ರಾಜಕುಮಾರ ಮೂವಿ ಹಾಡು ಕೇಳುತ್ತಿದ್ದಂತೆ ಎಮೋಷನಲ್ ಆದ ಬಾದ್​ಶಾ

ಸೆಪ್ಟೆಂಬರ್ 8ರಂದು ಯುವ ದಸರಾ ಕಾರ್ಯಕ್ರಮದಲ್ಲಿ ಬಾದ್​ಶಾ ಭಾಗಿ ಆಗಿದ್ದರು. ಈ ವೇಳೆ ಕನ್ನಡದಲ್ಲಿ ಮಾತನಾಡಿದ ಅವರು, ಕನ್ನಡದ ಒಂದು ಹಾಡು ಕೇಳಿ ಸಖತ್ ಎಮೋಷನಲ್ ಆದರು

ಮೈಸೂರಿನಲ್ಲಿ ‘ಯುವ ದಸರಾ’ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ಬಂದು ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಸೆಪ್ಟೆಂಬರ್ 8ರಂದು ಬಾಲಿವುಡ್ ಗಾಯಕ ಬಾದ್​ಶಾ ಆಗಮಿಸಿದ್ದರು. ಕನ್ನಡದಲ್ಲಿ ಮಾತನಾಡಿದ್ದೂ ಅಲ್ಲದೆ, ಕನ್ನಡದ ಒಂದು ಹಾಡು ಕೇಳಿ ಅವರು ಸಖತ್ ಎಮೋಷನಲ್ ಆದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ಸ್ ಮಾಡುತ್ತಿದ್ದಾರೆ.

ಕನ್ನಡದಲ್ಲಿ ಮಾತನಾಡಿದ ಬಾದ್​ಶಾ, ‘ಯಾರೂ ಸ್ಟಾರ್ ಅಲ್ಲ, ಯಾರೂ ಸೂಪರ್​ಸ್ಟಾರ್ ಕೂಡ ಅಲ್ಲ. ನಾನು ಸಿಂಗರ್ ಅಲ್ಲ, ನಾನು ಬರಹಗಾರ. ನನಗೆ ಹೇಗೆ ಬರೆಯಬೇಕು ಎಂಬುದು ಗೊತ್ತಷ್ಟೇ. ನಾನು ಫೀಲೀಂಗ್ಸ್​ನ ಬರೆಯುತ್ತೇನೆ. ನಾನು ನಿಮ್ಮಲ್ಲಿ ಒಬ್ಬ. ನಿಮ್ಮ ಆಶೀರ್ವಾದಿಂದ ಇಲ್ಲಿದ್ದೇನೆ. ನಾನು ನಿಮಗೆ ಸದಾ ಚಿರರುಣಿ’ ಎಂದು ಕನ್ನಡದಲ್ಲಿ ಮಾತನಾಡಿದರು ಬಾದ್​ಶಾ. ಅವರ ಈ ಮಾತು ಕೇಳಿ ನೆರೆದಿದ್ದವರು ಥ್ರಿಲ್ ಆದರು.

  • Related Posts

    ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣ !

    ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣಕ್ಕೆ ಶಾಸಕ ಜಿ.ಟಿ. ದೇವೇಗೌಡ ಭರವಸೆ. ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ತಮ್ಮ ಅಮೋಘ ಗಾಯನದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದ ಗಾನಕೋಗಿಲೆ ಎಸ್. ಜಾನಕಿ ಅವರ ಸ್ಮರಣಾರ್ಥ…

    ಚಿತ್ರರಂಗಕ್ಕೆ ಕಾಲಿಟ್ಟ ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್

      ಕೆಲವು ಸಿನಿಮಾಗಳನ್ನು ನಿರ್ದೇಶಿಸಿ, ನಟನೆ ಸಹ ಮಾಡಿದ್ದರು ಪಿ ಲಂಕೇಶ್. ಇದೀಗ ಅವರ ಮೂರನೇ ತಲೆಮಾರು ಅಂದರೆ ಮೊಮ್ಮಕ್ಕಳು ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಲಂಕೇಶ್ ಅವರ ಪುತ್ರ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಇದೀಗ…

    You Missed

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!