ವಿಶ್ವದ ದುಬಾರಿ ಮಾವಿನ ಹಣ್ಣಿನ ಬೆಲೆ ಕೇಳಿದ್ರೆ ನೀವು ಖಂಡಿತ ಶಾಕ್ ಆಗ್ತೀರಾ!!!

ಹಣ್ಣುಗಳ ರಾಜ ಮಾವಿನ ಹಣ್ಣಿನ ಸೀಸನ್ ಆರಂಭವಾಗಿದೆ. ಮಾರುಕಟ್ಟೆಯ ತುಂಬೆಲ್ಲಾ ಬಗೆಬಗೆಯ ಕಣ್ಮನ ಸೆಳೆಯುವ ಮಾವುಗಳದ್ದೇ ರಾಶಿ. ಈ ಮಾವಿನ ಹಣ್ಣುಗಳನ್ನು ನೋಡಿದರೇನೇ ಬಾಯಲ್ಲಿ ನೀರೂರುತ್ತದೆ. ಆದರೆ ವಿಶ್ವದ ದುಬಾರಿ ಮಾವಿನ ಹಣ್ಣಿನ ಬಗ್ಗೆ ನಿಮಗೆ ತಿಳಿದಿದೆಯೇ. ವಜ್ರಕ್ಕಿಂತ ಬೆಲೆಬಾಳುವ ಆ ದುಬಾರಿ ಮಾವಿನ ಹಣ್ಣು ಯಾವುದು? ಏನಿದರ ವಿಶೇಷತೆ ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಮಾರ್ಚ್ ಏಪ್ರಿಲ್ ತಿಂಗಳಲ್ಲಿ ಮಾರುಕಟ್ಟೆಯ ತುಂಬೆಲ್ಲಾ ಮಾವಿನ ಹಣ್ಣಿನದ್ದೆ ದರ್ಬಾರ್. ಸಹಜವಾಗಿ ಎಲ್ಲರೂ ಕೂಡ ಇಷ್ಟ ಪಟ್ಟು ಸವಿಯುವ ಹಣ್ಣಾದ ಇದರ ರುಚಿ ಎಲ್ಲರೂ ಕೂಡ ಸವಿದೇ ಇರುತ್ತಾರೆ. ಆದರೆ ಮಾವಿನ ಕಾಯಿಯಿಂದ ಹಿಡಿದು ಹಣ್ಣಿನವರೆಗೂ ಎಲ್ಲವನ್ನು ವಿವಿಧ ರೀತಿಯಲ್ಲಿ ಬಳಸಲಾಗುತ್ತದೆ. ವಿವಿಧ ತಳಿಗಳಲ್ಲಿ ಮಾರುಕಟ್ಟೆಯಲ್ಲಿ ಸಿಗುವ ಮಾವಿನ ಹಣ್ಣು ರುಚಿಯಲ್ಲಿ ಮಾತ್ರ ಒಂದಕ್ಕಿಂತ ಇನ್ನೊಂದನ್ನು ಮೀರಿಸುತ್ತದೆ. ನಮ್ಮ ಭಾರತದಲ್ಲಿ ಬೈಂಗನಪಲ್ಲಿ, ದುಸ್ಸೆಹ್ರಿ, ಅಲ್ಫೊನ್ಸೊ, ಲಾಂಗ್ಡಾ ಸೇರಿ ಅನೇಕ ವಿವಿಧ ತಳಿಯ ಮಾವನ್ನು ಬೆಳೆಯಲಾಗುತ್ತದೆ.

ಆದರೆ ಈ ಮಾವಿನ ಹಣ್ಣು ಮಾತ್ರ ಬಲುದುಬಾರಿಯಂತೆ. ರುಚಿ ಹಾಗೂ ಇದರ ಬಣ್ಣ ದಿಂದಲೇ ಎಲ್ಲರ ಗಮನ ಸೆಳೆಯುತ್ತದೆ. ಬೆಲೆಯಲ್ಲಿ ದುಬಾರಿಯಾದ ಕಾರಣ ಮಧ್ಯಮವರ್ಗದ ಜನರಿಗೆ ಇದನ್ನು ಖರೀದಿಸಿ ರುಚಿ ಸವಿಯುವುದು ಕಷ್ಟ. ವಿಶ್ವದಲ್ಲೇ ಅತಂತ್ಯ ದುಬಾರಿ ಮಾವು ಎಂದು ಕರೆಸಿಕೊಂಡಿರುವ ಮಾವುಗಳಲ್ಲಿ ಮಿಯಾಝಾಕಿ ಮಾವು. ನೀವೆಲ್ಲಾ ಮಾವಿನ ಹಣ್ಣನ್ನು ಹೊರಗೆ ಹಸಿರು ಇಲ್ಲದಿದ್ದರೆ ಹಳದಿ ಬಣ್ಣದಿರುವುದರಲ್ಲೂ ಆದರೆ ಈ ದುಬಾರಿ ಮಾವಿನ ಬಣ್ಣ ನೇರಳೆ ಬಣ್ಣದಾಗಿದ್ದು ಹಣ್ಣಾದ ಮೇಲೆ ಕಡುಗೆಂಪು ಬಣ್ಣದಲ್ಲಿರುತ್ತದೆ. ಜಪಾನ್ನ ಮಿಯಾಝಾಕಿ ಎಂಬ ನಗರದಲ್ಲಿ ಇದನ್ನು ಬೆಳೆಯಲಾಗುತ್ತದೆಯಂತೆ. ಈ ಮಾವನ್ನು ಎಗ್ ಆಫ್ ದಿ ಸನ್ (ಸೂರ್ಯನ ಮೊಟ್ಟೆ) ಎಂದು ಕರೆಯಲಾಗುತ್ತಿದೆ. ಈ ಮಾವು ವಿಶ್ವದ ದುಬಾರಿ ಮಾವುಗಳಲ್ಲಿ ಮೊದಲ ಸ್ಥಾನದಲ್ಲಿದ್ದು, ಕೆಂಪು ಬಣ್ಣದ ಈ ಮಾವಿನ ಬೆಲೆ ಬರೋಬ್ಬರಿ 2.7 ಲಕ್ಷ ರೂಪಾಯಿಯಂತೆ. ಹೀಗಾಗಿ ಈ ಮಾವಿನ ಬೆಲೆ ವಜ್ರಕ್ಕಿಂತಲೂ ದುಬಾರಿ ಎನ್ನಲಾಗಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!