ಹೃದಯಾಘಾತದಿಂದ 24 ವರ್ಷದ ನಿಲಿಕಾ ಪೊನ್ನಪ್ಪ ಸಾವು

ಹೃದಯಾಘಾತದಿಂದ 24 ವರ್ಷದ ನಿಲಿಕಾ ಪೊನ್ನಪ್ಪ ಸಾವು

ಯುವತಿ ಹೃದಯಾಘಾತದಿಂದ ಮನೆಯಲ್ಲಿ ಮೃತಪಟ್ಟ ದಾರುಣ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ

ನೆಲಜಿ ಗ್ರಾಮದ ಕಾಫಿ ಬೆಳೆಗಾರರಾದ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ (24) ಮೃತ ಯುವತಿ. ಆಕೆ ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ಕಾಲೇಜು ಮತ್ತು ಬೋಧಕ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇಂದು ಕರ್ತವ್ಯಕ್ಕೆ ಹೊರಟಾಗ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಯುವತಿ ನಿಲಿಕಾ ವಾಪಸ್ ತನ್ನ ಕೋಣೆಗೆ ಹೋಗಿ ಹಾಸಿಗೆ ಮೇಲೆ ಕುಸಿದು ಬಿದ್ದಿದ್ದಾಳೆ ಅಷ್ಟೆ. ಯುವತಿ ತಾಯಿ ಹಿಂದಿನಿಂದ ಹೋಗಿ ಏನಾಯಿತು ಮಗಳೇ ಎಂದು ಕೇಳುವಷ್ಟರಲ್ಲಿಯೇ ನಿಲಿಕಾಳ ಪ್ರಾಣ ಪಕ್ಷಿ ಹಾರಿ ಹೋಗಿದೆ. ತಮ್ಮ ಕಣ್ಣೆದುರೇ ಮಗಳನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದ್ದಾರೆ.

  • Related Posts

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ಕರ್ನಾಟಕದ ತಮ್ಮ ಹುಟ್ಟೂರಿನಲ್ಲಿ ಇಂದಿಗೂ ಜಾತಿ ಪದ್ಧತಿ ಜೀವಂತವಾಗಿದ್ದು, ಊರಿನ ದೇವಸ್ಥಾನಕ್ಕೆ ತಮಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, 12 ವರ್ಷದವರಿದ್ದಾಗ ಹೋಟೆಲೊಂದರಲ್ಲಿ ಊಟ ಮಾಡಿದ ನಂತರ ಹಣ ನೀಡಿದರೂ ಸಹ, ಕೆಳಜಾತಿಯವರೆಂಬ ಕಾರಣಕ್ಕೆ ತಟ್ಟೆಯನ್ನು…

    You Missed

    ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

    ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

    ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

    ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

    ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

    ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು