
ಇದೀಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಎಸ್ಕೆ ಹಾಗೂ ಆರ್ಸಿಬಿ ವಿರುದ್ಧ 52ನೇ ಪಂದ್ಯವು ನಡೆಯಲಿದ್ದು, ಈ ಪಂದ್ಯಾವಳಿಯಲ್ಲಿ ಆರ್ಸಿಬಿ ತಂಡವು ಜಯವನ್ನು ಸಾಧಿಸಿದರೆ ಸಿಎಸ್ಕೆ ತಂಡದ ವಿರುದ್ಧ ಹ್ಯಾಟ್ರಿಕ್ ಗೆಲುವನ್ನು ಸಾಧಿಸಿದಂತಾಗುತ್ತದೆ.

ಇದೀಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಎಸ್ಕೆ ಹಾಗೂ ಆರ್ಸಿಬಿ ವಿರುದ್ಧ 52ನೇ ಪಂದ್ಯವು ನಡೆಯಲಿದ್ದು, ಈ ಪಂದ್ಯಾವಳಿಯಲ್ಲಿ ಆರ್ಸಿಬಿ ತಂಡವು ಜಯವನ್ನು ಸಾಧಿಸಿದರೆ ಸಿಎಸ್ಕೆ ತಂಡದ ವಿರುದ್ಧ ಹ್ಯಾಟ್ರಿಕ್ ಗೆಲುವನ್ನು ಸಾಧಿಸಿದಂತಾಗುತ್ತದೆ.
ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…
ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…