ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್ ಮಾಡಿಸಿದ ದರ್ಶನ್ ಅಭಿಮಾನಿ

ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್ ಮಾಡಿಸಿದ ದರ್ಶನ್ ಅಭಿಮಾನಿ

ಇತ್ತ ದರ್ಶನ್ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಹುಚ್ಚು ಅಭಿಮಾನವನ್ನು ತೋರಿಸುತ್ತಿದ್ದಾರೆ. ನಟನಿಗಾಗಿ ಅಭಿಮಾನಿ ಹೆತ್ತ ಮಗುವನ್ನೇ ಖೈದಿ ಮಾಡಿದ್ದಾನೆ.

ದರ್ಶನ್ ಜೈಲು ಸೇರಿದಾಗಿನಿಂದಲೂ ಅವರು ಹತಾಶೆಗೊಂಡಿದ್ದಾರೆ. ಈ ಕಾರಣದಿಂದಲೇ ಜೈಲಿನ ಎದುರು ಫ್ಯಾನ್ಸ್ ನೆರೆಯುತ್ತಿದ್ದಾರೆ. ಅವರನ್ನು ಕೋರ್ಟ್​ಗೆ ಕರೆದೊಯ್ಯುವಾಗ ಶೂಟಿಂಗ್ ನಡೆಯುತ್ತಿದೆಯೇನೋ ಎಂಬ ರೀತಿಯಲ್ಲಿ ‘ಡಿ ಬಾಸ್’ ಎನ್ನುವ ಘೋಷಣೆಗಳನ್ನು ಫ್ಯಾನ್ಸ್ ಕೂಗುತ್ತಿದ್ದಾರೆ. ಈ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ನಾನಾ ರೀತಿಯಲ್ಲಿ ತಮ್ಮ ಅಭಿಮಾನ ತೋರಿಸುತ್ತಿದ್ದಾರೆ. ಈ ಮಧ್ಯೆ ದರ್ಶನ್ ಮೇಲಿನ ಹುಚ್ಚು ಅಭಿಮಾನ ಮಿತಿ ಮೀರಿದೆ. ನಟನಿಗಾಗಿ ಅಭಿಮಾನಿ ಹೆತ್ತ ಮಗುವನ್ನೇ ಖೈದಿ ಮಾಡಿದ್ದಾನೆ. ಈ ಫೋಟೋ ವೈರಲ್ ಆಗುತ್ತಿದೆ.https://www.instagram.com/p/C83qTB0I6Yg/?utm_source=ig_web_copy_link&igsh=MzRlODBiNWFlZA==

Related Posts

ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣ !

ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣಕ್ಕೆ ಶಾಸಕ ಜಿ.ಟಿ. ದೇವೇಗೌಡ ಭರವಸೆ. ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ತಮ್ಮ ಅಮೋಘ ಗಾಯನದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದ ಗಾನಕೋಗಿಲೆ ಎಸ್. ಜಾನಕಿ ಅವರ ಸ್ಮರಣಾರ್ಥ…

ಚಿತ್ರರಂಗಕ್ಕೆ ಕಾಲಿಟ್ಟ ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್

  ಕೆಲವು ಸಿನಿಮಾಗಳನ್ನು ನಿರ್ದೇಶಿಸಿ, ನಟನೆ ಸಹ ಮಾಡಿದ್ದರು ಪಿ ಲಂಕೇಶ್. ಇದೀಗ ಅವರ ಮೂರನೇ ತಲೆಮಾರು ಅಂದರೆ ಮೊಮ್ಮಕ್ಕಳು ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಲಂಕೇಶ್ ಅವರ ಪುತ್ರ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಇದೀಗ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!