನಮ್ಮ ಮಗಳು ಖುಷ್ಬೂಗೆ ಬಟ್ಟೆ, ತರಕಾರಿ ಖರೀದಿಸಲು ಮಾರುಕಟ್ಟೆಗೆ ಹೋಗುವುದಾಗಿ ಹೇಳಿ ಹೋದವಳು ವಾಪಸ್ ಬಂದೇ ಇಲ್ಲ. ನಂತರ ಆಕೆ ಓಡಿ ಹೋಗಿದ್ದಾಳೆ ಎಂಬುದು ಗೊತ್ತಾಗಿದೆ. ನಾನು ಎಮ್ಮೆ ಮಾರಿ ಕೂಡಿಟ್ಟ ಹಣವನ್ನು ಎಗರಿಸಿ ಭಿಕ್ಷುಕನೊಂದಿದೆ ಹೆಂಡ್ತಿ ಓಡಿ ಹೋಗಿರುವ ಶಂಕೆ ಇದೆ” ಎಂದು ರಾಜು ದೂರಿನಲ್ಲಿ ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 87 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ಇದೀಗ ಪೊಲೀಸರು ಭಿಕ್ಷುಕ ಹಾಗೂ ಮಹಿಳೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!