ಮಹಾನಾಯಕ ಬಾಬಾ ಸಾಹೇಬರ ನಿಜವಾದ ಹೆಸರೇನು? ಅಷ್ಟಕ್ಕೂ ಆ ಹೆಸರನ್ನು ಬದಲಿಸಿದವರು ಯಾರು? ಇಲ್ಲಿದೆ ಮಾಹಿತಿ….

ವಿಶ್ವಜ್ಞಾನಿ,ಭಾರತರತ್ನ, ಸಂವಿಧಾನದ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಜಗತ್ತಿನ ಮಹಾನ್ ವ್ಯಕ್ತಿ. ಅವರ ವಿಚಾರಗಳು ಇಂದಿಗೂ ಪ್ರಸ್ತುತವಾಗಿವೆ. ಭಾರತದಷ್ಟೇ ಅಲ್ಲದೆ 193 ದೇಶಗಳು ಗೌರವ ಸಲ್ಲಿಸುವಂತಹ ಏಕೈಕ ವ್ಯಕ್ತಿ.ಇಂದು ಅವರ 134 ನೇ ಜನ್ಮ ಜಯಂತೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನಿಜವಾದ ಹೆಸರೇನು, ಅವರ ವ್ಯಕ್ತಿತ್ವ ಎಂಥದ್ದು ಎನ್ನುವ ವಿಚಾರವನ್ನು ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ.

ಅಂಬೇಡ್ಕರ್‌ ಅವರ ಜನ್ಮದಿನವನ್ನು ಅಂಬೇಡ್ಕರ್‌ ಜಯಂತಿ ಹಾಗೂ ಭೀಮ ಜಯಂತಿ ಎಂದೂ ಆಚರಿಸಲಾಗುತ್ತದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಹುಟ್ಟೂರು ಕೊಂಕಣದ ಅಂಬಾಡ್ವೆ. ಅವರ ಮೂಲ ಉಪನಾಮ ಸಕ್ಪಾಲ್. ಹಿಂದೆ, ಜನರು ತಮ್ಮ ಹಳ್ಳಿಯ ಹೆಸರಿನಿಂದ ತಮ್ಮ ಉಪನಾಮಗಳನ್ನು ತೆಗೆದುಕೊಳ್ಳುತ್ತಿದ್ದರು.

ಸತಾರಾದ ಸರ್ಕಾರಿ ಪ್ರೌಢಶಾಲೆಗೆ ಸೇರಿಸಿದಾಗ, ಬಾಬಾಸಾಹೇಬರ ತಂದೆ ರಾಮ್ಜಿ ಸಕ್ಪಾಲ್, ಬಾಬಾಸಾಹೇಬರನ್ನು ಶಾಲೆಯಲ್ಲಿ ನೋಂದಾಯಿಸುವಾಗ, ಅವರಿಗೆ ಭೀಮರಾವ್ ರಾಮ್ಜಿ ಅಂಬಾವಾಡೇಕರ್ ಎಂದು ಹೆಸರಿಟ್ಟಿದ್ದರು. ನವೆಂಬರ್ 7, 1900 ರಂದು, ಬಾಬಾಸಾಹೇಬ್ ಅವರ ಉಪನಾಮವನ್ನು ಸಕ್ಪಾಲ್ ಬದಲಿಗೆ ಅಂಬಾವಾಡೇಕರ್ ಎಂದು ದಾಖಲಿಸಲಾಯಿತು. ಈ ಹೆಸರನ್ನು ಅಂಬಾಡ್ವೆ ಗ್ರಾಮದಿಂದ ತೆಗೆದುಕೊಳ್ಳಲಾಗಿದೆ. ಬಾಬಾಸಾಹೇಬರು ಶಾಲೆಯಲ್ಲಿಯೇ ಅಂಬೇಡ್ಕರ್ ಎಂಬ ಉಪನಾಮವನ್ನು ಪಡೆದರು. ಅವರ ಗುರುಗಳಾದ ಕೃಷ್ಣಾಜಿ ಕೇಶವ್ ಅಂಬೇಡ್ಕರ್ ಅವರು ಬಾಬಾಸಾಹೇಬರಿಗೆ ಈ ಉಪನಾಮವನ್ನು ನೀಡಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!