ವಿಮೆ ಹಣಕ್ಕಾಗಿ ತಂಗಿಯನ್ನೇ ಕೊಂ* ಅಣ್ಣ!

ಹೈದರಾಬಾದ್: ಇನ್ಷುರೆನ್ಸ್ ಹಣವನ್ನು ಪಡೆಯಲು ತನ್ನ ತಂಗಿಯನ್ನು ಕೊಂದ ಆಂಧ್ರಪ್ರದೇಶದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಮಾಲಪತಿ ಅಶೋಕ್ ಕುಮಾರ್ ರೆಡ್ಡಿ ಎಂಬಾತ ತಿಂಗಳುಗಟ್ಟಲೆ ಪ್ಲಾನ್ ಮಾಡಿ, ಆಕೆಗೆ 1 ಕೋಟಿ ರೂ. ವಿಮೆ ಮಾಡಿಸಿದ್ದ. ಬಳಿಕ ಆಕೆಯ ಸಾವನ್ನು ಆತ ಅಪಘಾತವೆಂದು ಬಿಂಬಿಸಿದ್ದ. ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಅಶೋಕ್ ಕುಮಾರ್ ರೆಡ್ಡಿ ತನ್ನ ತಂಗಿಯನ್ನು ಕೊಂದು, ಆಕೆಯ ಸಾವನ್ನು ಅಪಘಾತವೆಂದು ಬಿಂಬಿಸಿದ್ದ. 1 ಕೋಟಿ ರೂ. ವಿಮಾ ಹಣವನ್ನು ಪಡೆಯಲು ಈ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು 1 ಕೋಟಿ ರೂ. ವಿಮಾ ಪಾವತಿಯನ್ನು ವಂಚಿಸಲು ತನ್ನ ವಿಚ್ಛೇದಿತ ಮತ್ತು ಮಕ್ಕಳಿಲ್ಲದ ತಂಗಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. 2024ರ ಫೆಬ್ರವರಿ 2ರಂದು ಪೊಡಿಲಿಯ ಪೆಟ್ರೋಲ್ ಬಂಕ್ ಬಳಿ ನಡೆದ ಈ ಅಪರಾಧಕ್ಕಾಗಿ ಆರೋಪಿಯಾಗಿರುವ 30 ವರ್ಷದ ಮಾಲಪತಿ ಅಶೋಕ್ ಕುಮಾರ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ.
ನ್ಯಾಚುರಲ್ ಬ್ಯೂಟಿ ಸಾಯಿ ಪಲ್ಲವಿಗೇನಾಯ್ತು ?
ಭಾರೀ ಸಾಲಗಳಿಂದ ಬಳಲುತ್ತಿದ್ದ ಅಶೋಕ್, ತನ್ನ ತಂಗಿಯ ಜೀವಕ್ಕೆ ವಿಮೆ ಮಾಡಿಸಿ, ಕೊಲೆ ಮಾಡಿ, ಅದನ್ನು ಅಪಘಾತ ಎಂದು ಬಿಂಬಿಸಿ ಹಣ ಪಡೆಯಲು ಪ್ಲಾನ್ ಮಾಡಿದ್ದ ಎನ್ನಲಾಗಿದೆ. ಘಟನೆ ನಡೆದ ದಿನ, ಅಶೋಕ್ ತನ್ನ ತಂಗಿಯನ್ನು ಓಂಗೋಲ್ಗೆ ಆಸ್ಪತ್ರೆಗೆ ಭೇಟಿ ನೀಡುವ ನೆಪದಲ್ಲಿ ತನ್ನ ಕಾರಿನೊಳಗೆ ಕೂರಿಸಿಕೊಂಡಿದ್ದ. ಅಲ್ಲಿಂದ ವಾಪಾಸ್ ಬರುವಾಗ ಆಕೆಗೆ ನಿದ್ರೆ ಮಾತ್ರೆಗಳನ್ನು ನೀಡಿ ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ ಆ ಕೊಲೆಯನ್ನು ಅಪಘಾತ ಎಂದು ಬಿಂಬಿಸಲು ಪ್ರಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!