ವಿಮೆ ಹಣಕ್ಕಾಗಿ ತಂಗಿಯನ್ನೇ ಕೊಂ* ಅಣ್ಣ!

ಹೈದರಾಬಾದ್: ಇನ್ಷುರೆನ್ಸ್ ಹಣವನ್ನು ಪಡೆಯಲು ತನ್ನ ತಂಗಿಯನ್ನು ಕೊಂದ ಆಂಧ್ರಪ್ರದೇಶದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಮಾಲಪತಿ ಅಶೋಕ್ ಕುಮಾರ್ ರೆಡ್ಡಿ ಎಂಬಾತ ತಿಂಗಳುಗಟ್ಟಲೆ ಪ್ಲಾನ್ ಮಾಡಿ, ಆಕೆಗೆ 1 ಕೋಟಿ ರೂ. ವಿಮೆ ಮಾಡಿಸಿದ್ದ. ಬಳಿಕ ಆಕೆಯ ಸಾವನ್ನು ಆತ ಅಪಘಾತವೆಂದು ಬಿಂಬಿಸಿದ್ದ. ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಅಶೋಕ್ ಕುಮಾರ್ ರೆಡ್ಡಿ ತನ್ನ ತಂಗಿಯನ್ನು ಕೊಂದು, ಆಕೆಯ ಸಾವನ್ನು ಅಪಘಾತವೆಂದು ಬಿಂಬಿಸಿದ್ದ. 1 ಕೋಟಿ ರೂ. ವಿಮಾ ಹಣವನ್ನು ಪಡೆಯಲು ಈ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು 1 ಕೋಟಿ ರೂ. ವಿಮಾ ಪಾವತಿಯನ್ನು ವಂಚಿಸಲು ತನ್ನ ವಿಚ್ಛೇದಿತ ಮತ್ತು ಮಕ್ಕಳಿಲ್ಲದ ತಂಗಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. 2024ರ ಫೆಬ್ರವರಿ 2ರಂದು ಪೊಡಿಲಿಯ ಪೆಟ್ರೋಲ್ ಬಂಕ್ ಬಳಿ ನಡೆದ ಈ ಅಪರಾಧಕ್ಕಾಗಿ ಆರೋಪಿಯಾಗಿರುವ 30 ವರ್ಷದ ಮಾಲಪತಿ ಅಶೋಕ್ ಕುಮಾರ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ.
ನ್ಯಾಚುರಲ್ ಬ್ಯೂಟಿ ಸಾಯಿ ಪಲ್ಲವಿಗೇನಾಯ್ತು ?
ಭಾರೀ ಸಾಲಗಳಿಂದ ಬಳಲುತ್ತಿದ್ದ ಅಶೋಕ್, ತನ್ನ ತಂಗಿಯ ಜೀವಕ್ಕೆ ವಿಮೆ ಮಾಡಿಸಿ, ಕೊಲೆ ಮಾಡಿ, ಅದನ್ನು ಅಪಘಾತ ಎಂದು ಬಿಂಬಿಸಿ ಹಣ ಪಡೆಯಲು ಪ್ಲಾನ್ ಮಾಡಿದ್ದ ಎನ್ನಲಾಗಿದೆ. ಘಟನೆ ನಡೆದ ದಿನ, ಅಶೋಕ್ ತನ್ನ ತಂಗಿಯನ್ನು ಓಂಗೋಲ್ಗೆ ಆಸ್ಪತ್ರೆಗೆ ಭೇಟಿ ನೀಡುವ ನೆಪದಲ್ಲಿ ತನ್ನ ಕಾರಿನೊಳಗೆ ಕೂರಿಸಿಕೊಂಡಿದ್ದ. ಅಲ್ಲಿಂದ ವಾಪಾಸ್ ಬರುವಾಗ ಆಕೆಗೆ ನಿದ್ರೆ ಮಾತ್ರೆಗಳನ್ನು ನೀಡಿ ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ ಆ ಕೊಲೆಯನ್ನು ಅಪಘಾತ ಎಂದು ಬಿಂಬಿಸಲು ಪ್ರಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!