ಸತತವಾಗಿ 27 ಪ್ರಕರಣಗಳನ್ನು ಗೆದ್ದು ಅಚ್ಚರಿ ಮೂಡಿಸಿದ ನಕಲಿ ವಕೀಲ….

ಹೌದು ವೀಕ್ಷಕರೇ ಈ ವಿಷಯಕ್ಕೆ ಸಂಬಂಧಿಸಿದಂತಹ ಕುತೂಹಲಕಾರಿ ಮಾಹಿತಿ ಇಲ್ಲಿದೆ ನೋಡಿ….ಈಗಿನ ಕಾಲದಲ್ಲಿ ಕೆಲವರು ತಮ್ಮ ಬುದ್ಧಿವಂತಿಕೆಯಿಂದಲೇ ಎಲ್ಲರನ್ನು ಯಾಮಾರಿಸಿ ಬಿಡುತ್ತಾರೆ. ಅದರಲ್ಲಿ ಯಾವುದೇ ವೈದ್ಯಕೀಯ ಪದವಿ ಪಡೆದುಕೊಳ್ಳದೇ ಕ್ಲಿನಿಕ್ ಓಪನ್ ಮಾಡಿ ಜನಸಾಮಾನ್ಯರನ್ನು ಯಾಮಾರಿಸಿ ಹಣ ಮಾಡುವವರನ್ನು ನೋಡಿರಬಹುದು. ಆದ್ರೆ ಇಲ್ಲೊಬ್ಬ ವ್ಯಕ್ತಿ ನಕಲಿ ವಕೀಲನಾಗಿದ್ದು ಬರೋಬ್ಬರಿ 27 ಪ್ರಕರಣಗಳನ್ನು ಗೆದ್ದಿದ್ದು, ಇದನ್ನು ಕೇಳಿದ ನಿಮಗೆ ಅಚ್ಚರಿ ಎನಿಸಬಹುದು, ಕಾಲ ತುಂಬಾನೇ ಕೆಟ್ಟು ಹೋಗಿದೆ. ಯಾವುದು ನಕಲಿ ಯಾವುದು ಅಸಲಿ ಎಂದು ಗುರುತಿಸುವುದೇ ಕಷ್ಟವಾಗಿದೆ.ನ್ಯಾಯಾಂಗ ವ್ಯವಸ್ಥೆಯಲ್ಲಿ ನಕಲಿ ವಕೀಲರ ಹಾವಳಿ ಹೆಚ್ಚಾಗಿದೆ. ಕಾನೂನು ವ್ಯವಸ್ಥೆ ಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಆದರೆ ಇಲ್ಲೊಬ್ಬ ವ್ಯಕ್ತಿ ನಕಲಿ ವಕೀಲ ಎಂದು ಯಾಮಾರಿಸಿದ್ದು ಮಾತ್ರವಲ್ಲ ಈತನು ತನ್ನ ಬುದ್ಧಿವಂತಿಕೆಯಿಂದ ಎಲ್ಲಾ ಕೇಸ್ ಗಳನ್ನು ಗೆದಿದ್ದಾನೆ. ಈತನ ಹೆಸರು ಬ್ರಿಯನ್ ಮೆಂಡ ಆಗಿದ್ದು, ಈ ಘಟನೆಯೂ ಕೀನ್ಯಾದಲ್ಲಿ ನಡೆದಿದೆ.

ಈಗಿನ ಕಾಲದಲ್ಲಿ ವಕೀಲ ವೃತ್ತಿ ಸೇರಲು ಬೇಕಾದ ಪದವಿ ಪಡೆದುಕೊಂಡಿದ್ದರೂ ಕೇಸ್ ಗಳನ್ನು ಗೆಲ್ಲಲು ಅಷ್ಟೇ ಬುದ್ಧಿವಂತಿಕೆ ಬೇಕಾಗುತ್ತದೆ. ಇಂತಹ ಕಾಲಘಟ್ಟದಲ್ಲಿ ಬ್ರಿಯನ್ ಮೆಂಡ ಹೆಸರಿನ ನಕಲಿ ವಕೀಲನೊಬ್ಬನು ಒಂದಲ್ಲ, ಎರಡಲ್ಲ ಬರೋಬ್ಬರಿ 27 ಪ್ರಕರಣಗಳನ್ನು ಗೆದ್ದು, ವಕೀಲ ವೃತ್ತಿಯಲ್ಲಿರುವವರಿಗೂ ಅಚ್ಚರಿ ಮೂಡುವಂತೆ ಮಾಡಿದ್ದಾನೆ.ಹೌದು ಕೀನ್ಯಾದ ಈ ವ್ಯಕ್ತಿಯೂ ನಿಜವಾದ ವಕೀಲನಲ್ಲ, ಜನಸಾಮಾನ್ಯರಿಗಾಗಿ ಸರಿಸುಮಾರು 26 ಪ್ರಕರಣಗಳನ್ನು ಗೆದ್ದುಕೊಂಡಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಈತನು ತನ್ನ ಬುದ್ಧಿವಂತಿಕೆಯನ್ನು ಬಳಸಿಕೊಂಡು ತನ್ನ ಮೇಲೆ ಹಾಕಲಾದ ಕೇಸ್ ವಿರುದ್ಧ ವಾದಿಸುವಲ್ಲಿ ಯಶಸ್ವಿಯಾಗಿದ್ದಾನೆ.

ಹೌದು ಈ ನಕಲಿ ವಕೀಲನು 27 ನೇ ಪ್ರಕರಣವನ್ನು ವಾದಿಸಿ ಗೆದಿದ್ದು ವಕೀಲ ವೃತ್ತಿಯಲ್ಲಿರುವವವರೂ ಬಾಯಿಯ ಮೇಲೆ ಬೆರಳಿಟ್ಟುಕೊಳ್ಳುವಂತೆ ಮಾಡಿದ್ದಾನೆ. ಯಾವುದೇ ಕಾನೂನು ಪದವಿ ಪಡೆಯದಿದ್ದರೂ ಕೂಡ ತನ್ನ ಚಾಣಚಕ್ಯತೆ ಹಾಗೂ ಬುದ್ಧಿವಂತಿಕೆಯಿಂದ ಒಟ್ಟಾರೆ 27 ಪ್ರಕರಣಗಳನ್ನು ವಾದಿಸಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾನೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!