ಮೈಸೂರು ಪೊಲೀಸ್ ಆಯುಕ್ತರಾಗಿ ಸೀಮಾ ಲಾಟ್ಕರ್ ನೇಮಕ

ಮೈಸೂರು ಪೊಲೀಸ್ ಆಯುಕ್ತರಾಗಿ ಸೀಮಾ ಲಾಟ್ಕರ್ ನೇಮಕ

ಮೈಸೂರು ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ಸೇರಿದಂತೆ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಿದೆ.

ಮೈಸೂರು ನಗರ ಪೊಲೀಸ್ ಆಯುಕ್ತ (Mysuru City Commissioner) ಸೀಮಾ ಲಾಟ್ಕರ್ ಸೇರಿದಂತೆ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಿದೆ

• ಲಾಬೂರಾಮ್ : ಐಜಿಪಿ ಕೇಂದ್ರ ವಲಯ
• ಬಿ. ಆರ್ . ರವಿಕಾಂತೇಗೌಡ : ಐಜಿಪಿ ಹೆಡ್ ಕ್ವಾಟ್ರರ್ಸ್ -1 ಬೆಂಗಳೂರು (ಡಿಜಿ ಕಛೇರಿ)
• ಡಾ ಕೆ ತ್ಯಾಗರಾಜನ್ : ಐಜಿಪಿ, ಐಎಸ್ ಡಿ.
• ಎನ್ ಶಶಿಕುಮಾರ್ : ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್.
• ಬಿ ರಮೇಶ್ : ಡಿಐಜಿ ಪೂರ್ವವಲಯ, ದಾವಣಗೆರೆ..
• ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತರು, ಮೈಸೂರು ನಗರ
• ರೇಣುಕಾ ಸುಕುಮಾರ್ : ಐಜಿಪಿ ( ಡಿಜಿ ಕಛೇರಿ).
• ಸಿಕೆ ಬಾಬಾ: ಎಸ್ ಪಿ, ಬೆಂಗಳೂರು ಗ್ರಾಮಾಂತರ.
• ಎನ್ ವಿಷ್ಣುವರ್ಧನ್ : ಎಸ್ ಪಿ ಮೈಸೂರು ಜಿಲ್ಲೆ..
• ಸುಮನ್ ಡಿ ಪೆನ್ನೆಕರ್ : ಎಸ್ ಪಿ , ಬಿಎಂಟಿಎಫ್..
• ಸಿ ಬಿ ರಿಷ್ಯಂತ್: ಎಸ್ ಪಿ ವೈರ್ಲೆಸ್ .
• ಚನ್ನಬಸವಣ್ಣ : ಐಜಿಪಿ,(ಆಡಳಿತ ) ಡಿಜಿ ಕಛೇರಿ.
• ನಾರಾಯಣ್ ಎಂ, : ಎಸ್ ಪಿ ಉತ್ತರ ಕನ್ನಡ..
• ಸಾರ ಫಾತಿಮಾ: ಡಿಸಿಪಿ ಆಗ್ನೇಯ ವಿಭಾಗ , ಬೆಂಗಳೂರು ನಗರ
• ಅರುಣಾಂಗ್ಷು ಗಿರಿ : ( ಂಡಿuಟಿಟಿgshu giಡಿi ) SP ,ಅIಆ
• ನಾಗೇಶ್ ಡಿ ಎಲ್ : ಡಿಸಿಪಿ , ಸಿ ಎ ಆರ್ ಹೆಡ್ ಕ್ವಾರ್ಟರ್ಸ್. ಬೆಂಗಳೂರು ನಗರ.
• ಪದ್ಮಿನಿ ಸಾಹೋ :ಡಿಸಿಪಿ ಆಡಳಿತ , ಬೆಂಗಳೂರು ನಗರ..
• ಪ್ರದೀಪ್ ಗುಂಟಿ: ಎಸ್ ಪಿ ಬೀದರ್ ಜಿಲ್ಲೆ..
• ಯತೀಶ್ ಎನ್ : ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ..
• ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ..
• ಡಾ ಶೋಭಾ ರಾಣಿ ವಿ.ಜೆ: ಎಸ್ ಪಿ .ಬಳ್ಳಾರಿ ಜಿಲ್ಲೆ..
• ಡಾ ಕವಿತಾ ಟಿ: ಎಸ್ ಪಿ ಚಾಮರಾಜನಗರ ಜಿಲ್ಲೆ.
• ನಿಖಿಲ್ ಬಿ : ಎಸ್ ಪಿ ಕೋಲಾರ ಜಿಲ್ಲೆ..
• ಕುಶಾಲ್ ಚೌಕ್ಸಿ : ಎಸ್ ಪಿ ಚಿಕ್ಕಬಳ್ಳಾಪುರ ಜಿಲ್ಲೆ..
• ಮಹಾನಿಂಗ್ ನಂದಗಾವಿ : ಡಿಸಿಪಿ ( ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

  • Related Posts

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

    ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

    ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

    You Missed

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!