ಶೋಕಾಸ್ ನೋಟಿಸ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಎಂ.ಪಿ ರೇಣುಕಾಚಾರ್ಯ….

ಇನ್ನು ಈ ನೋಟಿಸ್ ಕುರಿತಂತೆ ಮಾತನಾಡಿರುವ ಎಂ.ಪಿ ರೇಣುಕಾಚಾರ್ಯ, ವಿಜಯೇಂದ್ರರನ್ನ ಟೀಕೆ ಮಾಡಿದ್ರೆ ನಾನು ಒಳ್ಳೆಯವನಾ..? ಬಿಜೆಪಿ ರಾಜ್ಯಾಧ್ಯಕ್ಷರನ್ನ ಟೀಕಿಸಿದರೇ ರೇಣುಕಾಚಾರ್ಯ ಒಳ್ಳೆಯವನಾ..? ಬಿಎಸ್ ವೈ ಟೀಕಿಸಿದವರನ್ನ ಉಚ್ಚಾಟನೆ ಮಾಡಲಿಲ್ಲ. ಪಕ್ಷವನ್ನ ಸಮರ್ಥನೆ ಮಾಡಿಕೊಳ್ಳುವುದು ಅಪರಾಧನಾ..? ಶೋಕಾಸ್ ನೋಟಿಸ್ ಗೆ ದಾಖಲೆ ಸಮೇತ ಉತ್ತರ ನೀಡುತ್ತೇನೆ ಎಂದರು. ಅವರು ನೀಡಿರುವ ಹೇಳಿಕೆಯ ಬಗ್ಗೆ ತಕ್ಕ ಸಮರ್ಥನೆ ನೀಡುವುದಾಗಿ ಹೇಳಿದ್ದಾರೆ.

ನಾನು ಹೇಳಿರುವ ಹೇಳಿಕೆ ಬೇರೆ ಆದರೆ,ಹೈಕಮಾಂಡ್ ಗೆ ತಪ್ಪು ಸಂದೇಶ ನೀಡಿದ್ದಾರೆ. ನನಗೆ ಶೋಕಾಸ್ ನೋಟಿಸ್ ನೀಡಿದ್ದಕ್ಕೆ ಭಯವಿಲ್ಲ ನಾನು ಹೆದರಲ್ಲ. ಬಿಜೆಪಿಯಲ್ಲಿ ಆಗಿರುವ ಗೊಂದಲ ಪಕ್ಷ ವಿರೋಧಿ ಚಟುವಟಿಕೆ ಕುರಿತು ಎಲ್ಲದಕ್ಕೂ ಉತ್ತರ ನೀಡುತ್ತೇನೆ. ನಾನು ಎರಡು ಬಾರಿ ಜೈಲಿಗೆ ಹೋಗಿ ಬಂದಿದ್ದೇನೆ. ಪಕ್ಷ ಸಂಘಟನೆ ಮಾಡಿದ್ದೇನೆ. ನನ್ನಂಥವರಿಗೆ ನೋಟಿಸ್ ನೀಡಿದ್ದಾರಲ್ಲ ಎಂದು ಎಂ.ಪಿ ರೇಣುಕಾಚಾರ್ಯ ಬೇಸರ ವ್ಯಕ್ತಪಡಿಸಿದರು.

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!