ಶವ ಸಂಸ್ಕಾರಕ್ಕಾಗಿ ನದಿಯಲ್ಲಿ ಶವವನ್ನು ಹೊತ್ತುಕೊಂಡು ಸಾಗಿದ ಗ್ರಾಮಸ್ಥರು.!

ಚಾಮರಾಜನಗರ :- ಯಳಂದೂರು ತಾಲೂಕಿನ ಮದ್ದೂರು ಗ್ರಾಮದಲ್ಲಿ ಸವಿತಾ ಸಮಾಜ ಜನಾಂಗದವರು ಶವ ಉಳಲು ಸ್ಮಶಾನಕ್ಕೆ ದಾರಿ ಇಲ್ಲದೆ ಸುವರ್ಣವತಿ ನದಿ ದಾಟ ಬೇಕಿದ್ದು ಸೇತುವೆ ಇಲ್ಲದೆ ನದಿಯಲ್ಲಿ ಇಳಿದು ಶವ ಸಾಗಿಸುವ ಪರಿಸ್ಥಿತಿ ಉಂಟಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.

ಈ ವೇಳೆ ಮದ್ದೂರು ಗ್ರಾಮದ ಮುಖಂಡರಾದ ಪುರುಷೋತ್ತಮ್ ರವರು ಮಾತನಾಡಿ ಮದ್ದೂರು ಗ್ರಾಮದಲ್ಲಿ ಸವಿತಾ ಸಮಾಜದ ಮಹದೇವ ಶೆಟ್ಟಿ ಎಂಬುವವರು ನಿಧನರಾಗಿದ್ದು, ಮದ್ದೂರು ಗ್ರಾಮದಲ್ಲಿ ಶವ ಸಾಗಿಸಲು ದಾರಿ ಇಲ್ಲದೆ ಸುವರ್ಣವತಿ ನದಿಯ ನೀರಿನ ದಾರಿಯಲ್ಲಿ ಶವ ತೆಗೆದುಕೊಂಡು ಹೋಗುವ ಪರಿಸ್ಥಿತಿ ಉಂಟಾಗಿದೆ, ಮತ್ತು ಈ ಭಾಗದಲ್ಲಿ ಸುಮಾರು 100-150 ಎಕರೆ ಜಮೀನುಗಳಿಗೆ ಹೋಗಲು ಹಾಗೂ ವ್ಯವಸಾಯ ಮಾಡಲು ದಾರಿ ಇಲ್ಲದೆ ಪರದಾಡುವಂತಾಗಿದೆ.

ಈ ಬಗ್ಗೆ ಕ್ಷೇತ್ರದ ಶಾಸಕರಾದ ಎ. ಆರ್. ಕೃಷ್ಣಮೂರ್ತಿ ರವರು ಹಾಗೂ ಅಧಿಕಾರಿಗಳು ಇದನ್ನು ಪರಿಶೀಲಿಸಿ ಈ ಗ್ರಾಮದಲ್ಲಿ ತಕ್ಷಣ ಸೇತುವೆ ಆಗಬೇಕು, ಈ ಗ್ರಾಮದಲ್ಲಿ ಕೆಲವು ದಿನಗಳ ಹಿಂದೆಯೂ ಸಹ ಎರಡು ಸವಗಳನ್ನು ಸಾಗಿಸಲು ಇದೇ ರೀತಿ ನದಿಯ ಮೂಲಕವೇ ಹೋಗಬೇಕಾಗಿತ್ತು, ಅದೇ ರೀತಿ ಈ ನದಿಯನ್ನು ದಾಟಿ ಜಮೀನುಗಳಿಗೆ ಹೋಗಿ ಕೃಷಿ ಚಟುವಟಿಕೆಯನ್ನು ನಡೆಸ ಬೇಕಾಗಿದೆ, ಹಾಗಾಗಿ ನದಿಗೆ ತಕ್ಷಣ ಒಂದು ಸೇತುವೆ ನಿರ್ಮಾಣ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!