ಮದುವೆ ದಿನವೇ ನವವಧು ಆತ್ಮಹ*!

ಮದುವೆ ಎಂಬುದು ಎಲ್ಲರ ಜೀವನದಲ್ಲೂ ಒಂದು ಸುಂದರವಾದ ಕ್ಷಣವಾಗಿರುತ್ತದೆ. ಆದರೆ ಮದುವೆ ಬಳಿಕ ತವರು ಮನೆಗೆ ಬಂದ ನವವಧು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಆಂಡಿಪಟ್ಟಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಕಾರಣ ಏನು ಎಂಬುದಕ್ಕೆ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.
ಹೌದು, ಈ ಘಟನೆಗೆ ಸಂಬಂಧಪಟ್ಟವರು ತೇಣಿ ಜಿಲ್ಲೆ, ಆಂಡಿಪಟ್ಟಿ ಹತ್ತಿರದ ಕದಿರ್ನರಸಿಂಗಪುರದವರು. ಪರಮೇಶ್ವರನ್ (56). ಸರ್ಕಾರಿ ಬಸ್ಸಿನಲ್ಲಿ ಚಾಲಕರಾಗಿದ್ದಾರೆ.ಇವರ ಮಗಳು ಸೌಮ್ಯಾ (24). ಪೆರಿಯಕುಳಂ ಕಾಲೇಜಿನಲ್ಲಿ ಪದವಿ ಮುಗಿಸಿದ್ದಾಳೆ. ಕಂಬಂ ಪುದುಪಟ್ಟಿಯ ರವಿಚಂದ್ರನ್ ಮಗ ಪಾಲಾಜಿ (27) ಜೊತೆ ಸೌಮ್ಯಾಳ ಮದುವೆ ನಿಶ್ಚಯ ಆಗಿತ್ತಂತೆ ಎಂದು ತಿಳಿದು ಬರುತ್ತದೆ.

ನಂತರದಲ್ಲಿ ಮದುವೆ ತಯಾರಿ ಜೋರಾಗಿ ನಡೀತಿತ್ತು. ಆದ್ರೆ ಸೌಮ್ಯಾಗೆ ಈ ಮದುವೆಯಲ್ಲಿ ಇಷ್ಟ ಇರಲಿಲ್ಲವಂತೆ ಅದ್ಯಾಗೂ ಪೋಷಕರು ಜನವರಿ 31 ರಂದು ಕಂಬಂನಲ್ಲಿರುವ ಖಾಸಗಿ ಮದುವೆ ಮಂಟಪದಲ್ಲಿ ಮಗಳಿಗೆ ಮದುವೆ ಮಾಡಿದ್ದಾರೆ.ಅದರಂತೆಯೇ ಮದುವೆ ಮನೆಯವರು ವಧುವನ್ನು ಕದಿರ್ನರಸಿಂಗಪುರಕ್ಕೆ ಕರೆದುಕೊಂಡು ಹೋದರು. ಮನೆಗೆ ಬಂದ ಸೌಮ್ಯಾ ಬಾತ್ರೂಮ್ಗೆ ಹೋಗಬೇಕು ಅಂದ್ರಂತೆ. ಬೆಡ್ರೂಮ್ಗೆ ಹೋದ ಸೌಮ್ಯಾ ಬಾಗಿಲು ಹಾಕಿಕೊಂಡ್ಳು. ಬಾಗಿಲು ತೆಗೆಯದಿದ್ದಾಗ ಮನೆಯವರು ಬಾಗಿಲು ಒಡೆದು ನೋಡಿದಾಗ ಸೌಮ್ಯಾ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾಳೆ. ಹೌದು ಇಂತಹದೊಂದು ಆಘಾತಕಾರಿ ಘಟನೆ ನಡೆದಿದೆ.

ಕೂಡಲೇ ಪೊಲೀಸರಿಗೆ ವಿಷಯ ತಿಳಿಸಲಾಯ್ತು. ಸೌಮ್ಯಾಳ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯ್ತು. ಪೊಲೀಸರು ತನಿಖೆ ಮಾಡ್ತಿದ್ದಾರೆ. ತನಿಖೆ ವೇಳೆ ತಿಳಿದುಬಂದಿದ್ದು ಏನೆಂದರೆ ಸೌಮ್ಯಾಗೆ ಮದುವೆ ಇಷ್ಟ ಇರಲಿಲ್ಲ, ಆಕೆ ಕನ್ಯಾಸ್ತ್ರೀ ಆಗಿ ಉಳಿಬೇಕು ಅಂದುಕೊಂಡಿದ್ದಳಂತೆ. ಅಂದರೆ ಮದುವೆಯಾಗದೇ ಜೀವನ ಕಳೆಯಬೇಕು ಎಂಬ ಆಸೆ ಇತ್ತಂತೆ ಆದರೆ ಪೋಷಕರು ಮದುವೆ ಮಾಡಿದ ಕಾರಣ ಬೇಸರಗೊಂಡು ಜೀವಕ್ಕೆ ಅಂತ್ಯ ತಂದುಕೊಂಡಿದ್ದಾಳೆಂದು ಹೇಳಲಾಗಿದೆ. ಆದ್ಯಾಗೂ ಪೊಲೀಸರು ಆತ್ಮಹತ್ಯೆಯ ನಿಖರ ಕಾರಣವೇನು ಎಂದು ತಿಳಿಯಲು ತನಿಖೆ ಮುಂದುವರಿಸಿದ್ದಾರೆ. ತನಿಖೆ ಮುಗಿದ ನಂತರವೇ ಎಲ್ಲಾ ಮಾಹಿತಿ ಲಭ್ಯವಾಗುವುದು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು