ಮಾರ್ಚ್‌ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ ಇಲ್ಲಿದೆ.

ಹಿಂದೂ ಧರ್ಮದಲ್ಲಿ ವರ್ಷವಿಡೀ ಹಲವಾರು ಧಾರ್ಮಿಕ ಆಚರಣೆ, ಹಬ್ಬ ಹರಿದಿನಗಳನ್ನು ಆಚರಿಸಲಾಗುತ್ತದೆ. ನಾವೀಗ ಫೆಬ್ರವರಿ ತಿಂಗಳು ಕಳೆದು, ವರ್ಷದ ಮೂರನೇ ತಿಂಗಳಾದ ಮಾರ್ಚ್ಗೆ ಕಾಲಿಡುತ್ತಿದ್ದೇವೆ. ಹಿಂದೂ ಪಂಚಾಂಗದ ಪ್ರಕಾರ ಈ ಮಾರ್ಚ್ ಅಂದರೆ ಫಾಲ್ಗುಣ ಮಾಸವು ವರ್ಷದ ಕೊನೆಯ ತಿಂಗಳಾಗಿದೆ. ಈ ಮಾಸದಲ್ಲಿ ಹೋಳಿಯಂಥಹ ಹಲವು ಪ್ರಮುಖ ಹಬ್ಬಗಳನ್ನು ಆಚರಿಸಲಾಗುತ್ತದೆ. ಹೌದು ವರ್ಷದ 12 ತಿಂಗಳಲ್ಲೂ ಕೂಡಾ ಒಂದಲ್ಲಾ ಒಂದು ಹಬ್ಬ, ವ್ರತಾಚರಣೆಗಳನ್ನು ಆಚರಿಸಲಾಗುತ್ತದೆ. ಅಂತೆಯೇ ವರ್ಷದ ಮೂರನೇ ತಿಂಗಳಾಗಿರುವ ಮಾರ್ಚ್ ತಿಂಗಳಲ್ಲಿಯೂ ಹಲವಾರು ಹಬ್ಬಗಳನ್ನು ಆಚರಿಸಲಾಗುತ್ತದೆ. ಹಿಂದೂ ಪಂಚಾಂಗದ ಪ್ರಕಾರ ಮಾರ್ಚ್ ಅಂದರೆ ಫಾಲ್ಗುಣ ಮಾಸವು ವರ್ಷದ ಕೊನೆಯ ತಿಂಗಳು. ಈ ತಿಂಗಳಿನಲ್ಲಿ ಅನೇಕ ಹಬ್ಬಗಳು ಬರುತ್ತವೆ. ಅಂತೆಯೇ ಶುಭ ಕಾರ್ಯಗಳಿಗೂ ಉತ್ತಮ ಮುಹೂರ್ತವಿರುವ ತಿಂಗಳು ಇದಾಗಿದೆ. ಹಾಗಾದರೆ ಮಾರ್ಚ್ ತಿಂಗಳಿನಲ್ಲಿ ಯಾವೆಲ್ಲಾ ಪ್ರಮುಖ ಹಬ್ಬಗಳನ್ನು ಆಚರಿಸಲಾಗುತ್ತದೆ ಎಂಬುದನ್ನು ನೋಡೋಣ ಬನ್ನಿ.

‘ಛಾವಾ’ ಸಿನಿಮಾಗೆ ₹100 ಕೋಟಿ ಡಿಫಮೇಶನ್
ಮಾರ್ಚ್ ತಿಂಗಳಲ್ಲಿ ಆಚರಿಸಲಾಗುವ ಪ್ರಮುಖ ಹಬ್ಬಗಳ ಪಟ್ಟಿ:
01, ಮಾರ್ಚ್ 2025: ರಾಮಕೃಷ್ಣ ಜಯಂತಿ
02, ಮಾರ್ಚ್ 2025: ರಂಜಾನ್ ತಿಂಗಳಾರಂಭ
03, ಮಾರ್ಚ್ 2025: ವಿನಾಯಕ ಚತುರ್ಥಿ
04, ಮಾರ್ಚ್ 2025: ಸ್ಕಂದ ಷಷ್ಠಿ
06, ಮಾರ್ಚ್ 2025: ರೋಹಿಣಿ ವ್ರತ
07, ಮಾರ್ಚ್ 2025: ಹೋಲಾಷ್ಟಕ ಆರಂಭ
07, ಮಾರ್ಚ್ 2025: ಮಾಸಿಕ ದುರ್ಗಾಷ್ಟಮಿ
10, ಮಾರ್ಚ್ 2025: ಅಮಲಕಿ ಏಕಾದಶಿ
10, ಮಾರ್ಚ್ 2025: ನರಸಿಂಹ ದ್ವಾದಶಿ
11, ಮಾರ್ಚ್ 2025: ಪ್ರದೋಷ ವ್ರತ
13, ಮಾರ್ಚ್ 2025: ಹೋಳಿ ಹುಣ್ಣಿಮೆ
13, ಮಾರ್ಚ್ 2025: ಚೈತನ್ಯ ಮಹಾಪ್ರಭು ಜಯಂತಿ
14, ಮಾರ್ಚ್ 2025: ವಸಂತ ಪೂರ್ಣಿಮಾ
14, ಮಾರ್ಚ್ 2025: ಹೋಳಿ
14, ಮಾರ್ಚ್ 2025: ಮೀನ ಸಂಕ್ರಮಣ
14, ಮಾರ್ಚ್ 2025: ಲಕ್ಷ್ಮೀ ಜಯಂತಿ
16, ಮಾರ್ಚ್ 2025: ಭಾಯ್ ದೂಜ್
17, ಮಾರ್ಚ್ 2025: ಭಾಲಚಂದ್ರ ಸಂಕಷ್ಟ ಚತುರ್ಥಿ
19, ಮಾರ್ಚ್ 2025: ರಂಗಪಂಚಮಿ
20, ಮಾರ್ಚ್ 2025: ಏಕನಾಥ ಷಷ್ಠಿ
21, ಮಾರ್ಚ್ 2025: ಭಾನು ಸಪ್ತಮಿ
22, ಮಾರ್ಚ್ 2025: ಶೀತಲಾಷ್ಟಮಿ
23, ಮಾರ್ಚ್ 2025: ಶಹೀದ್ ದಿವಸ್
25, ಮಾರ್ಚ್ 2025: ಪಾಪಮೋಚನಿ ಏಕಾದಶಿ
25, ಮಾರ್ಚ್ 2025: ಕರ್ಮದೇವಿ ಜಯಂತಿ
27,ಮಾರ್ಚ್ 2025: ಪ್ರದೋಷ ವ್ರತ
27,ಮಾರ್ಚ್ 2025: ಮಾಸಿಕ ಶಿವರಾತ್ರಿ
27,ಮಾರ್ಚ್ 2025: ಗುರು ಪ್ರದೋಷ
27,ಮಾರ್ಚ್ 2025: ವಾರುಣಿ ಹಬ್ಬ
29, ಮಾರ್ಚ್ 2025: ಚೈತ್ರ ಅಮವಾಸ್ಯೆ
29, ಮಾರ್ಚ್ 2025: ಸೂರ್ಯ ಗ್ರಹಣ
30, ಮಾರ್ಚ್ 2025: ಗುಡಿ ಪಾಡ್ವ
30, ಮಾರ್ಚ್ 2025: ಚೈತ್ರ ನವರಾತ್ರಿ
30, ಮಾರ್ಚ್ 2025: ಯುಗಾದಿ
30, ಮಾರ್ಚ್ 2025: ಜುಲೇಲಾಲ್ ಜಯಂತಿ
31, ಮಾರ್ಚ್ 2025: ಮತ್ಸ್ಯ ಜಯಂತಿ
31, ಮಾರ್ಚ್ 2025: ಈದ್ ಅಲ್-ಫಿತರ್

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!