ಸ್ಟಾರ್ ಅಥ್ಲೀಟ್ ಮೊದಲಿಂದಲೂ RCB ಅಭಿಮಾನಿ….

ವಿಶ್ವದ ಅತಿ ವೇಗದ ಅಥ್ಲೀಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿ ಬಳಗಕ್ಕೆ ಸೇರಿದ್ದಾರೆ. RCB ಜೆರ್ಸಿ ಧರಿಸಿ ಫೋಟೋ ಪೋಸ್ಟ್ ಮಾಡಿ, ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ವಿಶ್ವಾದ್ಯಂತ ಇರುವ RCB ಫ್ಯಾನ್ಸ್ ಸಂತಸಗೊಂಡಿದ್ದು, ಫ್ರಾಂಚೈಸಿಯ ಜನಪ್ರಿಯತೆ ಮತ್ತಷ್ಟು ಹೆಚ್ಚಿಸಿದೆ. ಕೇವಲ ಭಾರತವಲ್ಲದೆ, ಅನೇಕ ದೇಶಗಳಲ್ಲಿ RCBಗೆ ಅಪಾರ ಅಭಿಮಾನಿಗಳಿದ್ದಾರೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಜನಪ್ರಿಯತೆ ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ವಿಶ್ವಾದ್ಯಂತ ಅವರಿಗೆ ಅಭಿಮಾನಿಗಳಿದ್ದಾರೆ. ಆಸ್ಟ್ರೇಲಿಯಾ, ಸೌತ್ ಆಫ್ರಿಕಾ ಸೇರಿದಂತೆ ಅನೇಕ ದೇಶದ ಜನರು ಆಸ್​​​ರಿಬಿ ಜೆರ್ಸಿ ಹಾಕಿ ಪೋಸ್ ಕೊಟ್ಟ ಉದಾಹರಣೆ ಇದೆ.

ಆರ್​​ಸಿಬಿ ಅಭಿಮಾನಿ ಬಳಗಕ್ಕೆ ಹೊಸ ಸೇರ್ಪಡೆ ಆಗಿದೆ. ಅದುವೇ ಅಥ್ಲೀಟ್ ಉಸೈನ್ ಬೋಲ್ಟ್. 100 ಮೀಟರ್ ರನ್ನಿಂಗ್​​ನಲ್ಲಿ ದಾಖಲೆ ಬರೆದ ಇವರು ಆರ್​​ಸಿಬಿ ಅಭಿಮಾನಿ ಎಂಬುದನ್ನು ಸಾಬೀತು ಮಾಡಿದ್ದಾರೆ. ಅವರ ಹೊಸ ಫೋಟೋ ಗಮನ ಸೆಳೆದಿದೆ. ಉಸೈನ್ ಬೋಲ್ಟ್ ಅವರು ಜಮೈಕಾದವರು. ಅವರು 2012ರ ಲಂಡನ್ ಒಲಂಪಿಕ್ಸ್ ನ 100 ಮೀಟರ್ ಓಟವನ್ನು ಕೇವಲ 9.62 ಸೆಕೆಂಡ್​​ಗಳಲ್ಲಿ ಪೂರ್ಣಗೊಳಿಸಿದ್ದರು. ಈಗ ಅವರು ಆರ್​ಸಿಬಿ ಅಭಿಮಾನಿಯಾಗಿದ್ದಾರೆ.

ನಮಸ್ಕಾರ, ಎಂದು ಪೋಸ್ಟ್ ಆರಂಭಿಸಿದ್ದಾರೆ ಉಸೈನ್ ಬೋಲ್ಟ್. ಈ ಸೀಸನ್​​ಗೆ ಗುಡ್​ ಲಕ್ ಎಂದು ಕೋರಿದ್ದಾರೆ. #RCBEverywhere ಎಂದು ಅವರು ಪೋಸ್ಟ್ ಮಾಡಿದ್ದಾರೆ. ಉಸೈನ್ ಬೋಲ್ಡ್ ಬೆಂಬಲ ಸಿಕ್ಕಿರುವುದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ಎಲ್ಲರೂ ಸಂತೋಷದಿಂದ ಇದಕ್ಕೆ ಪ್ರತಿಕ್ರಿಯಿಸುತ್ತಿದ್ದಾರೆ. ‘ನಮ್ಮ ರೇಂಜ್ ಇದು’ ಎಂದು ಕಮೆಂಟ್ ಹಾಕುವ ಕೆಲಸವನ್ನು ಮಾಡುತ್ತಾ ಇದ್ದಾರೆ.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!