ರಸ್ತೆಯಲ್ಲಿ ಕಸ ಎಸೆದ ಯುವಕರಿಗೆ ಕ್ಲಾಸ್ ತೆಗೆದುಕೊಂಡ ವಿದೇಶಿ ಮಹಿಳೆಯರು….

ಸ್ವಚ್ಛತೆಯ ಕುರಿತು ಎಷ್ಟೇ ಜಾಗೃತಿ ಮೂಡಿಸಲು ಕೆಲವರು ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎನ್ನುವಂತೆ ವರ್ತಿಸುವುದನ್ನು ನೋಡಬಹುದು. ಕೆಲವೊಮ್ಮೆ ಸಿಕ್ಕ ಸಿಕ್ಕ ಕಡೆಗಳಲ್ಲಿ ಕಸ ಎಸೆದು ಹೋಗುವವರೇ ಹೆಚ್ಚು. ಆದರೆ ಇದೀಗ ರಸ್ತೆಯಲ್ಲಿ ಕಸ ಎಸೆದ ಯುವಕರಿಬ್ಬರನ್ನು ಕರೆದು ಕಸ ಹೆಕ್ಕಿ ಕಸದ ಬುಟ್ಟಿಗೆ ಹಾಕುವಂತೆ ವಿದೇಶಿ ಮಹಿಳೆಯೂ ಬುದ್ಧಿ ಹೇಳಿರುವ ವಿಡಿಯೋವೊಂದು ವೈರಲ್ ಆಗಿದ್ದು, ಈ ವಿಡಿಯೋ ಮೆಚ್ಚುಗೆಗೆ ಪಾತ್ರವಾಗಿದೆ.

ಮನೆಯಷ್ಟೇ ಸ್ವಚ್ಛವಾಗಿದ್ದರೆ ಸಾಲದು, ನಮ್ಮ ಸುತ್ತಲಿನ ಪರಿಸರ ಹಾಗೂ ದಿನನಿತ್ಯ ಓಡಾಡುವ ರಸ್ತೆಗಳು ಅಷ್ಟೇ ಸ್ವಚ್ಛವಾಗಿರಬೇಕು. ಆದರೆ ಮನೆಯ ಬಗ್ಗೆ ಕಾಳಜಿ ವಹಿಸುವ ಜನರು ರಸ್ತೆ ಬದಿಯಲ್ಲೇ ಕಸ ಎಸೆದು ಹೋಗುತ್ತಾರೆ. ಈ ಬಗ್ಗೆ ಎಷ್ಟೇ ಅರಿವು ಮೂಡಿಸಿದರೂ ಕೂಡ ಯಾವುದನ್ನು ತಲೆಗೆ ಹಾಕಿಕೊಳ್ಳುವುದೇ ಇಲ್ಲ. ಇನ್ನು ಕೆಲವು ಮಹಾನುಭಾವರು ಅಂಗಡಿಯಲ್ಲಿ ತಿಂಡಿ ಖರೀದಿಸಿ ತಿಂದು, ಅದರ ಕಸವನ್ನು ರಸ್ತೆಯಲ್ಲಿ ಎಸೆಯುವುದನ್ನು ನೀವು ನೋಡಿರುತ್ತೀರಿ. ಆದರೆ ಇದೀಗ ವಿದೇಶಿ ಮಹಿಳೆಯೂ ರಸ್ತೆ ಬದಿಯಲ್ಲಿ ಕಸ ಬಿಸಾಡಿದ ಯುವಕರಿಬ್ಬರ ಗ್ರಹಚಾರ ಬಿಡಿಸಿದ್ದಾಳೆ. ಹೌದು ಐಸ್ ಕ್ರೀಮ್ ತಿಂದು ಅದರ ಕಸವನ್ನು ರಸ್ತೆಯಲ್ಲಿ ಎಸೆದಿದ್ದಾರೆ. ಆ ಯುವಕರನ್ನು ಕರೆದು ಈ ಕಸ ಹೆಕ್ಕಿ ಕಸದ ಡಬ್ಬಿಗೆ ಹಾಕುವಂತೆ ವಿದೇಶಿ ಮಹಿಳೆ ಹೇಳಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!