ಮೈಸೂರು ಪೊಲೀಸ್ ಆಯುಕ್ತರಾಗಿ ಸೀಮಾ ಲಾಟ್ಕರ್ ನೇಮಕ

ಮೈಸೂರು ಪೊಲೀಸ್ ಆಯುಕ್ತರಾಗಿ ಸೀಮಾ ಲಾಟ್ಕರ್ ನೇಮಕ

ಮೈಸೂರು ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ಸೇರಿದಂತೆ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಿದೆ.

ಮೈಸೂರು ನಗರ ಪೊಲೀಸ್ ಆಯುಕ್ತ (Mysuru City Commissioner) ಸೀಮಾ ಲಾಟ್ಕರ್ ಸೇರಿದಂತೆ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಿದೆ

• ಲಾಬೂರಾಮ್ : ಐಜಿಪಿ ಕೇಂದ್ರ ವಲಯ
• ಬಿ. ಆರ್ . ರವಿಕಾಂತೇಗೌಡ : ಐಜಿಪಿ ಹೆಡ್ ಕ್ವಾಟ್ರರ್ಸ್ -1 ಬೆಂಗಳೂರು (ಡಿಜಿ ಕಛೇರಿ)
• ಡಾ ಕೆ ತ್ಯಾಗರಾಜನ್ : ಐಜಿಪಿ, ಐಎಸ್ ಡಿ.
• ಎನ್ ಶಶಿಕುಮಾರ್ : ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್.
• ಬಿ ರಮೇಶ್ : ಡಿಐಜಿ ಪೂರ್ವವಲಯ, ದಾವಣಗೆರೆ..
• ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತರು, ಮೈಸೂರು ನಗರ
• ರೇಣುಕಾ ಸುಕುಮಾರ್ : ಐಜಿಪಿ ( ಡಿಜಿ ಕಛೇರಿ).
• ಸಿಕೆ ಬಾಬಾ: ಎಸ್ ಪಿ, ಬೆಂಗಳೂರು ಗ್ರಾಮಾಂತರ.
• ಎನ್ ವಿಷ್ಣುವರ್ಧನ್ : ಎಸ್ ಪಿ ಮೈಸೂರು ಜಿಲ್ಲೆ..
• ಸುಮನ್ ಡಿ ಪೆನ್ನೆಕರ್ : ಎಸ್ ಪಿ , ಬಿಎಂಟಿಎಫ್..
• ಸಿ ಬಿ ರಿಷ್ಯಂತ್: ಎಸ್ ಪಿ ವೈರ್ಲೆಸ್ .
• ಚನ್ನಬಸವಣ್ಣ : ಐಜಿಪಿ,(ಆಡಳಿತ ) ಡಿಜಿ ಕಛೇರಿ.
• ನಾರಾಯಣ್ ಎಂ, : ಎಸ್ ಪಿ ಉತ್ತರ ಕನ್ನಡ..
• ಸಾರ ಫಾತಿಮಾ: ಡಿಸಿಪಿ ಆಗ್ನೇಯ ವಿಭಾಗ , ಬೆಂಗಳೂರು ನಗರ
• ಅರುಣಾಂಗ್ಷು ಗಿರಿ : ( ಂಡಿuಟಿಟಿgshu giಡಿi ) SP ,ಅIಆ
• ನಾಗೇಶ್ ಡಿ ಎಲ್ : ಡಿಸಿಪಿ , ಸಿ ಎ ಆರ್ ಹೆಡ್ ಕ್ವಾರ್ಟರ್ಸ್. ಬೆಂಗಳೂರು ನಗರ.
• ಪದ್ಮಿನಿ ಸಾಹೋ :ಡಿಸಿಪಿ ಆಡಳಿತ , ಬೆಂಗಳೂರು ನಗರ..
• ಪ್ರದೀಪ್ ಗುಂಟಿ: ಎಸ್ ಪಿ ಬೀದರ್ ಜಿಲ್ಲೆ..
• ಯತೀಶ್ ಎನ್ : ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ..
• ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ..
• ಡಾ ಶೋಭಾ ರಾಣಿ ವಿ.ಜೆ: ಎಸ್ ಪಿ .ಬಳ್ಳಾರಿ ಜಿಲ್ಲೆ..
• ಡಾ ಕವಿತಾ ಟಿ: ಎಸ್ ಪಿ ಚಾಮರಾಜನಗರ ಜಿಲ್ಲೆ.
• ನಿಖಿಲ್ ಬಿ : ಎಸ್ ಪಿ ಕೋಲಾರ ಜಿಲ್ಲೆ..
• ಕುಶಾಲ್ ಚೌಕ್ಸಿ : ಎಸ್ ಪಿ ಚಿಕ್ಕಬಳ್ಳಾಪುರ ಜಿಲ್ಲೆ..
• ಮಹಾನಿಂಗ್ ನಂದಗಾವಿ : ಡಿಸಿಪಿ ( ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

  • Related Posts

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ಕರ್ನಾಟಕದ ತಮ್ಮ ಹುಟ್ಟೂರಿನಲ್ಲಿ ಇಂದಿಗೂ ಜಾತಿ ಪದ್ಧತಿ ಜೀವಂತವಾಗಿದ್ದು, ಊರಿನ ದೇವಸ್ಥಾನಕ್ಕೆ ತಮಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, 12 ವರ್ಷದವರಿದ್ದಾಗ ಹೋಟೆಲೊಂದರಲ್ಲಿ ಊಟ ಮಾಡಿದ ನಂತರ ಹಣ ನೀಡಿದರೂ ಸಹ, ಕೆಳಜಾತಿಯವರೆಂಬ ಕಾರಣಕ್ಕೆ ತಟ್ಟೆಯನ್ನು…

    You Missed

    ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

    ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

    ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

    ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

    ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

    ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು